ಗ್ರಹಣ ಪತ್ತೆಗೆ ಸಾಂಪ್ರದಾಯಿಕ ಪದ್ಧತಿ


Team Udayavani, Dec 27, 2019, 12:11 PM IST

cn-tdy-1

ಕೊಳ್ಳೇಗಾಲ: ಕಂಕಣ ಗ್ರಹಣ ಹಿನ್ನೆಲೆಯಲ್ಲಿ ತಾಲೂಕಿನ ಉಗನಿಯ ಗ್ರಾಮದ ಕುಮಾರ್‌ ಅವರು ತಟ್ಟೆಗೆ ನೀರು ತುಂಬಿ ಒನೆಕೆವೊಂದನ್ನು ನೇರವಾಗಿ ನಿಲ್ಲಿಸಿ ಗ್ರಾಮಸ್ಥರಲ್ಲಿ ವಿಸ್ಮಯ ಉಂಟು ಮಾಡಿರುವ ಪ್ರಸಂಗ ಗುರುವಾರ ನಡೆದಿದೆ.

ಕಂಕಣ ಸೂರ್ಯ ಗ್ರಹಣ ಹಿನ್ನೆಲೆಯಲ್ಲಿ ಗ್ರಹಣ ಆರಂಭವಾಗುತ್ತಿದ್ದಂತೆ ನೀರು ತುಂಬಿದ ತಟ್ಟೆಯಲ್ಲಿ ಪೂಜೆ ಮಾಡಿದ ಒನಕೆಯನ್ನು ನೇರವಾಗಿ ನಿಲ್ಲಿಸುತ್ತಿದ್ದಂತೆ ಒನಕೆ ನಿಲ್ಲುತ್ತದೆ. ಸೂರ್ಯಗ್ರಹಣ ಬಿಟ್ಟ ಕೂಡಲೇ ಒನಕೆ ಭೂಮಿಯ ಮೇಲೆ ಬೀಳುತ್ತದೆ. ಇದರಿಂದ ಸೂರ್ಯನ ಗ್ರಹಣ ಹಿಡಿದಿದೆ ಎಂದು ತಲಾತಲಾರಂತರದಿಂದ ಕಂಡುಕೊಂಡಿರುವ ಹಳೆಯ ವಿಸ್ಮಯ ಎಂದಿದ್ದಾರೆ.

ವೈಜ್ಞಾನಿಕ ಯುಗದಲ್ಲಿ ಕಂಕಣ ಸೂರ್ಯಗ್ರಹಣವನ್ನು ವೀಕ್ಷಣೆ ಮಾಡಿದರೂ ಏನು ಆಗುವುದಿಲ್ಲ ಎಂದು ಎಷ್ಟೇ ಸಂದೇಶ ನೀಡಿದರೂ ಸಹ ಜನರು ಗ್ರಹಣಕ್ಕೆ ಹೆದರಿ ಮನೆಯಿಂದ ಈಚೆಗೆ ಬರದೆ ಮನೆಯಲ್ಲಿಯೇ ಟಿವಿ ವೀಕ್ಷಣೆ ಮಾಡಿ ಕುಳುತ್ತಿದ್ದರಿಂದ ನಗರ ಪ್ರದೇಶಗಳಲ್ಲಿರುವ ಅಂಗಡಿ ಮತ್ತು ಬಸ್‌ ನಿಲ್ದಾಣದಲ್ಲಿ ಜನಗಳ ದಟ್ಟಣೆ ಕಡಿಮೆಯಾಗಿತ್ತು.

ಸಾರ್ವಜನಿಕರು ಗ್ರಹಣಕ್ಕೆ ಹೆದರಿ ಗಂಟೆಗಟ್ಟಲೆ ಮನೆ ಸೇರಿ ನಂತರ ಮಡಿಮಾಡಿ ದೇವಾಲಯಗಳಲ್ಲಿ ಪೂಜೆ ಸಲ್ಲಿಸಿದ ನಂತರವೇ ಊಟ,ಉಪಚಾರಕ್ಕೆ ಮುಂದಾಗಿರುವುದು ವಿಜ್ಞಾನ ಇನ್ನು ಜನರಿಗೆ ಮನದಟ್ಟು ಆಗಿಲ್ಲದಂತೆ ಆಗಿದೆ.

ಟಾಪ್ ನ್ಯೂಸ್

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಕ್ಕಳಿಗೆ ಲಸಿಕೆ: ಚಿಕ್ಕಬಳ್ಳಾಪುರ ಪ್ರಥಮ, ಚಾಮರಾಜನಗರ ದ್ವಿತೀಯ

ಮಕ್ಕಳಿಗೆ ಲಸಿಕೆ: ಚಿಕ್ಕಬಳ್ಳಾಪುರ ಪ್ರಥಮ, ಚಾಮರಾಜನಗರ ದ್ವಿತೀಯ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.