ಮುಖ್ಯಮಂತ್ರಿ ಬಿ.ಎಸ್.ವೈ. ಆರೋಗ್ಯ ಚೇತರಿಕೆಗಾಗಿ ಮಲೆಮಹದೇಶ್ವರ ಬೆಟ್ಟದಲ್ಲಿ ವಿಶೇಷ ಪೂಜೆ.
Team Udayavani, Aug 4, 2020, 12:27 AM IST
ಹನೂರು (ಚಾಮರಾಜನಗರ): ಶ್ರೀ ಮಲೈ ಮಹದೇಶ್ವರ ಸ್ವಾಮಿ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರವರು ಕೋವಿಡ್-19 ಸೋಂಕಿನಿಂದ ಬೇಗ ಗುಣಮುಖರಾಗಿ ಆಸ್ಪತ್ರೆಯಿಂದ ಹೊರಬರಲಿ ಎಂದು ಶ್ರೀ ಮಲೈ ಮಹದೇಶ್ವರ ಸ್ವಾಮಿ ಸನ್ನಿಧಾನದಲ್ಲಿ ವಿಶೇಷ ಪೂಜೆಯನ್ನು ಕೈಗೊಳ್ಳಲಾಯಿತು.
ಸೋಮವಾರ ಸಂಜೆ 7ರಿಂದ 8ರ ಸಮಯದಲ್ಲಿ ಏಕವಾರ ರುದ್ರಾಭಿಷೇಕ ಹಾಗೂ ಮಹಾ ಸಂಕಲ್ಪ ಪೂಜೆಯೊಂದಿಗೆ ಮಹಾ ಮಂಗಳಾರತಿಯನ್ಮು ಪ್ರಾಧಿಕಾರದ ಪ್ರಧಾನ ಆಗಮಿಕರಾದ ಶ್ರೀ ಕರವೀರಸ್ವಾಮಿಗಳು ನೆರವೇರಿಸಿದರು.
ಈ ಸಂಬಂಧ ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವ ಸ್ವಾಮಿ ‘ಉದಯವಾಣಿ’ಯೊಂದಿಗೆ ಮಾತನಾಡಿ ಪ್ರಾಧಿಕಾರದ ಉಪಾಧ್ಯಕ್ಷರು, ಪ್ರಾಧಿಕಾರದ ಎಲ್ಲ ಸದಸ್ಯರು, ಸ್ಥಳೀಯ ಶಾಸಕರು, ಜಿಲ್ಲೆಯ ಎಲ್ಲ ಶಾಸಕರು ಮತ್ತು ಸಂಸದರು, ಜಿಲ್ಲೆಯ ಎಲ್ಲ ಜನ ಪ್ರತಿನಿಧಿಗಳು, ಜಿಲ್ಲಾಧಿಕಾರಿಗಳು, ಜಿಲ್ಲೆಯ ವಿವಿಧ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿ ಪರವಾಗಿ ಮುಖ್ಯಮಂತ್ರಿಗಳು ಹಾಗೂ ಈ ಪ್ರಾಧಿಕಾರದ ಅಧ್ಯಕ್ಷರು ಆದ ಮುಖ್ಯಮಂತ್ರಿ ಯಡಿಯೂರಪ್ಪನವರು ಅತೀ ಶೀಘ್ರ ಗುಣಮುಖರಾಗಿ ಬರಬೇಕು ಮತ್ತು ಆ ಮೂಲಕ ನಾಡಿನ ಜನತೆಗೆ ಇನ್ನೂ ಹೆಚ್ಷಿನ ಸೇವೆಯನ್ನು ನೀಡಲು ದೇವರು ಅವರಿಗೆ ಶಕ್ತಿಯನ್ನು ಒದಗಿಸಬೇಕೆಂದು ಶ್ರೀ ಮಹದೇಶ್ವರರಲ್ಲಿ ಅರಿಕೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ