ಐತಿಹಾಸಿಕ ಕಾರಪುರ ವಿರಕ್ತಮಠ ಉತ್ತರಾಧಿಕಾರಿ ಆಯ್ಕೆ ಸರಿಯಲ್ಲ


Team Udayavani, May 10, 2021, 6:12 PM IST

The choice of successor is not correct

ಯಳಂದೂರು: ಸಾವಿರಾರು ವರ್ಷಗಳಐತಿಹ್ಯ ಇರುವ ಪಟ್ಟಣದ ಕಾರಾಪುರವಿರಕ್ತಮಠದ ಉತ್ತರಾಧಿಕಾರಿಯನ್ನುಹಾಲಿ ಮಠಾಧೀಶರಾದ ಬಸವರಾಜಸ್ವಾಮೀಜಿ ಆಯ್ಕೆ ಮಾಡಿರುವ ಕ್ರಮಸರಿ ಇಲ್ಲ ಎಂದು ಮಠದ ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಣೆಯಲ್ಲಿ ಹೇಳಿಕೆನೀಡಿರುವ ಭಕ್ತರು, ಕೆಲ ದಿನಗಳ ಹಿಂದೆಕಾರಾಪುರ ವಿರಕ್ತಮಠಕ್ಕೆ ಉತ್ತರಾಧಿಕಾರಿಯಾಗಿ ಸಾಗರ್‌ ಎಂಬ ವಿದ್ಯಾರ್ಥಿಯನ್ನುನೇಮಕ ಮಾಡಲಾಗಿದೆ ಎಂದು ಮಠದಸ್ವಾಮೀಜಿ ಮಾಹಿತಿ ನೀಡಿದ್ದರು.

ಆದರೆ,ಈ ಮಠದ ಪರಂಪರೆಯಲ್ಲಿ ತಾಲೂಕಿನಪ್ರಮುಖ ಗ್ರಾಮಗಳ ಮುಖಂಡರಮಾಹಿತಿ ಹಾಗೂ ಈ ಹಿಂದಿನ ಸಂಪ್ರದಾಯಗಳನ್ನು ಮುರಿಯಲಾಗಿದೆ.ಇದು ಸಿಂಧುವಲ್ಲ. ಇದು ಕೇವಲ ಕೆಲವು ಪಟ್ಟಭದ್ರ ಹಿತಾಸಕ್ತಿಗಳ ಅಭಿಪ್ರಾಯವಾಗಿದೆ.

ಇದು ಗುಟ್ಟಾಗಿ ಮಾಡಿಕೊಂಡಿರುವ ತೀರ್ಮಾನವಾಗಿದೆಯೇಹೊರತು ಅಂತಿಮ ಆಯ್ಕೆಯಲ್ಲ. ಇದುಮಠದ ಪರಂಪರೆಗೆ ವಿರುದ್ಧವಾಗಿದೆಎಂದು ತಿಳಿಸಿದ್ದಾರೆ.ಮಠದ ಉತ್ತರಾಧಿಕಾರಿ ಆಯ್ಕೆಯವಿಚಾರದಲ್ಲಿ ಸಮಾಜದ ಮುಖಂಡರು,ಸುತ್ತಮುತ್ತಲಿನ ಗ್ರಾಮಗಳ ಮುಖಂಡರ ಸಮ್ಮತಿಯೊಂದಿಗೆ ತೀರ್ಮಾನವಾಗಬೇಕು.

ಇದು ಅನಾದಿ ಕಾಲದಿಂದಲೂನಡೆದುಕೊಂಡು ಬಂದಿರುವ ಸಂಪ್ರದಾಯ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿಇದರ ಲಾಭ ಪಡೆದುಕೊಳ್ಳಲು ಸ್ವಾಮೀಜಿ ತೀರ್ಮಾನಿಸಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಮಠದವರ್ಚಸ್ಸಿಗೆ ಧಕ್ಕೆಯಾದರೆ ಹಾಲಿ ಇರುವಶ್ರೀಗಳೇ ನೇರ ಹೊಣೆಗಾರರಾಗುತ್ತಾರೆ.ಉತ್ತರಾಧಿಕಾರಿ ವಿಚಾರವಾಗಿಮುಂದಿನ ದಿನಗಳಲ್ಲಿ ಸಭೆ ನಡೆಸಿತೀರ್ಮಾನ ಕೈಗೊಳ್ಳಲಾಗುವುದುಎಂದು ಹಳೆ ಮಠದ ಪುಟ್ಟಣ್ಣ ಸೇರಿದಂತೆಸಮಾಜ ಸೇವಕ ದುಗ್ಗಹಟ್ಟಿ ಪಿ.ವೀರಭದ್ರಪ್ಪ, ಮಲ್ಲೇಶ್‌, ನಟರಾಜು,ಆಕಾಶ್‌, ಮಹದೇವಪ್ಪ, ನಾಗರಾಜು,ಮಲ್ಲೇದೇವರು, ನಾಗಣ್ಣ, ಪುಟ್ಟಸ್ವಾಮಿ,ಅಂಬಳೆ, ಕಂದಹಳ್ಳಿ, ಕೆಸ್ತೂರು,ಬೂದಿತಿಟ್ಟು ಮೆಳ್ಳಹಳ್ಳಿ, ದುಗ್ಗಹಟ್ಟಿ,ಗುಂಬಳ್ಳಿ ಸೇರಿದಂತೆ ಹಲವು ಗ್ರಾಮಗಳಮುಖಂಡರು ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

20

Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.