ಮಹದೇಶ್ವರ ಬೆಟ್ಟದಲ್ಲಿ ಧೂಪ ಮಾರುತ್ತಿದ್ದ ಮಹಿಳೆಯ ಹಣ,ಚಿನ್ನಾಭರಣ ಕಳವು: ದೂರು ದಾಖಲು


Team Udayavani, Jul 2, 2022, 2:31 PM IST

ಮಹದೇಶ್ವರ ಬೆಟ್ಟದಲ್ಲಿ ಧೂಪ ಮಾರುತ್ತಿದ್ದ ಮಹಿಳೆಯ ಹಣ,ಚಿನ್ನಾಭರಣ ಕಳವು: ದೂರು ದಾಖಲು

ಹನೂರು: ಧೂಪ , ಕರ್ಪೂರ ಮಾರುತ್ತಿದ್ದ ಮಹಿಳೆಯಿಂದ ಹಣ ಮತ್ತು ಚಿನ್ನಾಭರಣ ದೋಚಿರುವ ಘಟನೆ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದಿದೆ.

ಮಲೆ ಮಹದೇಶ್ವರ ಬೆಟ್ಟದಲ್ಲಿ ಕಳೆದ 20 ವರ್ಷಗಳಿಂದ ಧೂಪ ಕರ್ಪೂರ ಮಾರುತ್ತಿದ್ದ ರಾಮನಗರ ಜಿಲ್ಲೆ ಕನಕಪುರದ ಶಿವಮ್ಮ ಎಂಬಾಕೆ ಹಣ ಮತ್ತು ಚಿನ್ನಾಭರಣ ಕಳೆದುಕೊಂಡ ಮಹಿಳೆಯಾಗಿದ್ದು, ಈಕೆ ಬೆಳಗ್ಗಿನ ಜಾವ ಕನಕಪುರಕ್ಕೆ ತೆರಳಲು ಆಕೆಯ ಬಳಿಯಿದ್ದ 2.5ಲಕ್ಷ ನಗದು, 12 ಗ್ರಾಂ ಚಿನ್ನದ ನೆಕ್ಲೆಸ್ ಮತ್ತು 14ಗ್ರಾಂ ಚಿನ್ನದ ಸರವನ್ನು ಆಕೆಯ ಬಳಿ ಇಟ್ಟುಕೊಂಡು ಚಿನ್ನದ ತೇರಿನ ಟಿಕೆಟ್ ಕೊಡುವ ಸ್ಥಳದ ಬಳಿ ಮಲಗಿದ್ದಳು.

ಈ ವೇಳೆ ಅಪರಿಚಿತ 24 ವರ್ಷದ ಯುವಕನೋರ್ವ ಈಕೆಯ ಬಳಿ ಬಂದು ಪಕ್ಕದಲ್ಲಿಯೇ ಮಲಗಿದ್ದು, ನೀನು ಯಾರು ಇಲ್ಲಿ ಯಾಕೆ ಬಂದು ಮಲಗಿದ್ದೀಯಾ ಎಂದು ಕೇಳಿದಾಗ ನಾನು ಮಂಡ್ಯ ಜಿಲ್ಲೆ ಕಿರುಗಾವಲು ಗ್ರಾಮದ ರವಿ ಎಂದು ತಿಳಿಸಿದ್ದು, ಏನು ಗಾಬರಿಯಾಗಬೇಡಿ ಮಲಗಿ ಎಂದು ಹೇಳಿದ್ದಾನೆ. ಬಳಿಕ ಬೆಳಗ್ಗೆ ಎದ್ದು ನೋಡಿದಾಗ ಶಿವಮ್ಮ ಬಳಿಯಿದ್ದ 2.5ಲಕ್ಷ ನಗದು ಮತ್ತು ಚಿನ್ನಾಭರಣಗಳು ನಾಪತ್ತೆಯಾಗಿದ್ದವು. ಆಕೆಯ ಪಕ್ಕದಲ್ಲಿ ಮಲಗಿದ್ದ ಯುವಕ ಕೂಡ ನಾಪತ್ತೆಯಾಗಿದ್ದನು.

ಇದನ್ನೂ ಓದಿ: ರಾಸಲೀಲೆ ವಿಡಿಯೋ ವೈರಲ್; ತಲೆ ಮರೆಸಿಕೊಂಡ ಸಿಂಧನೂರಿನ ಶಿಕ್ಷಕ

ಈ ಸಂಬಂಧ ಹಣ ಮತ್ತು ಚಿನ್ನಾಭರಣಗಳನ್ನು ಕಳೆದುಕೊಂಡ ಶಿವಮ್ಮ ರವಿ ಎಂಬಾತನೇ ಈ ಕೃತ್ಯ ಎಸಗಿರುವ ಶಂಕೆಯಿದ್ದು ಆತನನ್ನು ಪತ್ತೆಹಚ್ಚಿ ತನ್ನ ಹಣ ಮತ್ತು ಚಿನ್ನಾಭರಣಗಳನ್ನು ಪತ್ತೆ ಹಚ್ಚಿ ಕೊಡುವಂತೆ ದೂರು ದಾಖಲಿಸಿದ್ದಾಳೆ.

ಈ ಸಂಬಂಧ ಮಲೆ ಮಹದೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಟಾಪ್ ನ್ಯೂಸ್

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.