ಕುಡಿವ ನೀರು ಪೂರೈಸಲು ಖಾಸಗಿ ಬೋರ್‌ವೆಲ್‌ ಬಳಸಿಕೊಳ್ಳಿ


Team Udayavani, Feb 22, 2021, 1:07 PM IST

ಕುಡಿವ ನೀರು ಪೂರೈಸಲು ಖಾಸಗಿ ಬೋರ್‌ವೆಲ್‌ ಬಳಸಿಕೊಳ್ಳಿ

ಹನೂರು: ಈ ಭಾಗದಲ್ಲಿ ಕುಡಿಯುವ ನೀರು ಪೂರೈಸಲು ಅಗತ್ಯ ಕ್ರಮವಹಿಸಲಾಗುವುದು ಎಂದು ಕುಡಿಯುವ ನೀರು ವಿಭಾಗದ ಇಇ ಶಿವಶಂಕರಯ್ಯ ತಿಳಿಸಿದರು. ತಾಲೂಕಿನ ಮಾರ್ಟಳ್ಳಿ ಗ್ರಾಪಂ ವ್ಯಾಪ್ತಿಯ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿರುವ ಸಂಬಂಧ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲಿಸಿದರು.

ಈ ವೇಳೆ ಪಂಚಾಯಿತಿ ವ್ಯಾಪ್ತಿಯ ನಾಲಾರೋಡ್‌, ಸಂದನಪಾಳ್ಯ,ಕೀರೆಪಾತಿ, ಮಾರ್ಟಳ್ಳಿ ಮತ್ತು ಹಳೇ ಮಾರ್ಟಳ್ಳಿ ಗ್ರಾಮಗಳಿಗೆ ಭೇಟಿ ನೀಡಿ ಪಿಡಿಒಗಳಿಂದ ಮಾಹಿತಿ ಪಡೆದರು. ಬಳಿಕ ಮಾತನಾಡಿ, ಗ್ರಾಮಸ್ಥರಿಗೆ ಯಾವುದೇ ಕಾರಣಕ್ಕೂ ನೀರಿನ ಸಮಸ್ಯೆಯಾಗಬಾರದು. ಈ ನಿಟ್ಟಿನಲ್ಲಿಪಂಚಾಯಿತಿ ವ್ಯಾಪ್ತಿಯ ಖಾಸಗಿ ವ್ಯಕ್ತಿಗಳ ಬೋರ್‌ವೆಲ್‌ ಅಥವಾ ಪಂಪ್‌ಸೆಟ್‌ಗಳಲ್ಲಿ ನೀರಿನ ಲಭ್ಯತೆಯಿದ್ದಲ್ಲಿ ಅಂತಹವರ ಜೊತೆ ಒಡಂಬಡಿಕೆ ಮಾಡಿಕೊಂಡು ನೀರು ಪೂರೈಸಿ. ಬೋರ್‌ವೆಲ್‌ಗ‌ಳಲ್ಲಿ ನೀರಿನ ಲಭ್ಯತೆಆಧರಿಸಿ ರೀಬೋರ್‌ ಮಾಡಿಸಿ. ಈ ಸಂಬಂಧಪಟ್ಟ ಹಿರಿಯ ಅಧಿಕಾರಿಗಳಿಗೆ ಪತ್ರ ಬರೆದು ಅನುಮತಿ ಪಡೆಯಲಾಗುವುದು ಎಂದರು.

ಈ ವೇಳೆ ಎಇಇ ಮಹಾದೇವಮೂರ್ತಿ, ಗ್ರಾ.ಪಂ ಉಪಾಧ್ಯಕ್ಷ ರಾಮ ಲಿಂಗಂ, ಸದಸ್ಯರಾದ ಆರುಸ್ವಾಮಿ, ತಂಬಿ, ಸರಸೀಬಾಯಿ, ರಾಜಮಣಿ, ಕೃಷ್ಣನಾಯ್ಕ, ಅಂಥೋಣಿಸ್ವಾಮಿ, ಪಿಡಿಒ ಡಾ| ಶಿವಣ್ಣ, ಬಿಲ್‌ ಕಲೆಕ್ಟರ್‌ ನಾಗರಾಜು, ಮುಖಂಡರಾದ ಶಿವು, ಪಿಂಟೋ, ಗಣೇಶ ಇತರರಿದ್ದರು.

 

ಟಾಪ್ ನ್ಯೂಸ್

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

1-qeqewqe

Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

Tiger attack; ಹೊನ್ನೇಗೌಡನಹಳ್ಳಿ: ಹುಲಿ ದಾಳಿ; ಯುವಕನಿಗೆ ಗಾಯ

Tiger attack; ಹೊನ್ನೇಗೌಡನಹಳ್ಳಿ: ಹುಲಿ ದಾಳಿ; ಯುವಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

12-fusion

UV Fusion: ಆಕೆಗೂ ಒಂದು ಮನಸ್ಸಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.