ಕಾಡಂಚಿನ ಗ್ರಾಮಗಳ ಸಮಸ್ಯೆ ಆಲಿಸಿದ ಸಚಿವರು


Team Udayavani, Oct 4, 2020, 12:47 PM IST

ಕಾಡಂಚಿನ ಗ್ರಾಮಗಳ ಸಮಸ್ಯೆ ಆಲಿಸಿದ ಸಚಿವರು

ಹನೂರು: ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಸುತ್ತಮುತ್ತಲ ಕಾಡಂಚಿನ ಗ್ರಾಮಗಳಾದ ಮೆದಗನಾಣೆ, ಇಂಡಿಗನತ್ತ ಮತ್ತು ತುಳಸಿಕೆರೆ ಗ್ರಾಮಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ  ಸುರೇಶ್‌ಕುಮಾರ್‌ ಭೇಟಿ ನೀಡಿ ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿದರು.

ಈ ವೇಳೆ ಮೆದಗನಾಣೆ ಗ್ರಾಮದ ಸಾರ್ವಜನಿಕರು ರಸ್ತೆ, ಚರಂಡಿ ವಿದ್ಯುತ್‌ಸಮಸ್ಯೆ, ಪಡಿತರ ಹೊತ್ತು ತರಲು ಇರುವ ಸಮಸ್ಯೆ, ಮಕ್ಕಳ ಶಿಕ್ಷಣದ ಬಗೆಗಿನ ತೊಡಕುಗಳ ಬಗ್ಗೆ ದೂರುಗಳ ಸುರಿಮಳೆಗೈದರು. ಇದಕ್ಕೆ ಪ್ರತಿಕ್ರಿಯಿಸಿದ ಸುರೇಶ್‌ಕುಮಾರ್‌, ಆದ್ಯತೆ ಮೇರೆಗೆ ಸಮಸ್ಯೆಗಳನ್ನು ಪರಿಹರಿಸುವುದಾಗಿ ಭರವಸೆ ನೀಡಿದರು.

ಕೆಲ ಬೇಡಗಂಪಣರು ತಮಗೆ ಹಿಂದಿನಸರ್ಕಾರದ ಅವಧಿಯಲ್ಲಿ ಶಾಸಕ ನರೇಂದ್ರ ಅವರು ರಾಜೀವ್‌ ಗಾಂಧಿ ವಸತಿ ನಿಗಮದಿಂದ 1880 ಮನೆ ಮಂಜೂರು ಮಾಡಿಸಿದ್ದರು. ಆದರೆ, ಮನೆ ಪೂರ್ಣಗೊಂಡಿದ್ದರೂ ಅನುದಾನ ಬಿಡುಗಡೆಯಾಗಿಲ್ಲ ಎಂದು ಅಳಲು ತೋಡಿಕೊಂಡರು.

ಸ್ಥಳದಲ್ಲಿದ್ದ ಗ್ರಾಪಂ ಅಭಿವೃದ್ಧಿ ಅಧಿಕಾರಿ ಮತ್ತು ತಾಪಂ ಇಒ ಅವರನ್ನು ಕರೆದ ಸಚಿವರು, “ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಿ ಅನುದಾನ ಬಿಡುಗಡೆ ಮಾಡಲಕ್ರಮವಹಿಸಿ’ ಎಂದು ಸೂಚಿಸಿದರು. ಕೆಲ  ಗ್ರಾಮಸ್ಥರು ತಮಗೆ ಉದ್ಯೋಗವಿಲ್ಲದ ಬಗ್ಗೆ ಅಹವಾಲು ನೀಡಿದಾಗ, ನರೇಗಾ ಯೊಜನೆಯಡಿ ಕೆರೆಗಳ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಂಡು ಉದ್ಯೋಗ ಕಲ್ಪಿಸಿಕೊಡುವಂತೆ ಸಚಿವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.