ಕೋವಿಡ್ ವಾರಿಯರ್ಸ್‌ಗಳಿಗಾಗಿಯೇ ಪ್ರತ್ಯೇಕ ಕೋವಿಡ್ ಕೇರ್ ಸೆಂಟರ್ : ರಾಜ್ಯದಲ್ಲೇ ಮೊದಲು


Team Udayavani, Apr 29, 2021, 9:18 PM IST

ಕೋವಿಡ್ ವಾರಿಯರ್ಸ್‌ಗಳಿಗಾಗಿಯೇ ಪ್ರತ್ಯೇಕ ಕೋವಿಡ್ ಕೇರ್ ಸೆಂಟರ್ : ರಾಜ್ಯದಲ್ಲೇ ಮೊದಲು

ಚಾಮರಾಜನಗರ: ಕೋವಿಡ್ ಸೋಂಕು ನಿಯಂತ್ರಣಕ್ಕಾಗಿ ಕರ್ತವ್ಯದಲ್ಲಿ ತೊಡಗಿರುವ ಕೋವಿಡ್ ವಾರಿಯರ್ಸ್‌ಗಳು, ಮುಂಚೂಣಿ ಕಾರ್ಯಕರ್ತರು ಕೋವಿಡ್ ಸೋಂಕಿಗೆ ಒಳಗಾದ ಸಂದರ್ಭದಲ್ಲಿ ಚಿಕಿತ್ಸೆಗೆ ಅನುವಾಗುವಂತೆ ನಗರದ ಮಾದಾಪುರದಲ್ಲಿರುವ ಕೋವಿಡ್ ಕೇರ್ ಸೆಂಟರ್ ಅನ್ನು ಮೀಸಲಿಡಲಾಗಿದೆ.

ಕೋವಿಡ್ ಸೋಂಕಿತರಿಗಾಗಿ ಜಿಲ್ಲೆಯಲ್ಲಿ ನಾನಾ ಕಡೆ ಕೋವಿಡ್ ಕೇರ್ ಕೇಂದ್ರಗಳನ್ನು ತೆರೆಯಲಾಗುತ್ತಿದೆ. ಈ ಪೈಕಿ ನಗರದ ಮಾದಾಪುರದಲ್ಲಿರುವ ಪ್ರಥಮ ದರ್ಜೆ ಕಾಲೇಜಿನ ಹಾಸ್ಟೆಲ್ ನಲ್ಲಿಯೂ ಸಹ ಕೋವಿಡ್ ಕೇಂದ್ರ ಸಜ್ಜುಗೊಳಿಸಲಾಗಿದೆ. ಕೋವಿಡ್ ವಾರಿಯರ್ಸ್‌ಗಳಿಗಾಗಿಯೇ ಈ ಕೋವಿಡ್ ಕೇರ್ ಸೆಂಟರ್ ಸೌಲಭ್ಯ ಒದಗಿಸುವ ಮೂಲಕ ಚಾಮರಾಜನಗರ ಜಿಲ್ಲೆ ಕೋವಿಡ್ ವಾರಿಯರ್ಸ್‌ಗಳಿಗಾಗಿ ಪ್ರತ್ಯೇಕ ಕೋವಿಡ್ ಕೇರ್ ಸೆಂಟರ್ ಸೌಕರ್ಯ ನೀಡಿ ರಾಜ್ಯದಲ್ಲೇ ಮೊದಲು ಎನಿಸಿದೆ.

ಇದನ್ನೂ ಓದಿ : ಚಾಮರಾಜನಗರ: ಕೋವಿಡ್‌ನಿಂದ 7 ಮಂದಿ ಸಾವು

ಕೋವಿಡ್ ಸೋಂಕು ತಡೆಗಾಗಿ, ವಿವಿಧ ಇಲಾಖೆಗಳು, ಆರೋಗ್ಯ ಕಾರ್ಯಕರ್ತರು ಸೇರಿದಂತೆ ಹಲವಾರು ಅಧಿಕಾರಿ ಸಿಬ್ಬಂದಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಕರ್ತವ್ಯದ ಅವಧಿಯಲ್ಲಿ ಅನೇಕರು ಕೋವಿಡ್ ಸೋಂಕಿಗೆ ಒಳಗಾಗುತ್ತಿರುವ ಸಂದರ್ಭಗಳು ಹೆಚ್ಚುತ್ತಿವೆ. ಇಂತಹ ವೇಳೆ ಕೋವಿಡ್ ವಾರಿಯರ್ಸ್‌ಗಳಿಗೆ ನೆರವಾಗಿ ಆತ್ಮಸ್ತೈರ್ಯ ತುಂಬುವ ನಿಟ್ಟಿನಲ್ಲಿ ಕೋವಿಡ್ ಕೇಂದ್ರವನ್ನು ಬಳಸಿಕೊಳ್ಳಲಾಗುತ್ತಿದೆ.

ಕೋವಿಡ್ ಕೇರ್ ಕೇಂದ್ರದಲ್ಲಿ ಒಟ್ಟು 19 ಕೊಠಡಿಗಳಿದ್ದು 56 ಹಾಸಿಗೆಗಳು ಲಭ್ಯವಿದೆ. ಈ ಪೈಕಿ 50 ಹಾಸಿಗೆಗಳನ್ನು ಕೋವಿಡ್ ವಾರಿಯರ್ಸ್‌ಗಳಿಗಾಗಿ ಇಡಲಾಗಿದೆ. ಸ್ನಾನಕ್ಕಾಗಿ ಸೋಲಾರ್ ವ್ಯವಸ್ಥೆ, ಕುಡಿಯಲು ಬಿಸಿನೀರು ಸೌಲಭ್ಯವಿದೆ. ಟಿ.ವಿ ಅಳವಡಿಸಲಾಗಿದೆ. ಯು.ಪಿ.ಎಸ್ ವ್ಯವಸ್ಥೆಯೂ ಲಭ್ಯವಿದೆ.

ಚಾಮರಾಜನಗರ ತಾಲೂಕಿನ ಮಾದಾಪುರದಲ್ಲಿ ಕೋವಿಡ್ ವಾರಿಯರ್ಸ್‌ಗಾಗಿಯೇ ಪ್ರತ್ಯೇಕ ಕೋವಿಡ್ ಆರೈಕೆ ಕೇಂದ್ರವನ್ನು ತೆರೆಯಾಗಲಿದೆ.

ಟಾಪ್ ನ್ಯೂಸ್

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.