ಬಿಳಿಗಿರಿರಂಗನ ಬೆಟ್ಟದಲ್ಲಿ ಸಂಪ್ರೋಕ್ಷಣೆ; ವಿಶೇಷ ಪೂಜ


Team Udayavani, Mar 30, 2021, 4:04 PM IST

ಬಿಳಿಗಿರಿರಂಗನ ಬೆಟ್ಟದಲ್ಲಿ ಸಂಪ್ರೋಕ್ಷಣೆ; ವಿಶೇಷ ಪೂಜ

ಯಳಂದೂರು: ಜಿಲ್ಲೆಯ ಯಳಂದೂರು ತಾಲೂಕಿನ ಇತಿಹಾಸ ಪ್ರಸಿದ್ಧ, ಯಾತ್ರಾ ಸ್ಥಳ ಬಿಳಿಗಿರಿರಂಗನ ಬೆಟ್ಟದ ಬಿಳಿಗಿರಿರಂಗನಾಥಸ್ವಾಮಿ ದೇವಾಲಯದ ಮಹಾ ಸಂಪ್ರೋಕ್ಷಣೆ ಕಾರ್ಯಕ್ರಮದ ಅಂಗವಾಗಿ ಪೂಜಾ ವಿಧಿ ವಿಧಾನಗಳು ಸೋಮವಾರ ಸಾಂಗವಾಗಿ ನೆರವೇರಿದವು.

ಸೋಮವಾರ ಬೆಳಗ್ಗೆಯಿಂದಲೇ ಪೂಜಾಕೈಂಕರ್ಯಗಳು ಆರಂಭವಾದವು. ಶಾಸಕಎನ್‌.ಮಹೇಶ್‌, ಜಿಲ್ಲಾಧಿಕಾರಿ ಡಾ.ಎಂ.ಆರ್‌.ರವಿ ಅವರ ಉಪಸ್ಥಿತಿಯಲ್ಲಿ ವಿವಿಧ ವಿಶೇಷ ಪೂಜಾ ವಿಧಿವಿಧಾನಗಳು ನೆರವೇರಿದವು.ದೇವತಾ ಪ್ರಾರ್ಥನೆ, ವಿಷ್ಪಕ್ಷೇನಾರಾಧನೆ,ಪುಣ್ಯಾಹವಾಚನ, ಪಂಚಗವ್ಯಾರಾಧನ, ರಕ್ಷಾ ಬಂಧನ ಅಚವಾರ್ಯಋತ್ವಿಗರಣ, ಔಪಸನಾಗ್ನಿಕುಂಟೇಪು, ಅಗ್ನಿಪ್ರತಿಷ್ಠಾಪನಾ ಅಕಲ್ಯಷಹೋಮ, ಮತ್ತಿತ್ತರ ಧಾರ್ಮಿಕ ಪೂಜಾ ಕಾರ್ಯಗಳು ನಡೆದವು.

ಜಿಲ್ಲಾಧಿಕಾರಿ ಡಾ.ಎಂ.ಆರ್‌.ರವಿ, ಕ್ಷೇತ್ರದ ಶಾಸಕ ಎನ್‌.ಮಹೇಶ್‌ ದೇವಾಲಯಕ್ಕೆ ಭೇಟಿನೀಡಿ ಮಹಾಸಂಪ್ರೋಕ್ಷಣ ಅಂಗವಾಗಿನಡೆಯುತ್ತಿರುವ ಪೂಜಾ ವಿಧಿ ವಿಧಾನಕಾರ್ಯಗಳಲ್ಲಿ ಪಾಲ್ಗೊಂಡರು. ದೇವಾಲಯದಆಗಮಿಕರು, ಅರ್ಚಕರ ವೃಂದಕ್ಕೆ ದೀûಾವಸ್ತ್ರವನ್ನು ಜಿಲ್ಲಾಧಿಕಾರಿ ಡಾ.ಎಂ.ಆರ್‌.ರವಿ ನೀಡಿದರು.

ದರ್ಶನಕ್ಕೆ ಅವಕಾಶ: ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಡಾ.ಎಂ.ಆರ್‌.ರವಿ, ಬಿಳಿಗಿರಿರಂಗನಾಥ ಸ್ವಾಮಿ ದೇವಾಲಯದ ಜೀರ್ಣೋದ್ಧಾರ ಹಿನ್ನೆಲೆಯಲ್ಲಿ ಸಂಪ್ರೋಕ್ಷಣಾಕಾರ್ಯಗಳ ಅಂಗವಾಗಿ ಧಾರ್ಮಿಕವಿಧಿವಿಧಾನಗಳು ಆರಂಭವಾಗಿವೆ. ಈ ಕಾರ್ಯ ಮಂಗಳ ತರುವಂಥದ್ದು. ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಭಕ್ತರಿಗೆ ರಂಗನಾಥನ ದರ್ಶನ ಮಾಡಲು ಸಾಧ್ಯವಾಗಿರಲಿಲ್ಲ. ಸಂಪೂರ್ಣ ಸಂಪ್ರೋಕ್ಷಣಾ ಕಾರ್ಯ ಪೂರ್ಣಗೊಂಡ ಬಳಿಕ ದರ್ಶನಕ್ಕೆ ಅವಕಾಶ ಸಿಗಲಿದೆ ಎಂದು ಹೇಳಿದರು.

ಹಿರಿಯರ ಮಾರ್ಗದರ್ಶನ, ಆಗಮಿಕರ ನೇತೃತ್ವದಲ್ಲಿ ನೆರವೇರುತ್ತಿರುವ ಧಾರ್ಮಿಕಕೈಂಕರ್ಯ ಅತ್ಯಂತ ಯಶಸ್ವಿಯಾಗಿ,ಸಾಂಗವಾಗಿ, ಬಿಳಿಗಿರಿರಂಗನ ಸಂತೃಪ್ತಿಗೆತಕ್ಕಹಾಗೆ ನಡೆಯಲಿದೆ. ಆ ಮೂಲಕವಾಗಿಇಡೀ ಜಿಲ್ಲೆಯ ಜನರ ಸರ್ವಾಂಗೀಣಅಭಿವೃದ್ಧಿ, ರಂಗನಾಥನ ಕ್ಷೇತ್ರ ಜಗತøಸಿದ್ಧವಾಗಲಿ ಎಂದು ಪ್ರಾರ್ಥಿಸಿದರು.

ದೇವಾಲಯದ ಜೀರ್ಣೋದ್ಧಾರಕ್ಕೆ ಅನೇಕ ದಾನಿಗಳು ಸ್ವಯಂಪ್ರೇರಿತರಾಗಿ ಸೇವೆಸಲ್ಲಿಸಿದ್ದು, ಇವರೆಲ್ಲನ್ನೂ ಕೃತಜ್ಞತೆಯಿಂದಸ್ಮರಿಸಬೇಕು. ಎಲ್ಲರಿಗೂ ಶ್ರೇಯಸ್ಸು, ಸಮೃದ್ಧಿತರಲೆಂದು ಜಿಲ್ಲಾಧಿಕಾರಿ ಡಾ.ಎಂ.ಆರ್‌.ರವಿ ಆಶಿಸಿದರು.

ಪ್ರಧಾನ ಅರ್ಚಕ, ಆಗಮಿಕ ಎಸ್‌ .ನಾಗರಾಜಭಟ್‌, ರವಿಕುಮಾರ್‌, ಮೈಸೂರಿನಮಹಾರಾಜ ಸಂಸ್ಕೃತ ಪಾಠಶಾಲೆಯವೈಖಾನಸಾಗಮ ಪ್ರಾಧ್ಯಾಪಕ ಡಾ.ಎಸ್‌.ಶ್ರೀನಿಧಿ, ಡಾ.ಎಸ್‌.ರಾಜ ಗೋಪಾಲ್‌, ಡಾ.ಪಿ. ಸತ್ಯನಾರಾಯಣ, ನಾಗೇಂದ್ರಭಟ್‌ಅವರ ಜೊತೆ ಇತರೆ ಪಂಡಿತರು ಧಾರ್ಮಿಕವಿಧಿ ವಿಧಾನಗಳನ್ನು ನೆರವೇರಿಸಿದರು. ಉಪವಿಭಾಗಾಧಿಕಾರಿ ಡಾ.ಗಿರೀಶ್‌ ದಿಲೀಪ್‌ಬಡೋಲೆ, ತಹಶೀಲ್ದಾರ್‌ ಜಯಪ್ರಕಾಶ್‌, ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಮೋಹನ್‌ ಇತರರು ಹಾಜರಿದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.