ಶ್ರೀಗಳ ಫ್ಲೆಕ್ಸ್‌ ತೆರವು ಖಂಡಿಸಿ ಪ್ರತಿಭಟನೆ


Team Udayavani, Mar 12, 2019, 7:43 AM IST

siddagana.jpg

ಕೊಳ್ಳೇಗಾಲ: ಚುನಾವಣಾ ಆಯೋಗ ಲೋಕಸಭಾ ಚುನಾವಣೆಯನ್ನು ಘೋಷಣೆ ಮಾಡಿ ನೀತಿ ಸಂಹಿತೆ ಜಾರಿಗೊಳಿಸಿದ ಬಳಿಕ ನಗರದ ಮುಖ್ಯರಸ್ತೆಗಳಲ್ಲಿ ಹಾಕಲಾಗಿದ್ದ ಸಿದ್ಧಗಂಗಾ ಮಠದ ಡಾ. ಶಿವಕುಮಾರಸ್ವಾಮೀಜಿಗಳ ಫ್ಲೆಕ್ಸ್‌ಗಳನ್ನು ನಗರಸಭೆಯವರು ತೆರವುಗೊಳಿಸಿದ್ದನ್ನು ಖಂಡಿಸಿ ವೀರಶೈವ ಮಹಾಸಭಾ  ಹಾಗೂ ಲಿಂಗಾಯತ ಯುವಕರು ಭಾನುವಾರ ರಾತ್ರಿ ಪ್ರತಿಭಟನೆ ನಡೆಸಿದರು. 

ವೀರಶೈವ ಲಿಂಗಾಯತ ಮಹಾಸಭಾ ಮತ್ತು ಸಿದ್ಧಗಂಗಾ ಶ್ರೀಗಳ ಭಕ್ತವೃಂದದ ವತಿಯಿಂದ ಭಾನುವಾರ ಏರ್ಪಡಿಸಿದ್ದ ಡಾ. ಶಿವಕುಮಾರ ಸ್ವಾಮೀಜಿಗಳ‌ ಪುಣ್ಯಸ್ಮರಣೆ ಕಾರ್ಯಕ್ರಮದ ಪ್ರಯುಕ್ತ ಶ್ರೀಗಳ ಭಾವಚಿತ್ರ ಮೆರವಣಿಗೆ ನಡೆಸಲಾಗಿತ್ತು.

ಭಾನುವಾರ ಸಂಜೆ ಮೆರವಣಿಗೆಯು ಎಂಜಿಎಸ್‌ವಿ ಜೂನಿಯರ್‌ ಕಾಲೇಜು ಮೈದಾನದಿಂದ ಹೊರಟು ಮುಖ್ಯರಸ್ತೆಗೆ ಬರುತ್ತಿದ್ದಂತೆ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಾಗಿತ್ತು. ಜಿಲ್ಲಾಧಿಕಾರಿಗಳು ಸೂಚನೆ ಮೇರೆಗೆ ನಗರಸಭೆ ನೌಕರರು ಸ್ವಾಮೀಜಿಗಳ ಫ್ಲೆಕ್ಸ್‌ಗಳನ್ನು ತೆರವುಗೊಳಿಸಿದ್ದರು.

ಮೆರವಣಿಗೆಯಲ್ಲಿ ಆಗಮಿಸುತ್ತಿದ್ದ ಯುವಕರು ಶ್ರೀಗಳ ಫ್ಲೆಕ್ಸ್‌ಗಳನ್ನು ತೆರವುಗೊಳಿಸಿರುವುದನ್ನು ಖಂಡಿಸಿ ಪ್ರತಿಭಟನೆಗೆ ಮುಂದಾದರು. ಮತ್ತೂಂದು ಗುಂಪು ಪ್ರತಿಭಟನೆ ಮಾಡದೆ ನ್ಯಾಯ ಕೇಳಬೇಕೆಂದು ವಾದಿಸಿದಾಗ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆಯಿತು. ಇದು ಘರ್ಷಣೆಗೆ ತಿರುಗುತ್ತಿದ್ದಂತೆ, ಸ್ಥಳಕ್ಕೆ ಧಾವಿಸಿದ ಸರ್ಕಲ್‌ ಇನ್ಸ್‌ಪೆಕ್ಟರ್‌ ಶ್ರೀಕಾಂತ್‌ ಮತ್ತು ಸಿಬ್ಬಂದಿವರ್ಗ ಪರಿಸ್ಥಿತಿಯನ್ನು ತಿಳಿಗೊಳಿಸಿದರು.

ಟಾಪ್ ನ್ಯೂಸ್

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-wr3

Record; ಮಲೆ ಮಹದೇಶ್ವರ ಬೆಟ್ಟ ಹುಂಡಿ ಎಣಿಕೆ: 25 ದಿನಗಳಲ್ಲಿ 3.13 ಕೋಟಿ!

Chamarajanagar; ಆನೆ ದಾಳಿಗೆ ಬಲಿಯಾದ ಯುವಕ

Chamarajanagar; ಆನೆ ದಾಳಿಗೆ ಬಲಿಯಾದ ಯುವಕ

Election Boycott: ಮತದಾನ ಬಹಿಷ್ಕಾರದಿಂದ ಹಿಂದೆ ಸರಿಯಲ್ಲ; ಗ್ರಾಮಸ್ಥರು

Election Boycott: ಮತದಾನ ಬಹಿಷ್ಕಾರದಿಂದ ಹಿಂದೆ ಸರಿಯಲ್ಲ; ಗ್ರಾಮಸ್ಥರು

Lok Sabha Election: ಯಾರಿಗೆ ದೊರಕಲಿದೆ ಚಾ.ನಗರ ಲೋಕಸಭೆ ಕಾಂಗ್ರೆಸ್‌ ಟಿಕೆಟ್‌?

Lok Sabha Election: ಯಾರಿಗೆ ದೊರಕಲಿದೆ ಚಾ.ನಗರ ಲೋಕಸಭೆ ಕಾಂಗ್ರೆಸ್‌ ಟಿಕೆಟ್‌?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.