ಗುಂಡ್ಲುಪೇಟೆ: ಮನೆಯ ಒಲೆಗೆ ಪೆಟ್ರೋಲ್ ಹಾಕಿ ಬೆಂಕಿ ಹಚ್ಚಲು ಹೋದ ಮಹಿಳೆ ಸಜೀವ ದಹನ
Team Udayavani, Aug 14, 2022, 7:54 PM IST
ಗುಂಡ್ಲುಪೇಟೆ (ಚಾಮರಾಜನಗರ): ಮನೆಯ ಒಲೆಗೆ ಬೆಂಕಿ ಹಾಕಲು ಹೋಗಿ ಕೈಯಲಿದ್ದ ಪೆಟ್ರೋಲ್ ಮಹಿಳೆ ಮೇಲೆ ಚೆಲ್ಲಿದ ಪರಿಣಾಮ ಮಹಿಳೆ ಸಾವನ್ನಪ್ಪಿರುವ ಘಟನೆ ಪಟ್ಟಣದ ಅಂಬೇಡ್ಕರ್ ಸರ್ಕಲ್ ನಲ್ಲಿ ಭಾನುವಾರ ಸಂಜೆ ನಡೆದಿದೆ.
ಪಟ್ಟಣದ ಅಂಬೇಡ್ಕರ್ ಸರ್ಕಲ್ ನ ಇಂದ್ರಮ್ಮ(55) ಮೃತಪಟ್ಟ ಮಹಿಳೆಯಾಗಿದ್ದು, ಸ್ನಾನದ ಮನೆಯ ಒಲೆಗೆ ಬೆಂಕಿ ಹಾಕುವ ವೇಳೆ ಅವಘಡ ಸಂಭವಿಸಿದೆ ಎನ್ನಲಾಗಿದೆ. ಕೂಡಲೇ ಸ್ಥಳಕ್ಕಾಗಿಸಿದ ಅಗ್ನಿ ಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.
ಸ್ಥಳಕ್ಕೆ ಗುಂಡ್ಲುಪೇಟೆ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್