ಕ್ಷುಲ್ಲಕ ವಿಷಯಕ್ಕೆ ಸಾಮಾಜಿಕ ಬಹಿಷ್ಕಾರ: ದೂರು


Team Udayavani, Mar 26, 2021, 2:37 PM IST

ಕ್ಷುಲ್ಲಕ ವಿಷಯಕ್ಕೆ ಸಾಮಾಜಿಕ ಬಹಿಷ್ಕಾರ: ದೂರು

ಯಳಂದೂರು: ತಾಲೂಕಿನ ಹೊನ್ನೂರು ಗ್ರಾಮದಲ್ಲಿನ ಕುಟುಂಬವೊಂದಕ್ಕೆ ಕ್ಷುಲ್ಲಕ ಕಾರಣಕ್ಕೆಸಾಮಾಜಿಕ ಬಹಿಷ್ಕಾರ ಹಾಕಲಾಗಿದೆ ಎನ್ನಲಾಗಿದ್ದು ಈ ಸಂಬಂಧ ಕುಟುಂಬದ ಸದಸ್ಯರು ಜಿಲ್ಲಾಧಿಕಾರಿ, ಪೊಲೀಸ್‌ ವರಿಷ್ಠಾಧಿಕಾರಿ ಹಾಗೂ ತಹಶೀಲ್ದಾರ್‌ರಿಗೆ ದೂರು ಸಲ್ಲಿಸಿದ್ದಾರೆ.

ಗ್ರಾಮದ ನಂಜೇಗೌಡ ಎಂಬವರ ಕುಟುಂಬ ಬಹಿಷ್ಕಾರಕ್ಕೆ ಒಳಪಟ್ಟಿದೆ. ಕಳೆದ ವರ್ಷಮುಡುಕುತೊರೆ ಜಾತ್ರೆಯಲ್ಲಿ ಇವರ 5 ವರ್ಷದ ಮೊಮ್ಮಗನಿಗೆ ಊಟದಪಂಕ್ತಿಯಲ್ಲಿ ಕೂರಿಸದೆ ಹೊರದಬ್ಬಿದ್ದ ವಿಷಯವನ್ನು ಪ್ರಶ್ನಿಸಿದ್ದಕ್ಕೆ ಬಹಿಷ್ಕಾರದಶಿಕ್ಷೆ ಅನುಭವಿಸುತ್ತಿದ್ದಾರೆ. ನಂಜೇಗೌಡಅವರ ಕುಟುಂಬದಲ್ಲಿ ಪತ್ನಿ ಇಂದ್ರಮ್ಮ,ಮಗ ಶಾಂತರಾಜು, ಸೊಸೆ ನಾಗರತ್ನ ಮೊಮ್ಮಕ್ಕಳಾದ 5 ವರ್ಷದ ನಿಂಗರಾಜು ಹಾಗೂ 3 ವರ್ಷದಪಾರ್ವತಿ ಒಂದೇ ಮನೆಯಲ್ಲಿ ಗ್ರಾಮದ ಕುರುಬರಬೀದಿಯಲ್ಲಿ ವಾಸವಾಗಿದ್ದಾರೆ.

ನೊಂದಿದ್ದೇವೆ: ಕಳೆದ ಶಿವರಾತ್ರಿ ಹಬ್ಬದಲ್ಲಿ ನಡೆದ ಉತ್ಸವದಲ್ಲಿ ಮಗ ಶಾಂತರಾಜು ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿರುವ ನಂದಿ ಕಂಬ ಹಿಡಿದು ಕುಣಿಯಲು ಹೊರಟ ವೇಳೆ ಇವರ ಮೇಲೆ ಹಲ್ಲೆ ಮಾಡಲಾಗಿದೆ. ನಿಮ್ಮನ್ನು ಕುಲದಿಂದ ಹೊರಗಿಡಲಾಗಿದ್ದು ಉತ್ಸವಾದಿ ಕಾರ್ಯಕ್ರಮದಲ್ಲಿ ಭಾಗವಹಿಸುವಂತಿಲ್ಲ ಎಂದು ಹೊರದಬ್ಬಲಾಗಿದೆ. ಇದರೊಂದಿಗೆ ಇಲ್ಲಿರುವ ಬೀರೇಶ್ವರ ದೇವರ ಗುಡಿಗೂ ನಮಗೆ ಪೂಜೆ ಮಾಡಲು ಅವ ಕಾಶನೀಡುತ್ತಿಲ್ಲ. ಇದರೊಂದಿಗೆ ಇಲ್ಲಿ ರುವ ತೊಂಬೆನಲ್ಲಿಯಲ್ಲಿ ನೀರು ತರಲು ಹೋದರೆ ಮಹಿಳೆಯರಿಗೆ ಕಿರು ಕುಳ ನೀಡಲಾಗುತ್ತಿದೆ. ಇಬ್ಬರು ಮೊಮ್ಮ ಕ್ಕಳುಬೀದಿಯ ಇತರೆ ಮಕ್ಕಳೊಂದಿಗೆ ಆಟವಾಡಲು ಅವಕಾಶ ನೀಡುತ್ತಿಲ್ಲ.

ಇದಕ್ಕೆಲ್ಲಾ ಇಲ್ಲಿನ ಯಜಮಾನರಾದಮುದ್ದರಾಮೇ ಗೌಡ, ನಂಜುಂಡೇಗೌಡ,ಕುಮಾರ, ಸೋಮಣ್ಣ, ನಾಗೇಗೌಡ,ಸಿದ್ದೇಗೌಡ ಕಾರಣರು. ನಮ್ಮ ಕುಟುಂಬ ಇಂತಹಸಾಮಾಜಿಕ ಕಿರುಕುಳದಿಂದ ಮನನೊಂದಿದ್ದೇವೆ.ಮಾನಸಿಕ ಕಿರುಕುಳದಿಂದ ಆರ್ಥಿಕ ಸಂಕಷ್ಟಅನುಭವಿಸುವ ಪರಿಸ್ಥಿತಿ ಇದೆ. ನಮ್ಮ ಕುಟುಂಬಕ್ಕೆಸೂಕ್ತ ರಕ್ಷಣೆ ನೀಡಿ, ನ್ಯಾಯ ಒದಗಿಸಬೇಕು ಎಂದುನಂಜೇಗೌಡ ಅವರು ಜಿಲ್ಲಾಧಿಕಾರಿ, ಜಿಲ್ಲಾಪೊಲೀಸ್‌ ವರಿಷ್ಠಾಧಿಕಾರಿ ಹಾಗೂ ತಹಶೀಲ್ದಾರ್‌ರಿಗೆ ದೂರು ನೀಡಿದ್ದಾರೆ.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.