ಎಪಿಎಂಸಿ ಮಾರುಕಟ್ಟೆಯಲ್ಲಿ ಶುಚಿತ್ವ ಮರೀಚಿಕೆ


Team Udayavani, Jul 14, 2019, 11:48 AM IST

cn-tdy-1..

ಮಾರುಕಟ್ಟೆಯಲ್ಲಿ ಅಂಗಡಿಗಳ ಪಕ್ಕ ಕೊಳೆತ ತರಕಾರಿಗಳೇ ತುಂಬಿರುವುದು.

ಗುಂಡ್ಲುಪೇಟೆ: ಪಟ್ಟಣದ ಹೊರವಲಯದಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶುಚಿತ್ವವಿಲ್ಲದೇ, ಸಕಾಲದಲ್ಲಿ ಬೇಕಾದ ಮೂಲ ಸೌಕರ್ಯಗಳು ದೊರಕದೆ ರೈತರು ಪರದಾಡುವಂತಾಗಿದೆ.

ಪ್ರತಿ ವರ್ಷವೂ ಕೋಟ್ಯಂತರ ರೂ. ವಹಿವಾಟು ನಡೆಸಿ ಲಾಭದಾಯಕವಾಗಿರುವ ಈ ಮಾರು ಕಟ್ಟೆ ಯಲ್ಲಿ ರೈತರಿಗೆ ವಿಶ್ರಾಂತಿ ಕೊಠಡಿ, ಶುದ್ಧ ಕುಡಿವ ನೀರು, ಶೌಚಾಲಯಗಳು, ಗುಂಡಿಬಿದ್ದ ರಸ್ತೆಗಳು, ಹರಾಜುಕಟ್ಟೆಗಳಿಗೆ ವಿದ್ಯುತ್‌ ಸಂಪರ್ಕ, ಹೋಟೆಲ್ ವ್ಯವಸ್ಥೆಗಳಿಲ್ಲದೆ ತೊಂದರೆ ಎದುರಿಸುವಂತಾಗಿದೆ.

ಆವರಣದೊಳಗೆ ಒಂದು ಸುತ್ತು ಹೊಡೆದರೆ ಎಲ್ಲೆಂದರಲ್ಲಿ ಚೆಲ್ಲಾಪಿಲ್ಲಿಯಾಗಿ ಕೊಳೆತ ತರಕಾರಿಗಳ ರಾಶಿಯನ್ನು ನಿರಂತರವಾಗಿ ತೆರವು ಗೊಳಿಸದೆ ಇರುವುದರಿಂದ ಎಲ್ಲೆಡೆ ಗಬ್ಬುನಾರುತ್ತಿದೆ. ದೂರ ದೂರುಗಳಿಂದ ಬರುವ ರೈತರು ಹರಾಜು ಪ್ರಕ್ರಿಯೆ ಮುಗಿಯುವವರೆಗೂ ಕಾಯಬೇಕಾಗಿದ್ದು ಇವರಿಗೆ ಮೂಲ ಸೌಕರ್ಯಗಳಿಲ್ಲದೆ ಪರದಾಡುವಂತಾಗಿದೆ.

ಕಾಮಗಾರಿಗಳು ಅಪೂರ್ಣ: ಕೋಟ್ಯಂತರ ರೂ. ವೆಚ್ಚದಲ್ಲಿ ರಸ್ತೆ, ಚರಂಡಿ, ಓವರ್‌ ಹೆಡ್‌ ಟ್ಯಾಂಕ್‌, ಹೋಟೆಲ್ ಕಟ್ಟಡ, ಹರಾ ಜುಕಟ್ಟೆಗಳನ್ನು ನಿರ್ಮಿ ಸಿದ್ದರೂ ಸಹ ಗುತ್ತಿಗೆದಾರನಿಗೆ ಬಿಲ್ ಪಾವತಿಯಾ ಗದ ಕಾರಣ ಕಾಮಗಾರಿಗಳು ಅಪೂರ್ಣವಾಗಿವೆ.

ನೀರಿನ ಕೊರತೆ: ಸದ್ಯ ಪಟ್ಟಣಕ್ಕೆ ಸರಬರಾ ಜಾಗುತ್ತಿ ರುವ ಕಬಿನಿ ನೀರನ್ನೇ ಬಳಕೆಮಾಡಲಾಗುತ್ತಿದ್ದು, ನೀರಿನ ಕೊರತೆ ತೀವ್ರವಾಗಿದೆ. ಪ್ರತ್ಯೇಕ ಕೊಳವೆ ಕೊರೆಯಿಸುವವರೆಗೂ ಟ್ಯಾಂಕಿಗೆ ನೀರು ಸರಬರಾಜು ಮಾಡಲು ಸಾಧ್ಯವಾಗದ ಪರಿಣಾಮ ಈಗಾಗಲೇ ಬಿರುಕುಬಿಡುತ್ತಿದೆ. ರಸ್ತೆ ನಿರ್ಮಾಣ ಸಂದರ್ಭದಲ್ಲಿ ಸೇತುವೆಗಳ ಬಳಿ ಹಳ್ಳಗುಂಡಿಗಳನ್ನು ಮುಚ್ಚದೆ ಬಿಟ್ಟಿರುವುದರಿಂದ ವಾಹನಗಳ ಸಂಚಾರಕ್ಕೆ ಅಡ್ಡಿಯುಂಟಾಗುತ್ತಿದೆ.

ಬಯಲಲ್ಲೇ ಮೂತ್ರ ವಿಸರ್ಜನೆ: ಹೋಟೆಲ್ ಕಟ್ಟಡ ನಿರ್ಮಾಣವಾಗಿ ವರ್ಷವೇ ಕಳೆದರೂ ಇನ್ನೂ ಬಳಕೆಗೆ ತಂದಿಲ್ಲ. ಶುದ್ಧ ಕುಡಿಯುವ ನೀರು ಸರಬರಾಜು ಮಾಡದ ಪರಿಣಾಮ ಕುಡಿವ ನೀರಿನ ಸಮಸ್ಯೆ ತಲೆದೋರಿದೆ. ಶೌಚಾಲಯಗಳಿಲ್ಲದ ಕಾರಣ ಎಲ್ಲರೂ ಬಯಲಿನಲ್ಲಿಯೇ ಮೂತ್ರ ವಿಸಜ ರ್ನೆ ಮಾಡಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ.

ರೈತರ ಒತ್ತಾಯ: ವಾರ್ಷಿಕ ಎರಡು ಕೋಟಿ ರೂ.ಗೂ ಹೆಚ್ಚಿನ ಆದಾಯ ವಿರುವ ಈ ಮಾರುಕಟ್ಟೆಯಲ್ಲಿ ಶುಚಿತ್ವ ಹಾಗೂ ಮೂಲ ಸೌಕರ್ಯಗಳನ್ನು ಒದಗಿಸಬೇಕು ಎಂದು ರೈತರು ಒತ್ತಾಯಿಸಿದ್ದಾರೆ.

 

● ಸೋಮಶೇಖರ್‌. ಎಸ್‌

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.