ಕಾದಾಟದಲ್ಲಿ ಗಾಯಗೊಂಡ ಹುಲಿ
Team Udayavani, Oct 21, 2021, 2:45 PM IST
ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಬಂಡೀಪುರ ವಲಯದ ಪ್ರವಾಸೋದ್ಯಮ ಪ್ರದೇಶದ ಗಂಜಿಕಟ್ಟೆ ಅರಣ್ಯ ಪ್ರದೇಶದ ಬಳಿ ಸುಮಾರು 7 ರಿಂದ 8 ವರ್ಷದ ಗಂಡು ಹುಲಿ ಮತ್ತೂಂದು ಹುಲಿಯ ಜೊತೆ ಕಾದಾಟದಿಂದ ಗಾಯಗೊಂಡಿದೆ.
ಸಿಬ್ಬಂದಿಗಳು ಗಸ್ತು ತಿರುಗುತ್ತಿದ್ದ ಸಮಯದಲ್ಲಿ ಗಮನಿಸಿ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಹುಲಿಯು ಗಾಯಗೊಂಡಿರುವುದರಿಂದ ಬೇಟೆ ಯಾಡಲು ನಿಶ್ಯಕ್ತವಾಗಿದ್ದು, ಹಸಿವಿನಿಂದ ಬಳಲುತ್ತಿದೆ.
ಇದನ್ನೂ ಓದಿ:- ಬಂಧಿಸಲು ಹೋದ ಪೊಲೀಸರಿಗೆ ತಲವಾರು ತೋರಿಸಿ ರೌಡಿ ಶೀಟರ್ ಎಸ್ಕೇಪ್ : ಓರ್ವನ ಬಂಧನ
ಹುಲಿ ಚೇತರಿಸಿಕೊಳ್ಳುವ ಲಕ್ಷಣಗಳು ಕಂಡುಬಂದಿದೆ. ಆದ್ದರಿಂದ ಹುಲಿಯ ಚಲನ-ವಲಯವನ್ನು ಗಮನಿ ಸಲು ಟ್ರ್ಯಾಪ್ ಕ್ಯಾಮರಾಗಳನ್ನು ಅಳವಡಿಸ ಲಾಗಿದ್ದು, ಸಿಬ್ಬಂದಿಗಳ ಕಣ್ಗಾವಲಿನಲ್ಲಿ ನಿಗಾ ವಹಿಸಲಾಗಿರುತ್ತದೆ. ಹುಲಿಯು ಚೇತರಿಕೆ ಯಾಗದ ಪಕ್ಷದಲ್ಲಿ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ ಮಾರ್ಗಸೂಚಿ ಯಂತೆ ಕ್ರಮವಹಿಸ ಲಾಗುವುದು ಎಂದು ಬಂಡೀಪುರ ಹುಲಿ ಯೋಜನೆ ನಿರ್ದೇಶಕ ಎಸ್.ಆರ್ .ನಟೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್