ಮಹದೇಶ್ವರ ಬೆಟ್ಟದಲ್ಲಿ ಧೂಪ ಮಾರುತ್ತಿದ್ದ ಮಹಿಳೆಯ ಹಣ,ಚಿನ್ನಾಭರಣ ಕಳವು: ದೂರು ದಾಖಲು


Team Udayavani, Jul 2, 2022, 2:31 PM IST

ಮಹದೇಶ್ವರ ಬೆಟ್ಟದಲ್ಲಿ ಧೂಪ ಮಾರುತ್ತಿದ್ದ ಮಹಿಳೆಯ ಹಣ,ಚಿನ್ನಾಭರಣ ಕಳವು: ದೂರು ದಾಖಲು

ಹನೂರು: ಧೂಪ , ಕರ್ಪೂರ ಮಾರುತ್ತಿದ್ದ ಮಹಿಳೆಯಿಂದ ಹಣ ಮತ್ತು ಚಿನ್ನಾಭರಣ ದೋಚಿರುವ ಘಟನೆ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದಿದೆ.

ಮಲೆ ಮಹದೇಶ್ವರ ಬೆಟ್ಟದಲ್ಲಿ ಕಳೆದ 20 ವರ್ಷಗಳಿಂದ ಧೂಪ ಕರ್ಪೂರ ಮಾರುತ್ತಿದ್ದ ರಾಮನಗರ ಜಿಲ್ಲೆ ಕನಕಪುರದ ಶಿವಮ್ಮ ಎಂಬಾಕೆ ಹಣ ಮತ್ತು ಚಿನ್ನಾಭರಣ ಕಳೆದುಕೊಂಡ ಮಹಿಳೆಯಾಗಿದ್ದು, ಈಕೆ ಬೆಳಗ್ಗಿನ ಜಾವ ಕನಕಪುರಕ್ಕೆ ತೆರಳಲು ಆಕೆಯ ಬಳಿಯಿದ್ದ 2.5ಲಕ್ಷ ನಗದು, 12 ಗ್ರಾಂ ಚಿನ್ನದ ನೆಕ್ಲೆಸ್ ಮತ್ತು 14ಗ್ರಾಂ ಚಿನ್ನದ ಸರವನ್ನು ಆಕೆಯ ಬಳಿ ಇಟ್ಟುಕೊಂಡು ಚಿನ್ನದ ತೇರಿನ ಟಿಕೆಟ್ ಕೊಡುವ ಸ್ಥಳದ ಬಳಿ ಮಲಗಿದ್ದಳು.

ಈ ವೇಳೆ ಅಪರಿಚಿತ 24 ವರ್ಷದ ಯುವಕನೋರ್ವ ಈಕೆಯ ಬಳಿ ಬಂದು ಪಕ್ಕದಲ್ಲಿಯೇ ಮಲಗಿದ್ದು, ನೀನು ಯಾರು ಇಲ್ಲಿ ಯಾಕೆ ಬಂದು ಮಲಗಿದ್ದೀಯಾ ಎಂದು ಕೇಳಿದಾಗ ನಾನು ಮಂಡ್ಯ ಜಿಲ್ಲೆ ಕಿರುಗಾವಲು ಗ್ರಾಮದ ರವಿ ಎಂದು ತಿಳಿಸಿದ್ದು, ಏನು ಗಾಬರಿಯಾಗಬೇಡಿ ಮಲಗಿ ಎಂದು ಹೇಳಿದ್ದಾನೆ. ಬಳಿಕ ಬೆಳಗ್ಗೆ ಎದ್ದು ನೋಡಿದಾಗ ಶಿವಮ್ಮ ಬಳಿಯಿದ್ದ 2.5ಲಕ್ಷ ನಗದು ಮತ್ತು ಚಿನ್ನಾಭರಣಗಳು ನಾಪತ್ತೆಯಾಗಿದ್ದವು. ಆಕೆಯ ಪಕ್ಕದಲ್ಲಿ ಮಲಗಿದ್ದ ಯುವಕ ಕೂಡ ನಾಪತ್ತೆಯಾಗಿದ್ದನು.

ಇದನ್ನೂ ಓದಿ: ರಾಸಲೀಲೆ ವಿಡಿಯೋ ವೈರಲ್; ತಲೆ ಮರೆಸಿಕೊಂಡ ಸಿಂಧನೂರಿನ ಶಿಕ್ಷಕ

ಈ ಸಂಬಂಧ ಹಣ ಮತ್ತು ಚಿನ್ನಾಭರಣಗಳನ್ನು ಕಳೆದುಕೊಂಡ ಶಿವಮ್ಮ ರವಿ ಎಂಬಾತನೇ ಈ ಕೃತ್ಯ ಎಸಗಿರುವ ಶಂಕೆಯಿದ್ದು ಆತನನ್ನು ಪತ್ತೆಹಚ್ಚಿ ತನ್ನ ಹಣ ಮತ್ತು ಚಿನ್ನಾಭರಣಗಳನ್ನು ಪತ್ತೆ ಹಚ್ಚಿ ಕೊಡುವಂತೆ ದೂರು ದಾಖಲಿಸಿದ್ದಾಳೆ.

ಈ ಸಂಬಂಧ ಮಲೆ ಮಹದೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಟಾಪ್ ನ್ಯೂಸ್

Asian Games: Gold for India in Shooting Trap Men’s Team Event

Asian Games: ಶೂಟಿಂಗ್ ಟ್ರ್ಯಾಪ್ ಪುರುಷರ ತಂಡ ಸ್ಪರ್ಧೆಯಲ್ಲಿ ಭಾರತಕ್ಕೆ ಚಿನ್ನ

8-social-anxiety-disorder

Health: ಸೋಶಿಯಲ್‌ ಆ್ಯಂಕ್ಸೈಟಿ ಡಿಸಾರ್ಡರ್‌

Karachi; ಗುಂಡಿನ ದಾಳಿಯಲ್ಲಿ ಲಷ್ಕರ್-ಎ-ತೈಬಾ ಸ್ಥಾಪಕ ಸದಸ್ಯ ಖೈಸರ್ ಫಾರೂಕಿ ಹತ್ಯೆ

Karachi; ಗುಂಡಿನ ದಾಳಿಯಲ್ಲಿ ಲಷ್ಕರ್-ಎ-ತೈಬಾ ಸ್ಥಾಪಕ ಸದಸ್ಯ ಖೈಸರ್ ಫಾರೂಕಿ ಹತ್ಯೆ

hivanna

GHOST: ಶಿವಣ್ಣನ ಘೋಸ್ಟ್ ಅವತಾರಕ್ಕೆ ಫ್ಯಾನ್ಸ್ ಫಿದಾ; ಟ್ರೇಲರ್ ನೋಡಿ

Bengaluru; ನಟ ನಾಗಭೂಷಣ ಕಾರು ಅಪಘಾತ; ಮಹಿಳೆ ಸ್ಥಳದಲ್ಲೇ ಸಾವು

Bengaluru; ನಟ ನಾಗಭೂಷಣ ಕಾರು ಅಪಘಾತ; ಮಹಿಳೆ ಸ್ಥಳದಲ್ಲೇ ಸಾವು

7-belthanagdy

Belthangady: ಎಕ್ರೆ ಪ್ರದೇಶದಲ್ಲಿ ಭತ್ತದ ಗದ್ದೆಗೆ ಆನೆ ದಾಳಿ

Sandalwood ; 7 movies releasing on October 6

Sandalwood ಸಿನಿಜಾತ್ರೆ; ಅಕ್ಟೋಬರ್‌ 6ಕ್ಕೆ 7 ಸಿನಿಮಾಗಳು ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewqeqw

Yelandur ; ರಸ್ತೆ ಅಪಘಾತದಲ್ಲಿ ಮೆಡಿಕಲ್ ವಿದ್ಯಾರ್ಥಿ ಮೃತ್ಯು,ಮೂವರಿಗೆ ಗಾಯ

4-kollegala

Kollegala: ತಜ್ಞ ವೈದ್ಯೆಯ ಅನುಮಾನಸ್ಪದ ಸಾವು

Chamarajanagar ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ : ಜಿಲ್ಲಾಧಿಕಾರಿ ಆದೇಶ

Chamarajanagar ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ : ಜಿಲ್ಲಾಧಿಕಾರಿ ಆದೇಶ

Gundlupet: ಚಿನ್ನದ ವ್ಯಾಪಾರಿಯ ಕಾರು ಅಡ್ಡಗಟ್ಟಿ 44 ಲಕ್ಷ ರೂ. ದರೋಡೆ

Gundlupet: ಚಿನ್ನದ ವ್ಯಾಪಾರಿಯ ಕಾರು ಅಡ್ಡಗಟ್ಟಿ 44 ಲಕ್ಷ ರೂ. ದರೋಡೆ

Gundlupet Bandh: ನಾಳಿನ ಗುಂಡ್ಲುಪೇಟೆ ಬಂದ್‌ಗೆ ಸಹಕರಿಸಿ: ನಿರಂಜನಕುಮಾರ್‌

Gundlupet Bandh: ನಾಳಿನ ಗುಂಡ್ಲುಪೇಟೆ ಬಂದ್‌ಗೆ ಸಹಕರಿಸಿ: ನಿರಂಜನಕುಮಾರ್‌

MUST WATCH

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

ಹೊಸ ಸೇರ್ಪಡೆ

Asian Games: Gold for India in Shooting Trap Men’s Team Event

Asian Games: ಶೂಟಿಂಗ್ ಟ್ರ್ಯಾಪ್ ಪುರುಷರ ತಂಡ ಸ್ಪರ್ಧೆಯಲ್ಲಿ ಭಾರತಕ್ಕೆ ಚಿನ್ನ

10-charmadi

Cleaning: ಅರಣ್ಯ ಇಲಾಖೆ ವತಿಯಿಂದ ಚಾರ್ಮಾಡಿ ಘಾಟ್ ನಲ್ಲಿ ಸ್ವಚ್ಚತಾ ಕಾರ್ಯ

9–chincholi

ಸಚಿವ ಸ್ಥಾನ ಪಡೆದ ಬಳಿಕ ಮೊದಲ ಸಲ ಮತಕ್ಷೇತ್ರಕ್ಕೆ ಭೇಟಿ ನೀಡಿದ ಸಚಿವ ಡಾ. ಶರಣಪ್ರಕಾಶ ಪಾಟೀಲ

Dr. TMA Pai Convention Centre; 3 ದಿನಗಳ “ಬಿಗ್‌ ಬ್ರ್ಯಾಂಡ್ಸ್‌ ಎಕ್ಸ್‌ಪೋಗೆ’ ಚಾಲನೆ

Dr. TMA Pai Convention Centre; 3 ದಿನಗಳ “ಬಿಗ್‌ ಬ್ರ್ಯಾಂಡ್ಸ್‌ ಎಕ್ಸ್‌ಪೋಗೆ’ ಚಾಲನೆ

8-social-anxiety-disorder

Health: ಸೋಶಿಯಲ್‌ ಆ್ಯಂಕ್ಸೈಟಿ ಡಿಸಾರ್ಡರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.