ಹಳ್ಳಕ್ಕೆ ಮಗುಚಿದ ಟಿಟಿ ವಾಹನ: ಮೂವರು ಸಾವು, 11 ಮಂದಿಗೆ ಗಾಯ
Team Udayavani, Jan 8, 2021, 9:18 AM IST
ಚಾಮರಾಜನಗರ: ರಸ್ತೆ ಬದಿ ಹಳ್ಳಕ್ಕೆ ಟೆಂಪೋ ಟ್ರಾವೆಲರ್ ಮಗುಚಿ ಮೂವರು ಸಾವಿಗೀಡಾಗಿರುವ ಘಟನೆ ತಾಲೂಕಿನ ಸುವರ್ಣಾವತಿ ಜಲಾಶಯದ ಸಮೀಪ ಶುಕ್ರವಾರ ಬೆಳಗಿನ ಜಾವ 4.30 ರ ಸುಮಾರಿಗೆ ನಡೆದಿದೆ.
ಈ ಟಿಟಿ ವಾಹನ ತಮಿಳುನಾಡಿನ ತಿರುಪೂರ್ನಿಂದ ಮೈಸೂರಿಗೆ ಹೋಗುತ್ತಿತ್ತು. ಘಟನೆಯಲ್ಲಿ 11 ಮಂದಿ ಗಾಯಗೊಂಡಿದ್ದಾರೆ.
ಮೃತಪಟ್ಟವರನ್ನು ತಮಿಳುನಾಡಿನ ತಿರುಪೂರಿನ ಕನಕಪಾಳ್ಯಂ, ಕಸ್ತೂರಿಬಾಯಿ ನಗರದ ಒಂದೇ ಕುಟುಂಬದತಿ ಸುಬ್ರಹ್ಮಣ್ಯ (75), ಅಮರಾವತಿ (65) , ಕೋಕಿಲಾ (35) ಎಂದು ಗುರುತಿಸಲಾಗಿದೆ.
ಇದನ್ನೂ ಓದಿ:ನೆರಿಯಾ ಗಂಡಿಬಾಗಿಲು: ಕುಡಿದ ಮತ್ತಿನಲ್ಲಿ ಪತಿಯಿಂದ ಪತ್ನಿಯ ಕೊಲೆ
ರಾಷ್ಟ್ರೀಯ ಹೆದ್ದಾರಿ 209 ರ ಗುಡಿಬೋರೆ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ, ರಸ್ತೆಯ ಪಕ್ಕ ಹಳ್ಳಕ್ಕೆ ಟಿಟಿ ಮಗುಚಿದೆ. ಇದರಿಂದಾಗಿ ಸ್ಥಳದಲ್ಲೇ ಮೂರು ಮಂದಿ ಮೃತರಾಗಿದ್ದಾರೆ.
ಗಾಯಾಳುಗಳನ್ನು ಚಾಮರಾಜನಗರದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ
ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು