ಎಸ್ಸೆಸ್ಸೆಲ್ಸಿ: ಯಳಂದೂರು ಪ್ರಥಮ ಸ್ಥಾನ ಪಡೆಯಲಿ


Team Udayavani, Mar 26, 2022, 3:07 PM IST

ಎಸ್ಸೆಸ್ಸೆಲ್ಸಿ: ಯಳಂದೂರು ಪ್ರಥಮ ಸ್ಥಾನ ಪಡೆಯಲಿ

ಯಳಂದೂರು: ಕೋವಿಡ್‌ನಿಂದ ಸತತ 2 ಕೋವಿಡ್‌ ವರ್ಷಗಳ ತರುವಾಯ ಆನ್‌ಲೈನ್‌ನಲ್ಲಿ ಶಿಕ್ಷಣ ಪಡೆದ 8 ಹಾಗೂ 9ನೇ ತರಗತಿ ವ್ಯಾಸಂಗ ಮಾಡಿರುವ ವಿದ್ಯಾರ್ಥಿಗಳು ಈ ವರ್ಷ ಎಸ್ಸೆಸ್ಸೆಲ್ಸಿ ಪರೀಕ್ಷೆ ಪರೀಕ್ಷೆ ಬರೆಯುತ್ತಿದ್ದಾರೆ. ಈ ವರ್ಷ ಪರೀಕ್ಷೆಯಲ್ಲಿ ತಾಲೂಕು ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆಯಲಿ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ. ಕಾಂತರಾಜು ಕರೆ ನೀಡಿದರು.

ಪಟ್ಟಣದ ಕರ್ನಾಟಕ ಪಬ್ಲಿಕ್‌ ಶಾಲೆಯಲ್ಲಿ ಶುಕ್ರವಾರ ಆಯೋಜಿಸಿದ್ದ ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಬೀಳ್ಕೊಡುಗೆ ಹಾಗೂ ಪ್ರವೇಶ ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು. ನಮ್ಮ ಜಿಲ್ಲೆಯಲ್ಲಿ ಬೇರೆ ಜಿಲ್ಲೆಗಳಿಗೆ ಹೋಲಿಸಿದಲ್ಲಿ ಶಿಕ್ಷಣದಲ್ಲಿ ಪ್ರಗತಿ ಕಡಿಮೆ ಇದೆ. ನಮ್ಮ ಮಕ್ಕಳು ಬಹುತೇಕ ಗ್ರಾಮೀಣರೇ ಆಗಿದ್ದು ಇವರಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುವ ತುರ್ತು ಬೇಕಿದೆ. ಜೊತೆಗೆ ಮೌಲ್ಯಾಧರಿತ ಶಿಕ್ಷಣ, ಮಕ್ಕಳಲ್ಲಿ ಸನ್ನಡತೆ, ಸಂಸ್ಕಾರ, ಸದ್ಭಾವನಾ ಗುಣಗಳನ್ನು ರೂಢಿಸಿಕೊಳ್ಳುವ ವ್ಯವಸ್ಥೆಯನ್ನು ಶಿಕ್ಷಣದಿಂದ ಮಾಡಬೇಕಿದೆ. ಜೊತೆಗೆ ಪರಿಸರ ಸಂರಕ್ಷಣೆಯ ಮಹತ್ವವನ್ನು ಕಲಿಸುವ ಜರೂರತ್ತಿದೆ ಎಂದರು.

ನಿಕಟಪೂರ್ವ ಕ್ಷೇತ್ರ ಶಿಕ್ಷಣಾಧಿಕಾರಿ ವಿ.ತಿರುಮಲಾಚಾರ್‌ ಮಾತನಾಡಿ, ನಮ್ಮ ತಾಲೂಕು ಶೈಕ್ಷಣಿಕ ಪ್ರಗತಿಯಲ್ಲಿ ಪ್ರತಿ ವರ್ಷವೂ ಉತ್ತಮ ಸಾಧನೆ ಮಾಡುತ್ತಾ ಬಂದಿದೆ. ಕೋವಿಡ್‌ ಸಮಯದಲ್ಲಿ ಶಿಕ್ಷಕರು ವಿದ್ಯಾಗಮ ಸೇರಿದಂತೆ ವಿವಿಧ ಕಾರ್ಯಕ್ರಮಗಳ ಮೂಲಕ ಶಿಕ್ಷಕರು ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಕಾಳಜಿ ವಹಿಸಿ ಕೆಲಸ ಮಾಡಿದ್ದಾರೆ. ಕೋವಿಡ್‌ ನಂತರ ಭೌತಿಕ ತರಗತಿಗಳು ಆರಂಭವಾಗಿ ಎಸ್ಸೆಸ್ಸೆಲ್ಸಿ ಮಕ್ಕಳು ಈಗ ಪರೀಕ್ಷೆ ಬರೆಯುತ್ತಿದ್ದಾರೆ. ಈ ವರ್ಷ ಶಿಕ್ಷಕರಿಗೆ ಇದು ಸವಾಲು ಆಗಿದೆ. ಮಕ್ಕಳನ್ನು ಕಲಿಕೆಯ ವಾಹಿನಿಗೆ ತರುವಲ್ಲಿ ಶಿಕ್ಷಕರು ಶ್ರಮ ವಹಿಸಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಈ ಬಾರಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಗಳಿಗೆ ಉತ್ತಮ ಬೋಧನಾ ಸೌಲಭ್ಯಗಳನ್ನು ಒದಗಿಸಿದ್ದು ಶಾಸಕರು 600ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ನೀಡುವ ಘೋಷಣೆಯನ್ನು ಮಾಡಿದ್ದಾರೆ. ಮಕ್ಕಳು ಉತ್ತಮವಾಗಿ ವ್ಯಾಸಂಗ ಮಾಡಿ ಉತ್ತಮ ಫ‌ಲಿತಾಂಶ ನೀಡಬೇಕು ಎಂದು ಸಲಹೆ ನೀಡಿದರು.

ನಂತರ ಶಾಲಾ ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರ ವಿತರಣೆ ಮಾಡಲಾಯಿತು. ಪ್ರತಿ ಮಕ್ಕಳಿಗೂ ಗುಲಾಬಿ ಹೂವು ಹಾಗೂ ಕಿರುಕಾಣಿಕೆ ನೀಡುವ ಮೂಲಕ ಸ್ವಾಗತಿಸಲಾಯಿತು. ವರ್ಗಾವಣೆಗೊಂಡ ಕ್ಷೇತ್ರ ಶಿಕ್ಷಣಾಧಿಕಾರಿ ವಿ.ತಿರುಮಲಾಚಾರ್‌ ಹಾಗೂ ನೂತನವಾಗಿ ಆಗಮಿಸಿರುವ ಕೆ.ಕಾಂತರಾಜುರನ್ನು ಸನ್ಮಾನಿಸಲಾಯಿತು.

ಪ್ರಾಂಶುಪಾಲ ಬಂಗಾರನಾಯಕ, ಉಪಪ್ರಾಂಶು ಪಾಲ ನಂಜುಂಡಯ್ಯ, ದೈಹಿಕ ಪರಿವೀಕ್ಷಕ ನಿಂಗರಾಜು, ಬಿಆರ್‌ಸಿ ರಂಗಸ್ವಾಮಿ, ಶಿಕ್ಷಕರಾದ ತ್ರಿವೇಣಿ, ಆಶಾ, ರೋಹಿಣಿ, ರೇವತಿ, ಚಂದ್ರಕಲಾ, ಪುಟ್ಟಸ್ವಾಮಿ ಸೇರಿದಂತೆ ಪ್ರಭಾವತಿ, ಜಡೇಗೌಡ, ನಾಗಮ್ಮ, ಮಂಜುಳಾ ಇದ್ದರು.

ಟಾಪ್ ನ್ಯೂಸ್

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wr3

Record; ಮಲೆ ಮಹದೇಶ್ವರ ಬೆಟ್ಟ ಹುಂಡಿ ಎಣಿಕೆ: 25 ದಿನಗಳಲ್ಲಿ 3.13 ಕೋಟಿ!

Chamarajanagar; ಆನೆ ದಾಳಿಗೆ ಬಲಿಯಾದ ಯುವಕ

Chamarajanagar; ಆನೆ ದಾಳಿಗೆ ಬಲಿಯಾದ ಯುವಕ

Election Boycott: ಮತದಾನ ಬಹಿಷ್ಕಾರದಿಂದ ಹಿಂದೆ ಸರಿಯಲ್ಲ; ಗ್ರಾಮಸ್ಥರು

Election Boycott: ಮತದಾನ ಬಹಿಷ್ಕಾರದಿಂದ ಹಿಂದೆ ಸರಿಯಲ್ಲ; ಗ್ರಾಮಸ್ಥರು

Lok Sabha Election: ಯಾರಿಗೆ ದೊರಕಲಿದೆ ಚಾ.ನಗರ ಲೋಕಸಭೆ ಕಾಂಗ್ರೆಸ್‌ ಟಿಕೆಟ್‌?

Lok Sabha Election: ಯಾರಿಗೆ ದೊರಕಲಿದೆ ಚಾ.ನಗರ ಲೋಕಸಭೆ ಕಾಂಗ್ರೆಸ್‌ ಟಿಕೆಟ್‌?

Gundlupete: ಬಿಸಿಯೂಟ ಸೇವಿಸಿ 14 ಮಕ್ಕಳಿಗೆ ವಾಂತಿ; ಆಸ್ಪತ್ರೆಗೆ ದಾಖಲು

Gundlupete: ಬಿಸಿಯೂಟ ಸೇವಿಸಿ 14 ಮಕ್ಕಳಿಗೆ ವಾಂತಿ; ಆಸ್ಪತ್ರೆಗೆ ದಾಖಲು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.