Kaveri ನದಿಯಲ್ಲಿ ಅಕ್ರಮವಾಗಿ ಮೀನು ಹಿಡಿಯುತ್ತಿದ್ದ ಇಬ್ಬರ ಬಂಧನ
Team Udayavani, Jan 13, 2024, 10:39 PM IST
ಕೊಳ್ಳೇಗಾಲ: ತಾಲ್ಲೂಕಿನ ಜಾಗೇರಿ ಗ್ರಾಮದ ಅರಣ್ಯ ಪ್ರದೇಶದ ಕಾವೇರಿ ನದಿಯಲ್ಲಿ ಅಕ್ರಮವಾಗಿ ಮೀನು ಹಿಡಿಯುತ್ತಿದ್ದಇಬ್ಬರು ಆರೋಪಿಗಳನ್ನು ಬಫರ್ ವಲಯದ ಅರಣ್ಯ ಅಧಿಕಾರಿಗಳು ಶನಿವಾರ ಬಂಧಿಸಿದ್ದಾರೆ.
ಜಾಗೇರಿ ಗ್ರಾಮದ ಸಮೀಪವಿರುವ ಶಿಲುವೈ ಪುರದ ನಿವಾಸಿ ಜಪಮಾಲೆ ಮತ್ತು ಪಾಸ್ಕಲ್ ಗ್ರಾಮದ ಪಾಲ್ ರಾಜ್ ಬಂಧಿತ ಆರೋಪಿಗಳು.
ಆರೋಪಿಗಳು ಪ್ರತಿನಿತ್ಯ ಅಕ್ರಮವಾಗಿ ಕಾಡಿನೊಳಗೆ ಪ್ರವೇಶ ಮಾಡಿ ಕಾವೇರಿ ನದಿಯಲ್ಲಿ ಮೀನು ಹಿಡಿಯುತ್ತಿದ್ದರು.ನಿತ್ಯ 300 ರಿಂದ 400 ಕೆಜಿ ಅಕ್ರಮವಾಗಿ ಮೀನುಗಳನ್ನು ಕಾವೇರಿ ನದಿಯಿಂದ ಹಿಡಿದು ಮಾರಾಟ ಮಾಡುವ ದಂಧೆಯ ಬಗ್ಗೆ ಮಾಹಿತಿ ಅರಿತ ಅರಣ್ಯ ಅಧಿಕಾರಿಗಳು ಇಬ್ಬರನ್ನು ಬಂಧಿಸಿ, ಅವರ ಬಿಳಿ ಇದ್ದ 40 ಕೆ.ಜಿ. ಮೀನು ಮತ್ತು ಸಾಮಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ.
ಇದನ್ನೂ ಓದಿ: Kollegala: ಪಡಿತರ ಅಕ್ಕಿ ಮಾರಾಟಕ್ಕಾಗಿ ಅಕ್ರಮವಾಗಿ ಸಾಗಿಸುತ್ತಿದ್ದವನ ಬಂಧನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!