ಅಂಗನವಾಡಿ ಮುಂದಿರುವ ಟ್ರಾನ್ಸ್‌ಫಾರ್ಮರ್‌ನಿಂದ ಅಪಾಯ


Team Udayavani, May 11, 2019, 3:00 AM IST

anganavadi

ಕೊಳ್ಳೇಗಾಲ: ತಾಲೂಕಿನ ಹರಳೆ ಗ್ರಾಮದಲ್ಲಿ ಶರಣ ಹರಳಯ್ಯ ಗದ್ದುಗೆ ಹೊಂದಿರುವ ಪವಿತ್ರವಾದ ಗ್ರಾಮದಲ್ಲಿ ಮಕ್ಕಳ ಕಲಿಕೆಗೆ ಅಂಗನವಾಡಿ ಕೇಂದ್ರವೊಂದನ್ನು ತೆರೆಯಲಾಗಿದ್ದು, ಕೇಂದ್ರದ ಮುಂಭಾಗವೇ ಸೆಸ್ಕ್ ನಿಗಮದ ವತಿಯಿಂದ ವಿದ್ಯುತ್‌ ಪರಿಕರ ಜೋಡಣೆ ಮಾಡಲಾಗಿದ್ದು, ಅಪಾಯಕ್ಕೆ ಆಹ್ವಾನ ನೀಡುವಂತಿದ್ದು, ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಬೇರೆಡೆಗೆ ಸ್ಥಳಾಂತರಿಸಿ ಪುಟ್ಟ ಮಕ್ಕಳಿಗಾಗುವ ಅಪಾಯ ತಪ್ಪಿಸಬೇಕಿದೆ.

ಇಲ್ಲಿನ ಅಂಗನವಾಡಿ ಕೇಂದ್ರದಲ್ಲಿ ನೋಂದಣಿಗೊಂಡಿರುವ 22 ಮಕ್ಕಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ನೀಡುವ ಉಚಿತ ಶಿಕ್ಷಣ ಮತ್ತು ಇನ್ನಿತರ ಆಹಾರ ಸಾಮಗ್ರಿಗಳನ್ನು ಪಡೆದು ಆಟೋಟವನ್ನು ಆಡುವ ಹಸುಳೆಗಳಿಗೆ ಕೇಂದ್ರದ ಮುಂಭಾಗ ಇರುವ ವಿದ್ಯುತ್‌ ಟ್ರಾನ್ಸ್‌ಫಾರ್ಮರ್‌ನಿಂದ ಆಡಚಣೆ ಉಂಟಾಗುವ ಪರಿಸ್ಥಿತಿ ಎದುರಾಗಿದ್ದು, ಕೂಡಲೇ ಸೆಸ್ಕ್ ನಿಗಮದ ಅಧಿಕಾರಿಗಳು ಇತ್ತ ಗಮನ ಹರಿಸಿ ಅಪಾಯವಾಗುವ ಮುನ್ನವೇ ಟಾನ್ಸ್‌ಫಾರ್ಮರ್‌ ಅನ್ನು ಬೇರೆಡೆಗೆ ಸ್ಥಳಾಂತರಿಸಿ ಹಸುಳೆಗಳ ರಕ್ಷಣೆಗೆ ಮುಂದಾಗಬೇಕು.

ಸೆಸ್ಕ್ ಅಧಿಕಾರಿಗಳೇ ಜವಾಬ್ದಾರಿ: ಅಂಗನವಾಡಿ ಕೇಂದ್ರದ ಮುಂಭಾಗವೇ ವಿದ್ಯುತ್‌ ಟ್ರಾನ್ಸ್‌ಫಾರ್ಮರ್‌ ಇದ್ದು, ಮಕ್ಕಳು ಆಟವಾಡುವ ವೇಳೆ ಯಾವುದಾದರೂ ಅಪಾಯ ಏರ್ಪಟ್ಟ ಸಂದರ್ಭದಲ್ಲಿ ಅದರಿಂದ ಉಂಟಾಗುವ ಅನಾವುತಕ್ಕೆ ನಿಗಮದ ಅಧಿಕಾರಿಗಳೇ ಹೊಣೆಗಾರರು ಆಗಬೇಕಾಗುತ್ತದೆ ಎಂದು ಗ್ರಾಮಸ್ಥರ ಎಚ್ಚರಿಸಿದ್ದಾರೆ.

ಅನಾವುತ ಕಟ್ಟಿಟ್ಟ ಬುತ್ತಿ: ಅಂಗನವಾಡಿ ಕೇಂದ್ರದ ಬಳಿ ಅನಾವುತ ಸಂಭವಿಸುವ ಮೊದಲೇ ಅಧಿಕಾರಿಗಳು ವಿದ್ಯುತ್‌ ಟ್ರಾನ್ಸ್‌ಫಾರ್ಮರನ್ನು ಬದಲಾಯಿಸುವ ಮೂಲಕ ಮುಂದೊಂದು ದಿನ ಸಂಭವಿಸಬಹುದಾದ ಅನಾವುತವನ್ನು ತಪ್ಪಿಸಬೇಕೆಂದು ಗ್ರಾಮದ ಯುವ ಮುಖಂಡ ಗಣೇಶ್‌ ಒತ್ತಾಯಿಸಿದ್ಧಾರೆ.

ಅಧಿಕಾರಿಗಳಿಗೆ ಮನವಿ: ಕೇಂದ್ರದ ಮುಂಭಾಗ ವಿದ್ಯುತ್‌ ನಿಗಮದ ಅಧಿಕಾರಿಗಳು ವಿದ್ಯುತ್‌ ಟ್ರಾನ್ಸ್‌ಫಾರ್ಮರ್‌ ಅಳವಡಿಸಿದ್ದು, ಇದರಿಂದ ಮಕ್ಕಳಿಗೆ ಅಪಾಯ ಎದುರಾಗುವುದರಿಂದ ಕೂಡಲೇ ಮಹಿಳಾ ಮತ್ತು ಮಕ್ಕಳು ಕಲ್ಯಾಣ ಅಭಿವೃದ್ಧಿ ಇಲಾಖಾ ಅಧಿಕಾರಿಗಳ ಗಮನಕ್ಕೆ ತಂದು ಅದನ್ನು ತೆರುವುಗೊಳಿಸುವಂತೆ ಮನವಿ ಮಾಡಲಾಗುವುದೆಂದು ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಸುಂದ್ರಮ್ಮ “ಉದಯವಾಣಿ’ಗೆ ತಿಳಿಸಿದ್ದಾರೆ.

ಹರಳೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಅಂಗನವಾಡಿ ಕೇಂದ್ರದ ಮುಂಭಾಗ ಅಳವಡಿಸಿರುವ ವಿದ್ಯುತ್‌ ಟ್ರಾನ್ಸ್‌ಫಾರ್ಮರ್‌ ಬದಲಾಯಿಸುವಂತೆ ದೂರು ನೀಡಿದ ಪಕ್ಷದಲ್ಲಿ ಕೂಡಲೇ ಸ್ಥಳಾಂತರ ಮಾಡಲಾಗುವುದು.
-ಲಿಂಗರಾಜು, ಸೆಸ್ಕ್ ನಿಗಮದ ಎಇಇ

* ಡಿ.ನಟರಾಜು

ಟಾಪ್ ನ್ಯೂಸ್

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.