ತೆರಕಣಾಂಬಿ, ಹನೂರು ಕಾಲೇಜುಗಳ ಮುಂದುವರಿಕೆ


Team Udayavani, Sep 25, 2020, 4:02 PM IST

ತೆರಕಣಾಂಬಿ, ಹನೂರು ಕಾಲೇಜುಗಳ ಮುಂದುವರಿಕೆ

ಚಾಮರಾಜನಗರ: ಅಗತ್ಯ ಸಂಖ್ಯೆಯ ವಿದ್ಯಾರ್ಥಿಗಳ ಕೊರತೆಯಿಂದ ಬೇರೆ ಜಿಲ್ಲೆಗೆ ಸ್ಥಳಾಂತರಗೊಂಡ ಜಿಲ್ಲೆಯ ಹನೂರು ತಾಲೂಕಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಗಳನ್ನು ಪ್ರಾಥಮಿಕ, ಪ್ರೌಢಶಿಕ್ಷಣ ಸಚಿವ ಎಸ್‌. ಸುರೇಶ್‌ಕುಮಾರ್‌ ಕೋರಿಕೆಯಂತೆ ಅದೇ ಸ್ಥಳಗಳಲ್ಲಿ ಮುಂದುವರಿಸಲಾಗಿದೆ.

ಜಿಲ್ಲೆಯ ಈ ಎರಡೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳನ್ನುವಿದ್ಯಾರ್ಥಿಗಳ ಕೊರತೆ ಹಿನ್ನೆಲೆಯಲ್ಲಿ ಬೇರೆ ಜಿಲ್ಲೆಗಳಿಗೆ ವರ್ಗಾಯಿಸಲಾಗಿತ್ತು. ಅಗತ್ಯ ಸಂಖ್ಯೆಯ ವಿದ್ಯಾರ್ಥಿಗಳಿಲ್ಲದಿದ್ದರೂ ಗಡಿ ಪ್ರದೇಶದ ಜಿಲ್ಲೆಯ ವಿದ್ಯಾರ್ಥಿಗಳಶೈಕ್ಷಣಿಕಹಿತದೃಷ್ಟಿಯಿಂದ ಚಾಮರಾಜನಗರ ಜಿಲ್ಲೆಯಲ್ಲೇ ಕಾಲೇಜುಗಳನ್ನು ಮುಂದುವರಿಸ ಬೇಕೆಂದು ಉನ್ನತ ಶಿಕ್ಷಣ ಸಚಿವರೂ ಆದ ಉಪಮುಖ್ಯಮಂತ್ರಿ ಡಾ.ಅಶ್ವತ್ಥ ನಾರಾಯಣ್‌ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್‌. ಸುರೇಶ್‌ ಕುಮಾರ್‌, ಗುಂಡ್ಲುಪೇಟೆ ಶಾಸಕ ಸಿ.ಎಸ್‌. ನಿರಂಜನ್‌ಕುಮಾರ್‌ ಮನವಿ ಸಲ್ಲಿಸಿದ್ದರು. ಎರಡೂ ಕಾಲೇಜುಗಳನ್ನು ಅದೇ ಸ್ಥಳದಲ್ಲಿ ಮುಂದುವರಿಸಲು ಸಮ್ಮತಿಸಿದ್ದು, ಕಾಲೇಜು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ತೆರಕಣಾಂಬಿ ಪ್ರಥಮ ದರ್ಜೆ ಕಾಲೇಜನ್ನು ಮೈಸೂರು ವಿಶ್ವವಿದ್ಯಾಲಯವು ಘಟಕ ಕಾಲೇಜಾಗಿ ಪಡೆದುಕೊಂಡಿದ್ದು ಕಾಲೇಜು ಅಭಿವೃದ್ಧಿಗೆ ಹೆಚ್ಚಿನ ಅವಕಾಶವಾಗಲಿದೆ ಎಂದು ಸುರೇಶ್‌ಕುಮಾರ್‌ ತಿಳಿಸಿದ್ದಾರೆ. ತಮ್ಮ ಜಿಲ್ಲಾ ಪ್ರವಾಸ ಸಂದರ್ಭದಲ್ಲಿ ವಿದ್ಯಾರ್ಥಿಗಳು, ವಿವಿಧ ಸಂಘ ಸಂಸ್ಥೆಗಳು, ರೈತ ಸಂಘಟನೆಗಳು ಈ ಕಾಲೇಜುಗಳನ್ನು ಇಲ್ಲಿಯೇ ಮುಂದು ವರೆಸಬೇಕೆಂದು ಕೋರಿದ್ದರು. ಎರಡೂ ಕಾಲೇಜುಗಳನ್ನು ಅದೇ ಸ್ಥಳಗಳಲ್ಲಿ ಮುಂದುವರಿಸಲು ಕಾಲೇಜು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದ್ದು, ತೆರಕಣಾಂಬಿ ಕಾಲೇಜನ್ನು ಮೈಸೂರು ವಿವಿ ವ್ಯಾಪ್ತಿಗೆ ಒಳಪಡಿಸಿ ಆದೇಶಿಸಲಾಗಿದೆ. ಈ ಭಾಗದ ವಿದ್ಯಾರ್ಥಿಗಳು ಕಾಲೇಜುಗಳ ಪ್ರಯೋಜನ ಪಡೆದುಕೊಳ್ಳುವ ಮೂಲಕ ಶೈಕ್ಷಣಿಕವಾಗಿ ಅಭಿವೃದ್ದಿ ಹೊಂದಬೇಕೆಂದು ಸುರೇಶ್‌ ಕುಮಾರ್‌ ಮನವಿ ಮಾಡಿದ್ದಾರೆ.

ಹನೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸ್ಥಳಾಂತರ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ರದ್ದುಪಡಿಸಿತ್ತು. ಆದರೆ, ತೆರಕಣಾಂಬಿ ಪ್ರಥಮ ದರ್ಜೆಕಾಲೇಜಿನ ಸ್ಥಳಾಂತರ ರದ್ದುಗೊಂಡಿರಲಿಲ್ಲ. ಇದನ್ನು ಅಲ್ಲಿಯೇ ಮುಂದು ವರಿಸಬೇಕೆಂದು ವಿದ್ಯಾರ್ಥಿ ಗಳು, ರೈತ ಸಂಘಟನೆಗಳು ಸತತ ಪ್ರತಿಭಟನೆ ನಡೆಸಿದ್ದವು.ವಿದ್ಯಾರ್ಥಿಗಳುಉಸ್ತುವಾರಿ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದರು

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ddd

Gundlupet; ಕಾರು-ಸಾರಿಗೆ ಬಸ್ ಮುಖಾಮುಖಿ ಡಿಕ್ಕಿ: ಇಬ್ಬರ ಸಾವು

Karadi-savu

Gundlupet: ಸಿಡಿಮದ್ದು ಸಿಡಿದು ಕರಡಿ ಮೃತ್ಯು

Road Mishap ಖಾಸಗಿ ಬಸ್- ಆಟೋ ಮುಖಾಮುಖಿ ಡಿಕ್ಕಿ: ಓರ್ವ ಸಾವು; 10 ಮಂದಿಗೆ ಗಾಯ

Road Mishap ಖಾಸಗಿ ಬಸ್- ಆಟೋ ಮುಖಾಮುಖಿ ಡಿಕ್ಕಿ: ಓರ್ವ ಸಾವು; 10 ಮಂದಿಗೆ ಗಾಯ

rape

Yelandur; ಅಪ್ರಾಪ್ತೆಯನ್ನು ಗರ್ಭಿಣಿಯನ್ನಾಗಿಸಿದ ಆರೋಪದಲ್ಲಿ ಯುವಕನ ಬಂಧನ

Gundlupete ಕ್ವಾರಿಯೊಂದರಲ್ಲಿ ಕಾರ್ಮಿಕನ ಮೃತದೇಹ ಪತ್ತೆ

Gundlupete ಕ್ವಾರಿಯೊಂದರಲ್ಲಿ ಕಾರ್ಮಿಕನ ಮೃತದೇಹ ಪತ್ತೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.