ವೀರಶೈವ ಮಹಾಸಭಾದ ತಾಲೂಕು ಘಟಕ ರಚನೆ


Team Udayavani, Sep 25, 2019, 3:00 AM IST

veerashiava

ಹನೂರು: ನೂತನವಾಗಿ ಘೋಷಣೆಯಾದ ಹನೂರು ಕ್ಷೇತ್ರದಲ್ಲಿ ಪ್ರಥಮ ಬಾರಿಗೆ ವೀರಶೈವ ಮಹಾಸಭಾದ ತಾಲೂ ಕು ಘಟಕವನ್ನು ರಚಿಸಲಾಗಿದ್ದು ಸಮಾಜವನ್ನು ಕಟ್ಟುವ ಕೆಲಸದಲ್ಲಿ ಪ್ರತಿಯೊಬ್ಬರೂ ಕೈ ಜೋಡಿಸಬೇಕು ಎಂದು ಅಖಿಲ ಬಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಉಪಾಧ್ಯಕ್ಷೆ ಹಾಗೂ ಮಾಜಿ ಶಾಸಕಿ ಪರಿಮಳಾ ನಾಗಪ್ಪ ಅಭಿಪ್ರಾಯಪಟ್ಟರು. ಪಟ್ಟಣದ ಎಪಿಎಂಸಿ ಪ್ರಾಂಗಣದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ತಾಲೂ ಕು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮತ್ತು ಕೃತಜ್ಞತಾ ಸಮಾರಂಭದಲ್ಲಿ ಮಾತನಾಡಿದರು.

ನಿವೇಶನ ಪಡೆಯಲು ಸಹಕಾರ ನೀಡಿ: ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಹನೂರು ತಾಲೂ ಕು ಘಟಕಕ್ಕೆ ಎಮಾಜದ ಪ್ರತಿಯೊಬ್ಬರೂ ಒಮ್ಮತದಿಂದ ಪದಾಧಿಕಾರಿಗಳನ್ನು ಆಯ್ಕೆ ಮಾಡಿದ್ದಕ್ಕೆ ಹರ್ಷ ವ್ಯಕ್ತಪಡಿಸಿದರು. ಸಮಾಜವನ್ನು ಒಗ್ಗೂಡಿಸಿ ಕಟ್ಟುವ ಕೆಲಸ ಕೇವಲ ಮಹಾಸಭಾದ ಪದಾಧಿಕಾರಿಗಳ ಜವಾಬ್ದಾರಿಯಲ್ಲ. ಇದಕ್ಕೆ ಸಮಾಜದ ಪ್ರತಿಯೊಬ್ಬರೂ ಕೈ ಜೋಡಿಸಬೇಕು. ನೂತನ ಘಟಕಕ್ಕೆ ಒಂದು ನಿವೇಶನದ ಅವಶ್ಯಕತೆಯಿದ್ದು ಮೊದಲು ಒಂದು ನಿವೇಶನ ಪಡೆಯಲು ಪ್ರತಿಯೊಬ್ಬರೂ ಸಹಕಾರ ನೀಡಬೇಕು ಎಂದರು.

ಮಹಿಳೆಯರಿಗೆ ಆದ್ಯತೆ: ಯಾವುದೇ ಸಂದರ್ಭದಲ್ಲೂ ರಾಜಕೀಯವನ್ನು ಬದಿಗೊತ್ತಿ ಸಮಾಜದ ನಾವೆಲ್ಲಾ ಒಂದು ಎಂದು ಕಾರ್ಯನಿರ್ವಹಿಸಬೇಕು. ವೀರಶೈವ ಸಮಾಜ 12ನೇ ಶತಮಾನದಲ್ಲಿಯೇ ಮಹಿಳೆಯರಿಗೆ ಆದ್ಯತೆ ನೀಡಿದ ಸಮಾಜವಾಗಿದೆ ಎಂದು ತಿಳಿಸಿದರು.

ಪ್ರತ್ಯೇಕ ಎಂಬ ಭಾವನೆಬೇಡ: ವೀರಶೈವ ಮಹಾಸಭಾದ ರಾಜ್ಯ ಕಾರ್ಯದರ್ಶಿ ಹೆಗ್ಗವಾಡಿಪುರ ಮಹದೇವಸ್ವಾಮಿ ಮಾತನಾಡಿ, ಯಾವುದೇ ಸಂದರ್ಭದಲ್ಲಿಯೂ ವೀರಶೈವ – ಲಿಂಗಾಯತ ಪ್ರತ್ಯೇಕ ಎಂಬ ಭಾವನೆಬೇಡ. ಈ ರೀತಿ ಒಡಕು ಉಂಟಾದಲ್ಲಿ ಅದು ನಮ್ಮ ಸಮಾಜಕ್ಕೆ ಹಿನ್ನಡೆಯಾಗುತ್ತದೆ ಎಂದು ತಿಳಿಸಿದರು.

ನೂತನ ಪದಾಧಿಕಾರಿಗಳ ಪದಗ್ರಹಣ: ಅಖಿಲ ಭಾತರ ವೀರಶೈವ ಮಹಾಸಭಾದ ನೂತನ ಹನೂರು ಘಟಕದ ಅಧ್ಯಕ್ಷರಾಗಿ ಆಯ್ಕೆಯಾದ ಕಣ್ಣೂರು ಬಸವರಾಜಪ್ಪ, ನೂತನ ಪದಾಧಿಕಾರಿಗಳಾದ ಚಿಂಚಳ್ಳಿ ಬಸವಣ್ಣ, ರಾಮಾಪುರ ನಾಗೇಂದ್ರಪ್ರಭು, ಅನಾಪುರ ಮಹದೇವಸ್ವಾಮಿ, ರಾಮಾಪುರ ಅಶ್ವಥ್‌, ಜಯಣ್ಣ, ರಾಜಪ್ಪ, ಪ್ರಭುಸ್ವಾಮಿ, ಜಗದೀಶ್‌, ಬಂಡಳ್ಳಿ ಶಿವಕುಮಾರ್‌, ನಾಗರಾಜು, ಪೆದ್ದಯ್ಯ, ರಾಜಪ್ಪ, ಜಗದೀಶ್‌, ಮಹದೇವಸ್ವಾಮಿ, ಶಿಲ್ಪಾ ಉಮೇಶ್‌, ಶೈಲಜಾ ಅವರಿಗೆ ಪ್ರಮಾಣಪತ್ರ , ನೆನಪಿನ ಕಾಣಿಕೆ ವಿತರಿಸಿ ಆತ್ಮೀಯವಾಗಿ ಸನ್ಮಾನಿಸಲಾಯಿತು.

ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷ ಕೊಡಸೋಗೆ ಶಿವಬಸಪ್ಪ, ಯಳಂದೂರು ತಾಲೂಕು ಅಧ್ಯಕ್ಷ ಪುಟ್ಟಸುಬ್ಬಪ್ಪ, ಜಿಪಂ ಸದಸ್ಯೆ ಲೇಖಾ ರವೀಂದ್ರ, ತಾಪಂ ಸದಸ್ಯ ಲೋಕೇಶ್‌ಕುಮಾರ್‌, ಹಾಪ್‌ಕಾಮ್ಸ್‌ ನಿರ್ದೇಶಕ ಉದ್ದನೂರು ಪ್ರಸಾದ್‌, ಮುಖಂಡರಾದ ನಾಗೇಂದ್ರಬಾಬು, ನಾಗನತ್ತ ಗುರುಮಲ್ಲಪ್ಪ, ಸದಾಶಿವಮೂರ್ತಿ, ಮೂರ್ತಿ, ವೃಷಭೇಂದ್ರ ಸ್ವಾಮಿ, ರಾಮಾಪುರ ಮಾದೇಶ್‌, ಮುರುಡೇಶ್ವರ ಸ್ವಾಮಿ, ರಾಜಶೇಖರ್‌ ಮೂರ್ತಿ ಇದ್ದರು.

ಟಾಪ್ ನ್ಯೂಸ್

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

1-qeqewqe

Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

Tiger attack; ಹೊನ್ನೇಗೌಡನಹಳ್ಳಿ: ಹುಲಿ ದಾಳಿ; ಯುವಕನಿಗೆ ಗಾಯ

Tiger attack; ಹೊನ್ನೇಗೌಡನಹಳ್ಳಿ: ಹುಲಿ ದಾಳಿ; ಯುವಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

12-fusion

UV Fusion: ಆಕೆಗೂ ಒಂದು ಮನಸ್ಸಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.