ಅಂಗಡಿ ಮಾಲೀಕರು ಸಿ.ಸಿ. ಕ್ಯಾಮೆರಾ ಅಳವಡಿಸಿಕೊಳ್ಳಿ


Team Udayavani, Aug 22, 2019, 3:00 AM IST

angadi-malika

ಸಂತೆಮರಹಳ್ಳಿ: ಪ್ರತಿ ಅಂಗಡಿಯಲ್ಲೂ ಸಿ.ಸಿ. ಕ್ಯಾಮೆ ರಾಗಳನ್ನು ಅಳವಡಿಸಿಕೊಂಡರೆ ವರ್ತಕರಿಗೆ ಹೆಚ್ಚಿನ ಉಪಯೋಗ ವಾಗುವ ಜೊತೆಗೆ ಅಪರಾಧಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಪೊಲೀಸರಿಗೂ ಸಹಾಯವಾಗಲಿದೆ ಎಂದು ಸಿಪಿಐ ಎ.ಕೆ.ರಾಜೇಶ್‌ ಹೇಳಿದರು. ಯಳಂದೂರು ಪಟ್ಟಣದ ಪೊಲೀಸ್‌ ಠಾಣೆಯ ಆವರಣದಲ್ಲಿ ಬುಧವಾರ ಕರೆದಿದ್ದ ವರ್ತಕರ ಸಂಘದ ಸದಸ್ಯರ ಸಭೆಯಲ್ಲಿ ಮಾತನಾಡಿದರು.

ಕಡ್ಡಾಯವಾಗಿ ಕ್ಯಾಮೆರಾ ಅಳವಡಿಸಿ: ಕರ್ನಾಟಕ ಪಬ್ಲಿಕ್‌ ಸೇಫ್ಟಿ ಕಾಯ್ದೆ 2018 ಜಾರಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಈ ಸಭೆ ಕರೆಯಲಾಗಿದೆ. ಸಿ.ಸಿ. ಕ್ಯಾಮೆರಾ ಅಳವಡಿಸಿಕೊಳ್ಳುವುದು ಕಡ್ಡಾಯವಾಗಿದೆ. ಇದನ್ನು ಉಲ್ಲಂ ಸಿದ್ದಲ್ಲಿ ದಂಡ ವಿಧಿಸುವ ಅಧಿಕಾರವೂ ಇದೆ. ಹಾಗಾಗಿ ಆದಷ್ಟು ಬೇಗ ಎಲ್ಲರೂ ತಮ್ಮ ಅಂಗಡಿ ಮುಂಗಟ್ಟೆಗಳಿಗೆ ಸಿ.ಸಿ. ಕ್ಯಾಮೆರಾ ಅಳವಡಿಸಿಕೊಳ್ಳಬೇಕು ಎಂದರು.

ಎಲ್ಲರೂ ಸಹಕರಿಸಿ: ಇತ್ತೀ ಚೆಗೆ ಅಪರಾಧಗಳ ಸಂಖ್ಯೆ ಅಧಿಕವಾಗುತ್ತಿದೆ. ಇದನ್ನು ಕಂಡುಹಿಡಿಯುವುದು ಸವಾಲಿನ ಕೆಲಸವಾಗಿದೆ. ಇದಕ್ಕೆ ಸಾರ್ವಜನಿಕರ ಬೆಂಬಲ ಸಿಕ್ಕರೆ ನಮ್ಮ ಕೆಲಸ ಸುಲಭವಾಗುವ ಜೊತೆಗೆ ಒಂದು ಸಾಮಾಜಿಕ ಕಾರ್ಯವನ್ನು ಮಾಡಿದ ಆತ್ಮತೃಪ್ತಿ ಇರುತ್ತದೆ ಹಾಗಾಗಿ ಎಲ್ಲರೂ ಸಹಕರಿಸಬೇಕು ಎಂದರು.

ಖೋಟಾ ನೋಡು ಹಾವಳಿ ತಡೆಗೆ ಸಹಕರಿಸಿ: ಪಿಎಸ್‌ಐ ಡಿ.ಆರ್‌.ರವಿಕುಮಾರ ಮಾತನಾಡಿ, ಇತ್ತೀಚೆಗೆ ಖೋಟಾ ನೋಟುಗಳ ಚಲಾವಣೆ ಹೆಚ್ಚಾಗಿದೆ. ಇದನ್ನು ಬೇಧಿಸುವಲ್ಲಿ ಪೊಲೀಸರಿಗೆ ವರ್ತಕರ ನೆರವು ಅಧಿಕವಾಗಿ ಬೇಕಾಗುತ್ತದೆ. ಇಂತಹ ನೋಟುಗಳು ಕಂಡು ಬಂದಲ್ಲಿ ತಕ್ಷಣವೇ ಪೊಲೀಸ್‌ ಇಲಾಖೆಗೆ ಕರೆ ಮಾಡಿ ಅವರನ್ನು ಹಿಡಿಯಲು ಇಲಾಖೆಯೊಂದಿಗೆ ಸಹಕರಿಸಬೇಕು ಎಂದು ತಿಳಿಸಿದರು.

ಕುಡಿದ ಮತ್ತಿನಲ್ಲಿ ನಡೆಯುವ ಪ್ರಕರಣಗಳನ್ನು ಬೇಧಿಸಲು ನಮಗೆ ಸಿ.ಸಿ. ಕ್ಯಾಮೆರಾಗಳು ನೆರವಾಗುತ್ತವೆ. ಹಾಗಾಗಿ ಪ್ರತಿಯೊಬ್ಬರೂ ಕಡ್ಡಾಯವಾಗಿ ಸಿ.ಸಿ. ಕ್ಯಾಮೆರಾ ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಪಟ್ಟಣದ ಅಗ್ರಹಾರ ಬೀದಿ ಹಾಗೂ ಸಂತೆಮಾಳದಲ್ಲಿ ಅನೇಕ ಕಳ್ಳತನದ ಪ್ರಕರಣಗಳು ನಡೆಯುತ್ತಿದ್ದು ಇದಕ್ಕೆ ಕಡಿವಾಣ ಹಾಕಬೇಕು. ಬಸ್‌ ನಿಲ್ದಾಣದಲ್ಲೂ ಸಿ.ಸಿ. ಕ್ಯಾಮೆರಾ ಅಳವಡಿಸಬೇಕು ಎಂದು ಕೆಲ ವರ್ತಕರು ಆಗ್ರಹಿಸಿದರು.

ಪೊಲೀಸರ ಭರವಸೆ: ಇದಕ್ಕೆ ಸ್ಪಂದಿಸಿದ ಪೊಲೀಸ್‌ ಅಧಿಕಾರಿಗಳು ಆದಷ್ಟು ಬೇಗ ಪಪಂನ ನೆರವಿನೊಂದಿಗೆ ಬಸ್‌ ನಿಲ್ದಾಣದಲ್ಲಿ ಕ್ಯಾಮೆರಾ ಅಳವಡಿಸಲು ಈಗಾಗಲೇ ಮಾತುಕತೆ ನಡೆದಿದ್ದು ಶೀಘ್ರದಲ್ಲೇ ಇದು ನೆರವೇರಲಿದೆ. ಇದರೊಂದಿಗೆ ಕಳ್ಳತನದ ಅಪರಾಧ ತಡೆಗಟ್ಟುವಲ್ಲಿ ಪೊಲೀಸ್‌ ಗಸ್ತನ್ನು ಹೆಚ್ಚಿಸಲಾಗಿದೆ. ಆದಷ್ಟು ಬೇಗ ಇದನ್ನು ಬೇಧಿಸಲಾಗುವುದು ಎಂದು ಭರವಸೆ ನೀಡಿದರು. ವರ್ತಕರ ಸಂಘದ ಅಧ್ಯಕ್ಷ ನಯಾಜ್‌ಖಾನ್‌, ವೈ.ಜಿ. ನಿರಂಜನ್‌, ಶ್ರೀನಿವಾಸ, ನಾಸೀರ್‌ಷರೀಫ್, ಮಹೇಂದ್ರ, ಶ್ರೀನಿವಾಸ, ರವಿ ಇತರರು ಇದ್ದರು.

ಟಾಪ್ ನ್ಯೂಸ್

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.