ಸೋಂಕು ತಡೆಗೆ ಪ್ರತಿ ಗ್ರಾಮದಲ್ಲಿ ಸಮೀಕ್ಷೆ ನಡೆಸಿ


Team Udayavani, May 9, 2021, 5:39 PM IST

Survey in each village for prevention of infection

ಚಾಮರಾಜನಗರ: ಆರೋಗ್ಯ ಇಲಾಖೆ ಸಿಬ್ಬಂದಿ,ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರನ್ನುಒಳಗೊಂಡ ತಂಡವು ಎಲ್ಲ ಗ್ರಾಮದಲ್ಲಿ ಸಮೀಕ್ಷೆ ನಡೆಸಿಕೆಮ್ಮು, ಜ್ವರ, ನೆಗಡಿ, ಗಂಟಲು ಕೆರೆತ ಲಕ್ಷಣವಿರುವಐಎಲ್‌ಐ ಹಾಗೂ ತೀವ್ರ ಉಸಿರಾಟ ತೊಂದರೆ ಇರುವಸಾರಿ ಪ್ರಕರಣಗಳನ್ನು ಪತ್ತೆ ಹಚ್ಚುವಂತೆ ಜಿಲ್ಲಾಧಿಕಾರಿಡಾ. ಎಂ.ಆರ್‌. ರವಿ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು,ಸೋಂಕು ನಗರ, ಪಟ್ಟಣ ಪ್ರದೇಶಗಳಿಗಿಂತ ಗ್ರಾಮೀಣಭಾಗದಲ್ಲಿ ಹೆಚ್ಚು ವರದಿಯಾಗುತ್ತಿವೆ. ಹೀಗಾಗಿಗ್ರಾಮಾಂತರ ಭಾಗಗಳಲ್ಲಿ ಸಮೀಕ್ಷೆಯನ್ನು ನಡೆಸಿಒಂದು ವಾರದೊಳಗೆ ಪೂರ್ಣಗೊಳಿಸಬೇಕು. ಹೆಚ್ಚುಕೋವಿಡ್‌ ಪ್ರಕರಣಗಳು ಕಂಡುಬಂದಿರುವಗ್ರಾಮಗಳಲ್ಲಿ ವಿಶೇಷವಾಗಿ ಹೆಚ್ಚು ತಂಡ ನಿಯೋಜಿಸಿಸಮೀಕ್ಷೆ ನಡೆಸಬೇಕು ಎಂದರು.

ಕೋವಿಡ್‌ ದೃಢಗೊಂಡ ಪ್ರಕರಣಗಳಲ್ಲಿ ತಂಡವುರೋಗಲಕ್ಷಣವಿರುವ ಪ್ರಾಥಮಿಕ ಸಂಪರ್ಕಿತರನ್ನುಪರೀಕ್ಷೆಗೆ ಒಳಪಡಿಸಬೇಕು. ಇತರೆ ಕಾಯಿಲೆಗಳಿಂದಬಳಲುತ್ತಿರುವ ಹಿರಿಯ ನಾಗರಿಕರ ಸಮೀಕ್ಷೆ ಸಹಕೈಗೊಳ್ಳಬೇಕು. ಕಂಟೈನ್‌ಮೆಂಟ್‌ ವಲಯಗಳಲ್ಲಿಯೂಸರ್ವೆ ಚುರುಕುಗೊಳಿಸಬೇಕು.

ತಾಲೂಕು ಆರೋಗ್ಯಅಧಿಕಾರಿಗಳು, ತಾಪಂ ಇಒಗಳು ಸಮೀಕ್ಷೆಯಮೇಲ್ವಿಚಾರಣೆ ಮಾಡುವ ಮೂಲಕ ಸೂಚಿತಅವಧಿಯೊಳಗೆ ವರದಿ ಸಲ್ಲಿಸಬೇಕೆಂದರು.ಜಿಪಂ ಸಿಇಒ ಹರ್ಷಲ್‌ ಬೋಯರ್‌ ಮಾತನಾಡಿ,ಗ್ರಾಪಂ ಮಟ್ಟದಲ್ಲಿ ಕಾರ್ಯಪಡೆಗಳು ಕೋವಿಡ್‌ ತಡೆಗೆಸಕ್ರಿಯವಾಗಿ ತೊಡಗಿಕೊಳ್ಳಬೇಕು ಎಂದರು.ವೈದ್ಯಕೀಯ ಕಾಲೇಜಿನ ಡೀನ್‌ ಡಾ. ಸಂಜೀವ್‌,ನೋಡೆಲ್‌ ಅಧಿಕಾರಿಗಳಾಗಿರುವ ಉಪ ಅರಣ್ಯಸಂರಕ್ಷಣಾಧಿಕಾರಿಗಳಾದ ಸಂತೋಷ್‌ಕುಮಾರ್‌,ಏಡುಕುಂಡಲು ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.