ಮೀಸಲಾತಿ ಹೋರಾಟ ಬೆಂಬಲಿಸಿ


Team Udayavani, Dec 22, 2020, 1:59 PM IST

CN-TDY-2

ಕೊಳ್ಳೇಗಾಲ: ರಾಜನಹಳ್ಳಿಯಲ್ಲಿ ಫೆಬ್ರವರಿ 8 ಮತ್ತು 9ರಂದು ನಡೆಯುವ ವಾಲ್ಮೀಕಿ ಜಾತ್ರೆಗೆಸಮುದಾಯದವರು ಆಗಮಿಸಿ ಶೇಕಡ 7.5ರ ಮೀಸಲಾತಿ ಹೋರಾಟಕ್ಕೆ ಬೆಂಬಲಿಸಬೇಕುಎಂದು ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಮನವಿ ಮಾಡಿದರು.

ಪಟ್ಟಣದ ದಕ್ಷಿಣ ಬಡಾವಣೆಯಲ್ಲಿ ನಿರ್ಮಾಣವಾಗುತ್ತಿರುವ ನಾಯಕರ ಸಮುದಾಯ ಭವನಕ್ಕೆ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿದಅವರು, ಪಟ್ಟಣದಲ್ಲಿ ಸುಸಜ್ಜಿತ ನಾಯಕರಭವನ ನಿರ್ಮಾಣವಾಗುತ್ತಿದ್ದು, ಸರ್ಕಾರಹೆಚ್ಚುವರಿ ಅನುದಾನ ನೀಡಿದರೆ ಭವನ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದರು.

ಶಾಸಕ ಎನ್‌.ಮಹೇಶ್‌ ಮಾತನಾಡಿ, ಎಸ್ಸಿ, ಎಸ್ಟಿ ಅನುದಾನವನ್ನು ಬೇರೆ ಇಲಾಖೆಗೆ ವರ್ಗಾಯಿಸುವುದಿಲ್ಲ ಎಂದು ಸರ್ಕಾರ ತಿಳಿಸಿದೆ. ನಾಯಕರ ಭವನಕ್ಕೆ ಈಗಾಗಲೇ 50 ಲಕ್ಷ ರೂ.ಅನುದಾನಕ್ಕೆ ಭರವಸೆ ನೀಡಲಾಗಿದ್ದು,ಶಾಸಕರುಹಾಗೂಸಂಸದರ ನಿಧಿಯಿಂದಭವನ ಕಾಮಗಾರಿಯನ್ನು ಪೂರ್ಣಗೊಳಿಸಲಾಗು ವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಾಯಕರ ಸಂಘದ ತಾಲೂಕು ಅಧ್ಯಕ್ಷ ಚಿಕ್ಕಲಿಂಗಯ್ಯ, ಕಾರ್ಯದರ್ಶಿ ಶಾಂತರಾಜು, ಮುಖಂಡರಾದ ಎಚ್‌.ಎಂ.ಮಹದೇವಪ್ಪ, ಲೋಕೇಶ್‌, ಕುನ್ನನಾಯಕ, ಶಾಂತರಾಜು, ಚಿಕ್ಕಮಾಧು, ಜಗದೀಶ್‌ ನಾಯಕ, ಮಲ್ಲನಾಯಕ ಇತರರಿದ್ದರು.

ಕಾಡುಹಂದಿ ದಾಳಿ: ಪರಂಗಿ ಗಿಡಗಳು ಧ್ವಂಸ  :

ಹನೂರು: ಕಾಡು ಹಂದಿ ದಾಳಿಗೆ ಸಾವಿರಕ್ಕೂ ಅಧಿಕ ಪರಂಗಿ ಹಣ್ಣಿನ ಗಿಡಗಳು ಧ್ವಂಸಗೊಂಡಿರುವ ಘಟನೆ ತಾಲೂಕಿನ ಗೊರೆಯೂರು ಗ್ರಾಮದಲ್ಲಿ ಜರುಗಿದೆ.

ತಾಲೂಕಿನ ತೋಮಿಯರ್‌ ಪಾಳ್ಯ ಗ್ರಾಮದಪಾಪತ್ತಿಕೋಂ ಸ್ವಾಮಿಅತ್ತಳ್‌ ಎಂಬಾಕೆಯಜಮೀನಿನಲ್ಲಿ ಹನಿ ನೀರಾವರಿ ಅಳವಡಿಸಿದ್ದು,ಪರಂಗಿ ಹಣ್ಣಿನ ಗಿಡಗಳನ್ನು ಬೆಳೆಸಲಾಗಿತ್ತು. ರಾತ್ರಿಕಾಡು ಹಂದಿಗಳ ಹಿಂಡುಜಮೀನಿಗೆ ಲಗ್ಗೆಯಿಟ್ಟಿದ್ದು, ಸುಮಾರು1ಸಾವಿರಕ್ಕೂ ಅಧಿಕ ಪರಂಗಿ ಗಿಡಗಳನ್ನು ನಾಶಪಡಿಸಿವೆ.ಕಾಡು ಹಂದಿ ದಾಳಿಯಿಂದ50 ಸಾವಿರ ರೂ. ನಷ್ಟ ಸಂಭವಿಸಿದೆ.ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲಿಸಿ ಬೆಳೆ ನಷ್ಟ ಪರಿಹಾರ ನೀಡಬೇಕು ಎಂದು ರೈತಕುಮಾರ್‌ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.