ವಾರಿಯರ್ಸ್ಗಳಿಗೆ ಪ್ರತ್ಯೇಕ ಕೋವಿಡ್ ಸೆಂಟರ್
Team Udayavani, Apr 30, 2021, 2:33 PM IST
ಚಾಮರಾಜನಗರ: ಕೋವಿಡ್ ನಿಯಂತ್ರಣಕ್ಕಾಗಿ ಕರ್ತವ್ಯದಲ್ಲಿ ತೊಡಗಿರುವ ಕೊರೊನಾ ವಾರಿಯರ್ಸ್ಗಳು, ಮುಂಚೂಣಿ ಕಾರ್ಯ ಕರ್ತರುಕೋವಿಡ್ ಸೋಂಕಿಗೆ ಒಳಗಾದರೆಚಿಕಿತ್ಸೆ ನೀಡಲು ನಗರದ ಮಾದಾಪುರದಲ್ಲಿರುವ ಕೋವಿಡ್ ಕೇರ್ ಸೆಂಟರ್ ತೆರೆಯಲಾಗಿದೆ.
ಸೋಂಕಿತರಿಗಾಗಿ ಜಿಲ್ಲೆಯಲ್ಲಿ ವಿವಿಧಕಡೆ ಕೋವಿಡ್ ಕೇರ್ ಕೇಂದ್ರತೆರೆಯಲಾಗುತ್ತಿದೆ. ಈ ಪೈಕಿ ನಗರದಮಾದಾಪುರದಲ್ಲಿರುವ ಪ್ರಥಮ ದರ್ಜೆಕಾಲೇಜಿನ ಹಾಸ್ಟೆಲ್ ನಲ್ಲೂ ಕೋವಿಡ್ ಕೇಂದ್ರ ಸಜ್ಜುಗೊಳಿಸಲಾಗಿದೆ.
ಕೊರೊನಾವಾರಿಯರ್ಸ್ಗಳಿಗಾಗಿಯೇ ಈ ಕೋವಿಡ್ ಕೇರ್ ಸೆಂಟರ್ ಸೌಲಭ್ಯಒದಗಿಸುವ ಮೂಲಕ ಚಾಮರಾಜನಗರ ಜಿಲ್ಲೆ ಕೊರೊನಾ ವಾರಿಯರ್ಸ್ಗಳಿಗಾಗಿ ಪ್ರತ್ಯೇಕ ಕೋವಿಡ್ ಕೇರ್ ಸೆಂಟರ್ ಸೌಕರ್ಯ ನೀಡಿ ರಾಜ್ಯದಲ್ಲೇಮೊದಲು ಎನಿಸಿದೆ. ಕೋವಿಡ್ ಕೇರ್ ಕೇಂದ್ರದಲ್ಲಿ ಒಟ್ಟು 19 ಕೊಠಡಿಗಳಿದ್ದು56 ಹಾಸಿಗೆಗಳು ಲಭ್ಯವಿದೆ.
ಈ ಪೈಕಿ 50 ಹಾಸಿಗೆಗಳನ್ನು ಕೊರೊನಾ ವಾರಿಯರ್ಸ್ಗಳಿಗಾಗಿ ಇಡಲಾಗಿದೆ. ಸ್ನಾನಕ್ಕಾಗಿ ಸೋಲಾರ್ ವ್ಯವಸ್ಥೆ, ಕುಡಿಯಲುಬಿಸಿನೀರು ಸೌಲಭ್ಯವಿದೆ. ಟಿ.ವಿ., ಯುಪಿಎಸ್ ವ್ಯವಸ್ಥೆಯೂ ಲಭ್ಯವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ