ವಿಜ್ಞಾನ-ಆಧ್ಯಾತ್ಮ ಬೆಳೆಯುವ ಅಗತ್ಯ ಹೆಚ್ಚಿದೆ


Team Udayavani, May 9, 2023, 3:11 PM IST

ವಿಜ್ಞಾನ-ಆಧ್ಯಾತ್ಮ ಬೆಳೆಯುವ ಅಗತ್ಯ ಹೆಚ್ಚಿದೆ

ಚಾಮರಾಜನಗರ: ವಿವೇಕಾನಂದರು ಜ್ಞಾನಕ್ಕೆ ಹೆಚ್ಚು ಮಹತ್ವ ಕೊಟ್ಟಿದ್ದರು. ಆಧ್ಯಾತ್ಮದ ಜ್ಞಾನವೇ ಆಗಿದ್ದರು. ಒಂದುಕಡೆ ಆಧ್ಯಾತ್ಮ ಮತ್ತೂಂದೆಡೆ ವಿಜ್ಞಾನ ಬೆಳೆಯುವ ಅಗತ್ಯತೆ ಹೆಚ್ಚಿದೆ ಎಂದು ಮೈಸೂರು ರಾಮಕೃಷ್ಣಾಶ್ರಮದ ಅಧ್ಯಕ್ಷ ಸ್ವಾಮಿ ಮುಕ್ತಿದಾನಂದಜೀ ಅಭಿಪ್ರಾಯಪಟ್ಟರು.

ನಗರದ ರಾಮಸಮುದ್ರದಲ್ಲಿರುವ ದೀನಬಂಧು ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ನೂತನ ಗ್ರಂಥಾಲಯ ಲೋಕಾರ್ಪಣೆ ಹಾಗೂ ವಿಜ್ಞಾನಭವನದ ಆವರಣದಲ್ಲಿ ಸ್ವಾಮಿವಿವೇಕಾನಂದರ ನೂತನ ಪ್ರತಿಮೆ ಅನಾವರಣಗೊಳಿಸಿ ಮಾತನಾಡಿದರು. ಯಾರು ಇತರರಿಗೆ ಬದುಕುತ್ತಾರೋ ಅವರು ಜೀವನದಲ್ಲಿ ಸಾರ್ಥಕ ಜೀವನ ನಡೆಸುತ್ತಾರೆ. ದೇವರು ಕೊಟ್ಟಿರುವ ಬುದ್ಧಿಶಕ್ತಿಯನ್ನು ಸಮಾಜದ ಒಳಿತಿಗಾಗಿ ವೆಚ್ಚ ಮಾಡಬೇಕು. ದೀನಬಂಧು ಸಂಸ್ಥೆಯು ವಿಜ್ಞಾನಲೋಕ ನಿರ್ಮಿಸಿ, ಅವರಲ್ಲಿ ವೈಜ್ಞಾನಿಕ ಮನೋಭಾವ ಉಂಟುಮಾಡುವ ಕಾರ್ಯಕ್ಕೆ ಮುಂದಾಗಿರುವುದು ಪ್ರಶಂಸನೀಯ ಎಂದರು.

ಮಾಡುವ ಕಾರ್ಯ ಒಳ್ಳೆಯದಾಗಲೀ: ರಾಣಿ ಬೆನ್ನೂರು ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಸ್ವಾಮಿ ಪ್ರಕಾಶಾನಂದಜೀ ಮಹಾ ರಾಜ್‌ ಮಾತನಾಡಿ, ಮಾಡುವ ಕಾರ್ಯ ಒಳ್ಳೆಯ ದಾಗಲೀ ಅಥವಾ ಕೆಟ್ಟದಾಗಲೀ ಅದರ ಬಗ್ಗೆ ಚಿಂತಿ ಸುವ ಕಡೆ ಮನಸು ಹೊರಳಬಾರದು, ಪ್ರತಿಯೊಂದು ಕೆಲಸಗಳಿಂದ ಪ್ರತಿಫ‌ಲ ದೊರಕಲಿದೆ. ಅದು ನಮಗೆ ಜೀವನವಿಡೀ ನೆಮ್ಮದಿಯಿಂದ ಬದುಕುವ ವಾತಾವರಣ ನಿರ್ಮಾಣ ಮಾಡುತ್ತದೆ ಎಂದರು.

ವಿವೇಕಾನಂದರು ಕರ್ಮದ ತಾತ್ವಿಕತೆಯ ಪ್ರತೀಕ: ದೀನಬಂಧು ಸಂಸ್ಥೆ ಗೌರವಕಾರ್ಯದರ್ಶಿ ಜಿ.ಎಸ್‌. ಜಯದೇವ ಮಾತನಾಡಿ, ಒಳ್ಳೆಯದನ್ನು ಮಾಡಬೇಕು ಎಂಬ ಆ‚ಶಯದೊಂದಿಗೆ ನಮ್ಮ ಸಂಸ್ಥೆಯಲ್ಲಿ ಗಾಂಧಿ ಪ್ರತಿಮೆ ನಿರ್ಮಾಣ ಮಾಡಲಾಗಿದೆ. ಗಾಂಧೀಜಿ ಒಳಿತಿನ ಸಂಕೇತ, ವಿವೇ ಕಾನಂದರು ಕರ್ಮದ ತಾತ್ವಿಕತೆಯ ಪ್ರತೀಕ, ಪ್ರತಿಮೆ ಗಳು ಕೇವಲ ಸ್ಥಾವರಗಳಲ್ಲ. ಅವು ಮನುಷ್ಯನ ಅಂತ ರಂಗದ ಪ್ರಜ್ಞೆಯನ್ನು ಹೆಚ್ಚಳ ಮಾಡಲಿವೆ ಎಂದರು.

ಸನ್ಮಾನ ಕಾರ್ಯಕ್ರಮ: ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ನಗರದ ದೀನಬಂಧು ಸಂಸ್ಥೆಯ ವಿಜ್ಞಾನಭವನದ ಆವರಣದಲ್ಲಿ ನಿರ್ಮಿಸಲಾದ ಸ್ವಾಮಿವಿವೇಕಾನಂದರ ಐದೂವರೆ ಅಡಿ ಎತ್ತರದ ನೂತನ ಪ್ರತಿಮೆಯನ್ನು ಸ್ವಾಮಿ ಮುಕ್ತಿದಾನಂದಜೀ ಅನಾವರಣಗೊಳಿಸಿದರು. ಪ್ರತಿಮೆ ನಿರ್ಮಿಸಿದ ಚಿತ್ರದುರ್ಗದ ಕಲಾಕೃತಿ ಆರ್ಟ್‌ ಫಾರಂ ಸಂಸ್ಥೆಯ ಕಲಾವಿದರಾದ ಸಿದ್ದಲಿಂಗಯ್ಯ, ಪ್ರಶಾಂತ್‌, ಹರಿಪ್ರಸಾದ್‌ ಅವರನ್ನು ಸನ್ಮಾನಿಸಲಾಯಿತು.

ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ಗ್ರಂಥಾಲಯ ಕಟ್ಟಡ ನಿರ್ಮಾಣ ನೆರವು ನೀಡಿದ ಬೆಂಗಳೂರು ಅಕ್ಯೂರೆಕ್ಸ್‌ ಸೆಲ್ಯೂಷನ್‌ ಸಂಸ್ಥೆಯ ನಿರ್ದೇಶಕಿ ಜಿ.ಎಸ್‌.ಪದ್ಮಶ್ರೀ, ಅಧ್ಯಕ್ಷ ಕೆ.ಎನ್‌. ರಾಮಮೋಹನ್‌, ದೀನಬಂಧು ಸಂಸ್ಥೆ ಆಡಳಿತಾಧಿಕಾರಿ ಪ್ರಜ್ಞಾ, ಮುಖ್ಯ ಶಿಕ್ಷಕ ಪ್ರಕಾಶ್‌, ಪ್ರಭುಸ್ವಾಮಿ, ಕಟ್ಟಡ ಎಂಜಿನಿಯರ್‌ ವೃಷಬೇಂದ್ರಪ್ಪ, ಕುಟುಂಬವರ್ಗದವರು, ದೀನಬಂಧು ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.