ಸಾಲಮೇಳದ ಯೋಜನೆ ಸದುಪಯೋಗಿಸಿಕೊಳ್ಳಿ; ಹೇಮಂತರಾಜು

ಬ್ಯಾಂಕ್‌ಗಳು 258 ಅರ್ಜಿಗಳಿಗೆ ಮಂಜೂರಾತಿ ನೀಡಿ ಈ ಸಾಲಿನಲ್ಲಿ 226 ಅರ್ಜಿಗಳಿಗೆ ಸಾಲ ಬಿಡುಗಡೆ ಮಾಡಿದೆ.

Team Udayavani, Aug 5, 2022, 2:35 PM IST

ಸಾಲಮೇಳದ ಯೋಜನೆ ಸದುಪಯೋಗಿಸಿಕೊಳ್ಳಿ; ಹೇಮಂತರಾಜು

ಗುಂಡ್ಲುಪೇಟೆ: ಪ್ರಧಾನ ಮಂತ್ರಿಗಳ ಸೇವಾನಿಧಿ ಯೋಜನೆಯಡಿಯಲ್ಲಿ ನೀಡುತ್ತಿರುವ ಸಾಲ ಮೇಳದ ಯೋಜನೆ ಯನ್ನು ಪಟ್ಟಣದ ಬೀದಿ ಬದಿ ವ್ಯಾಪಾರಸ್ಥರು ಸದುಪಯೋಗ ಪಡಿಸಿ ಕೊಳ್ಳಬೇಕೆಂದು ಪುರಸಭಾ ಮುಖ್ಯಾಧಿಕಾರಿ ಹೇಮಂತರಾಜು ಹೇಳಿದರು.

ಪಟ್ಟಣದ ಪುರಸಭಾ ಸಭಾಂಗಣದಲ್ಲಿ ಜಿಲ್ಲಾ ಕೌಶಲ್ಯ ಅಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಚಾಮರಾಜನಗರ ಹಾಗೂ ಪುರಸಭೆ ಗುಂಡ್ಲುಪೇಟೆ ಮತ್ತು ಲೀಡ್‌ ಬ್ಯಾಂಕ್‌ ಚಾಮರಾಜನಗರ ಸಹಯೋಗದೊಂದಿಗೆ ದೀನ್‌ ದಯಾಳ್‌ ಅಂತ್ಯೋದಯ ಯೋಜನೆ ಡೇ-ನಲ್ಮ್ ಅಭಿಯಾನ ಪ್ರಧಾನಮಂತ್ರಿ ಬೀದಿ ಬದಿ ವ್ಯಾಪಾರಿಗಳ ಸೇವಾನಿಧಿ ಯೋಜನೆಯಡಿ ಸ್ವ-ನಿಧಿ ಆಜಾದಿ ಕಾ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಸ್ವ-ನಿಧಿ ಯೋಜನೆಯ 2020-2021ನೇ ಸಾಲಿನಲ್ಲಿ ಜಾರಿಗೆ ತರಲಾಗಿ ಮೊದಲ ಹಂತದಲ್ಲಿ ಹತ್ತು ಸಾವಿರ ಕಿರುಸಾಲ ಸೌಲಭ್ಯಕ್ಕೆ 2021-2022ನೇ ಸಾಲಿಗೆ ಒಟ್ಟು ಭೌತಿಕ ಗುರಿ 281 ಗುರಿಯನ್ನು ಹೊಂದಿ ಪಟ್ಟಣದ ವಿವಿಧ ಬ್ಯಾಂಕುಗಳಿಗೆ 287 ಅರ್ಜಿಯನ್ನು ಸಲ್ಲಿಸಲಾಗಿತ್ತು.

ಇಲ್ಲಿನ ಬ್ಯಾಂಕ್‌ಗಳು 258 ಅರ್ಜಿಗಳಿಗೆ ಮಂಜೂರಾತಿ ನೀಡಿ ಈ ಸಾಲಿನಲ್ಲಿ 226 ಅರ್ಜಿಗಳಿಗೆ ಸಾಲ ಬಿಡುಗಡೆ ಮಾಡಿದೆ. ಮಂಜೂರಾತಿ ಅಗಿರುವ ಅರ್ಜಿಯಲ್ಲಿ
ಬಾಕಿ 32 ಅರ್ಜಿಗಳಿಗೆ ಬ್ಯಾಂಕ್‌ಗಳು ಸಾಲ ಬಿಡುಗಡೆ ಮಾಡಬೇಕಾಗಿದೆ ಎಂದರು.

ಟಾಪ್ ನ್ಯೂಸ್

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.