ಆಕ್ಸಿಜನ್‌ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಕಾಂಗ್ರೆಸ್‌ ನೆರವು


Team Udayavani, Jul 5, 2021, 6:21 PM IST

The oxygen disaster

ಚಾಮರಾಜನಗರ: ಕಳೆದ 2 ತಿಂಗಳ ಹಿಂದೆಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್‌ ಕೊರತೆಯಿಂದಮೃತರಾದ ತಾಲೂಕಿನ ಹೊನ್ನಹಳ್ಳಿ ಗ್ರಾಮದಮಹದೇವಶೆಟ್ಟಿ ಅವರ ಮನೆಗೆ ಶಾಸಕಸಿ.ಪುಟ್ಟರಂಗಶೆಟ್ಟಿ ಭೇಟಿ ನೀಡಿ ಕರ್ನಾಟಕಪ್ರದೇಶ ಕಾಂಗ್ರೆಸ್‌ ಸಮಿತಿಯಿಂದ ಕೊಡಲಾದ1 ಲಕ್ಷ ರೂ.ಗಳ ಪರಿಹಾರದ ಚೆಕ್‌, ಜತೆಗೆ 10ಸಾವಿರ ರೂ. ವೈಯಕ್ತಿಕ ಪರಿಹಾರ ವಿತರಿಸಿದರು.

ಹಾಗೆಯೇ ತಾಲೂಕಿನ ಅಮಚವಾಡಿಗ್ರಾಮದಲ್ಲಿ ಕೊರೊನಾ ಸೋಂಕಿಗೆ ಒಳಗಾಗಿಚಿಕಿತ್ಸೆ ಫ‌ಲಕಾರಿಯಾಗದೇ ಜಿಲ್ಲಾಸ್ಪತ್ರೆಯಲ್ಲಿಮೃತಪಟ್ಟ ವ್ಯಕ್ತಿ ಕುಟುಂಬಕ್ಕೆ ವೈಯಕ್ತಿಕವಾಗಿ ಧನಸಹಾಯ ಮಾಡಿದರು.

ಇದೇವೇಳೆಮಾತನಾಡಿದಅವರು,ಆಕ್ಸಿಜನ್‌ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆನ್ಯಾಯ ದೊರಕಿಸಲು ರಾಜ್ಯ ಸರ್ಕಾರವಿಫ‌ಲವಾಗಿದೆ. ಕೆಲವರಿಗೆ ಕೇವಲ 2 ಲಕ್ಷ ರೂ.ಪರಿಹಾರ ನೀಡಿ, ಇನ್ನೂ ಕೆಲವರಿಗೆಪರಿಹಾರವನ್ನೇ ನೀಡಿಲ್ಲ. 36 ಜನ ಆಕ್ಸಿಜನ್‌ದುರಂತದಲ್ಲಿ ಮೃತಪಟ್ಟಿದ್ದು, ಅವರೆಲ್ಲರಿಗೂಕಾಂಗ್ರೆಸ್‌ನಿಂದ ತಲಾ 1 ಲಕ್ಷ ರೂ. ಪರಿಹಾರ ನೀಡಲಾಗುತ್ತಿದೆ.

ಇದು ಪಕ್ಷದ ಬದ್ಧತೆತೋರಿಸುತ್ತದೆ ಎಂದರು.ಜಿಲ್ಲಾ ಕಾಂಗ್ರೆಸ್‌ ಉಪಾಧ್ಯಕ್ಷ ಬಿ.ಕೆ.ರವಿಕುಮಾರ್‌, ಗ್ರಾಮಾಂತರ ಬ್ಲಾಕ್‌ ಕಾಂಗ್ರೆಸ್‌ಅಧ್ಯಕ್ಷ ಎ.ಎಸ್‌.ಗುರುಸ್ವಾಮಿ, ಗ್ರಾಪಂಸದಸ್ಯ ರಾಜು, ಮುಖಂಡರಾದ ಶಂಭಪ್ಪ,ವಡ್ಡರಹಳ್ಳಿ ಶೇಖರಪ್ಪ, ಅಮಚವಾಡಿ ಶಿವಣ್ಣ,ಕೇಶವಮೂರ್ತಿ, ಶಿವನಂಜಯ್ಯ, ಕಂಠಿ,ಮಲ್ಲೇಶ್‌, ಪಿಡಿಒ ವೀಣಾ ಮತ್ತಿತರರು ಇದ್ದರು.

ಟಾಪ್ ನ್ಯೂಸ್

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.