ಪಲ್ಸ್‌ ಪೋಲಿಯೋ ಅಭಿಯಾನ ಯಶಸ್ವಿಯಾಗಲಿ: ಅಶ್ವಿ‌ನಿ


Team Udayavani, Feb 1, 2021, 11:17 AM IST

Success of Pulse Polio Campaign: Ashwini

ಚಾಮರಾಜನಗರ: ಜಿಲ್ಲಾಡಳಿತ,ಜಿಪಂ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲಾ ದ್ಯಂತ ಹಮ್ಮಿಕೊಳ್ಳಲಾಗಿರುವ ಪಲ್ಸ್‌ ಪೋಲಿಯೋ ಅಭಿಯಾನಕ್ಕೆ ಭಾನು ವಾರ ಬೆಳಗ್ಗೆ ಚಾಲನೆ ನೀಡಲಾಯಿತು.

ನಗರದ ಜಿಲ್ಲಾ ಅಸ್ಪತ್ರೆ ಆವರಣದಲ್ಲಿನಡೆದ ಕಾರ್ಯಕ್ರಮದಲ್ಲಿ ಜಿಪಂ ಅಧ್ಯಕ್ಷೆ ಎಂ.ಅಶ್ವಿ‌ನಿ ಜಿಪಂ ಮುಖ್ಯಕಾರ್ಯ ನಿರ್ವಾಹಕ ಅಧಿಕಾರಿ ಹರ್ಷಲ್‌ ಬೋಯರ್‌ ನಾರಾಯಣ  ರಾವ್‌ ಅವರ ಮಗುವಿಗೆ ಪೋಲಿಯೋ ಹನಿ ಹಾಕುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಜಿಲ್ಲಾದ್ಯಂತ ಹಮ್ಮಿಕೊಂಡಿರುವ ಪಲ್ಸ್‌ ಪೋಲಿಯೋ ಅಭಿಯಾನ ಯಶಸ್ವಿಯಾಗಲಿ ಎಂದು ಹಾರೈಸಿದರು.

ಜಿಪಂ ಉಪಾಧ್ಯಕ್ಷೆ ಶಶಿಕಲಾ ಮಾತ  ನಾಡಿ, ಯಾವುದೇ ವದಂತಿಗಳಿಗೆ ಕಿವಿಗೊಡದೆ ಮಕ್ಕಳಿಗೆ ಪಲ್ಸ್‌ ಪೋಲಿಯೋ ಹಾಕಿಸಬೇಕು. ಕಾರ್ಯಕ್ರಮ ಯಶಸ್ವಿ ಯಾಗಿ ನಡೆಯಲು ಪ್ರತಿಯೊಬ್ಬರೂ ಸಹಕಾರ ನೀಡಬೇಕೆಂದರು. ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್‌ ಬೋಯರ್‌ ಮಾತ ನಾಡಿ, ಪಲ್ಸ್‌ ಪೋಲಿಯೋ ಅತ್ಯಂತ ಮಹತ್ವದ್ದಾಗಿದೆ. ಅಂಗವೈಕಲ್ಯತೆ ತಪ್ಪಿಸುವ ಉದ್ದೇಶದಿಂದ ಅಭಿಯಾನ ನಡೆಸಿಕೊಂಡು ಬರಲಾಗುತ್ತಿದೆ.

ಜಿಲ್ಲೆಯ ಎಲ್ಲಾ ಕಡೆ ಲಸಿಕೆ ನೀಡಲು ವ್ಯವಸ್ಥಿತವಾಗಿ ಕಾರ್ಯನಿರ್ವಹಿಸಲಾಗಿದೆ ಎಂದರು. ನಗರಸಭೆ ಅಧ್ಯಕ್ಷೆ ಆಶಾ, ಉಪಾಧ್ಯಕ್ಷೆ ಸುಧಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಸಿ.  ರವಿ, ರೋಟರಿ ಸಂಸ್ಥೆ ಅಧ್ಯಕ್ಷ ಪ್ರಕಾಶ್‌, ಆರ್‌ಸಿಎಚ್‌ ಅಧಿಕಾರಿ ಡಾ. ವಿಶ್ವೇಶ್ವ ರಯ್ಯ, ಆರ್‌ಎಂಒ ಡಾ.ಕೃಷ್ಣಪ್ರಸಾದ್‌ಮತ್ತಿತರರಿದ್ದರು.

ಶೇ .96 ಲಸಿಕೆ ನೀಡಿಕೆ: ಜಿಲ್ಲೆಯಲ್ಲಿ ಭಾನುವಾರ ನಡೆದ ಲಸಿಕೆ ಕಾರ್ಯ ಕ್ರಮದಲ್ಲಿ ಶೇ.96 ಪ್ರಗತಿ ಸಾಧಿಸ ಲಾ ಗಿದೆ. ಒಟ್ಟು 68,682 ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ.

ಭಾನುವಾರ 65,986 ಮಕ್ಕಳಿಗೆ ಲಸಿಕೆ ನೀಡಲಾಗಿದೆ: ಜಿಲ್ಲಾಡಳಿತ, ಜಿಪಂ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲಾ ದ್ಯಂತ ಹಮ್ಮಿಕೊಳ್ಳಲಾಗಿರುವ ಪಲ್ಸ್‌ ಪೋಲಿಯೋ ಅಭಿಯಾನಕ್ಕೆ ಭಾನು ವಾರ ಬೆಳಗ್ಗೆ ಚಾಲನೆ ನೀಡಲಾಯಿತು. ನಗರದ ಜಿಲ್ಲಾ ಅಸ್ಪತ್ರೆ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಪಂ ಅಧ್ಯಕ್ಷೆ ಎಂ.ಅಶ್ವಿ‌ನಿ ಜಿಪಂ ಮುಖ್ಯಕಾರ್ಯ ನಿರ್ವಾಹಕ ಅಧಿಕಾರಿ ಹರ್ಷಲ್‌ ಬೋಯರ್‌ ನಾರಾಯಣ  ರಾವ್‌ ಅವರ ಮಗುವಿಗೆ ಪೋಲಿಯೋ ಹನಿ ಹಾಕುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಜಿಲ್ಲಾದ್ಯಂತ ಹಮ್ಮಿಕೊಂಡಿರುವ ಪಲ್ಸ್‌ ಪೋಲಿಯೋ ಅಭಿಯಾನ ಯಶಸ್ವಿಯಾಗಲಿ ಎಂದು ಹಾರೈಸಿದರು.

ಇದನ್ನೂ ಓದಿ:ಹೊಸಬರ ಕಣ್ಣಲ್ಲಿ ಎಂಬಿಎ ಕನಸು

ಜಿಪಂ ಉಪಾಧ್ಯಕ್ಷೆ ಶಶಿಕಲಾ ಮಾತ  ನಾಡಿ, ಯಾವುದೇ ವದಂತಿಗಳಿಗೆ ಕಿವಿಗೊಡದೆ ಮಕ್ಕಳಿಗೆ ಪಲ್ಸ್‌ ಪೋಲಿಯೋ ಹಾಕಿಸಬೇಕು. ಕಾರ್ಯಕ್ರಮ ಯಶಸ್ವಿ ಯಾಗಿ ನಡೆಯಲು ಪ್ರತಿಯೊಬ್ಬರೂ ಸಹಕಾರ ನೀಡಬೇಕೆಂದರು. ಜಿಪಂ ಮುಖ್ಯ ಕಾರ್ಯನಿರ್ವಾಹಕಅಧಿಕಾರಿ ಹರ್ಷಲ್‌ ಬೋಯರ್‌ ಮಾತ ನಾಡಿ, ಪಲ್ಸ್‌ ಪೋಲಿಯೋ ಅತ್ಯಂತ ಮಹತ್ವದ್ದಾಗಿದೆ. ಅಂಗವೈಕಲ್ಯತೆ ತಪ್ಪಿಸುವ ಉದ್ದೇಶದಿಂದ ಅಭಿಯಾನ ನಡೆಸಿಕೊಂಡು ಬರಲಾಗುತ್ತಿದೆ. ಜಿಲ್ಲೆಯ ಎಲ್ಲಾ ಕಡೆ ಲಸಿಕೆ ನೀಡಲು ವ್ಯವಸ್ಥಿತವಾಗಿ ಕಾರ್ಯನಿರ್ವಹಿಸಲಾಗಿದೆ ಎಂದರು. ನಗರಸಭೆ ಅಧ್ಯಕ್ಷೆ ಆಶಾ, ಉಪಾಧ್ಯಕ್ಷೆ ಸುಧಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಸಿ.  ರವಿ, ರೋಟರಿ ಸಂಸ್ಥೆ ಅಧ್ಯಕ್ಷ ಪ್ರಕಾಶ್‌, ಆರ್‌ಸಿಎಚ್‌ ಅಧಿಕಾರಿ ಡಾ. ವಿಶ್ವೇಶ್ವ ರಯ್ಯ, ಆರ್‌ಎಂಒ ಡಾ.ಕೃಷ್ಣಪ್ರಸಾದ್‌ ಮತ್ತಿತರರಿದ್ದರು.

ಶೇ.96 ಲಸಿಕೆ ನೀಡಿಕೆ: ಜಿಲ್ಲೆಯಲ್ಲಿ  ಭಾನುವಾರ ನಡೆದ ಲಸಿಕೆ ಕಾರ್ಯ ಕ್ರಮದಲ್ಲಿ ಶೇ.96 ಪ್ರಗತಿ ಸಾಧಿಸ ಲಾ ಗಿದೆ. ಒಟ್ಟು 68,682 ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ಭಾನುವಾರ 65,986 ಮಕ್ಕಳಿಗೆ ಲಸಿಕೆ ನೀಡಲಾಗಿದೆ.

 

ಟಾಪ್ ನ್ಯೂಸ್

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wr3

Record; ಮಲೆ ಮಹದೇಶ್ವರ ಬೆಟ್ಟ ಹುಂಡಿ ಎಣಿಕೆ: 25 ದಿನಗಳಲ್ಲಿ 3.13 ಕೋಟಿ!

Chamarajanagar; ಆನೆ ದಾಳಿಗೆ ಬಲಿಯಾದ ಯುವಕ

Chamarajanagar; ಆನೆ ದಾಳಿಗೆ ಬಲಿಯಾದ ಯುವಕ

Election Boycott: ಮತದಾನ ಬಹಿಷ್ಕಾರದಿಂದ ಹಿಂದೆ ಸರಿಯಲ್ಲ; ಗ್ರಾಮಸ್ಥರು

Election Boycott: ಮತದಾನ ಬಹಿಷ್ಕಾರದಿಂದ ಹಿಂದೆ ಸರಿಯಲ್ಲ; ಗ್ರಾಮಸ್ಥರು

Lok Sabha Election: ಯಾರಿಗೆ ದೊರಕಲಿದೆ ಚಾ.ನಗರ ಲೋಕಸಭೆ ಕಾಂಗ್ರೆಸ್‌ ಟಿಕೆಟ್‌?

Lok Sabha Election: ಯಾರಿಗೆ ದೊರಕಲಿದೆ ಚಾ.ನಗರ ಲೋಕಸಭೆ ಕಾಂಗ್ರೆಸ್‌ ಟಿಕೆಟ್‌?

Gundlupete: ಬಿಸಿಯೂಟ ಸೇವಿಸಿ 14 ಮಕ್ಕಳಿಗೆ ವಾಂತಿ; ಆಸ್ಪತ್ರೆಗೆ ದಾಖಲು

Gundlupete: ಬಿಸಿಯೂಟ ಸೇವಿಸಿ 14 ಮಕ್ಕಳಿಗೆ ವಾಂತಿ; ಆಸ್ಪತ್ರೆಗೆ ದಾಖಲು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.