ಜನರಿಗೆ ಬೆಳೆದಿದ್ದ ತರಕಾರಿ ಜಾನುವಾರು ಪಾಲು


Team Udayavani, May 3, 2021, 3:14 PM IST

Vegetable livestock share

ಯಳಂದೂರು: ರೈತ ಕಷ್ಟಪಟ್ಟು ಬೆಳೆದ ಬೆಳೆಯುಕೋವಿಡ್‌ ಹಿನ್ನೆಲೆಯಲ್ಲಿ ಮಾರಾಟವಾಗದೆ,ಜಾನುವಾರುಗಳಿಗೆ ಮೇವಾಗಿದ್ದು, ಲಕ್ಷಾಂತರ ರೂ.aವ್ಯಯಿಸಿ ಬೆಳೆ ಬೆಳೆದಿದ್ದ ರೈತರು ತಲೆ ಮೇಲೆ ಕೈ ಹೊತ್ತುಕೂರುವ ಪರಿಸ್ಥಿತಿ ಎದುರಾಗಿದೆ.

ರೈತರು ಜಮೀನಿನಲ್ಲಿ ಚೆಂಡು ಹೂ, ಮಂಗಳೂರುಸೌತೆ, (ಎಂಸಿ ಸೌತೆ), ಬೂದುಗುಂಬಳ, ಟೊಮೆಟೋ,ಕಲ್ಲಂಗಡಿ, ಸೌತೆಕಾಯಿ ಬೆಳೆಯನ್ನು ಸಮೃದ್ಧಿಯಾಗಿಬೆಳೆದಿದ್ದಾರೆ. ಕೊರೊನಾ ಎರಡನೇ ಅಲೆಯುಹೆಚ್ಚಾಗಿರುವ ಕಾರಣ ರಾಜ್ಯದಲ್ಲಿ 14 ದಿನಗಳ ಕಾಲಲಾಕ್‌ಡೌನ್‌ ಮಾಡಿರುವ ಪರಿಣಾಮ ಮದುವೆ, ಸಭೆ,ಸಮಾರಂಭ, ಪೂಜೆ, ಉತ್ಸವ, ಮೆರವಣಿಗೆ ಸೇರಿದಂತೆಇತರೆ ಕಾರ್ಯಕ್ರಮಗಳು ಸ್ಥಗಿತವಾಗಿರುವುದರಿಂದಬೇಡಿಕೆ ಇಲ್ಲದಂತಾಗಿದೆ. ಹೀಗಾಗಿ ಹೂಗಳು ಹಾಗೂತರಕಾರಿಗಳು ಜಮೀನಿನಲ್ಲೇ ಹಾಳಾಗುತ್ತಿವೆ.

ಮಣ್ಣು ಪಾಲಾದ ಬೆಳೆ: ತಾಲೂಕಿನ ದುಗ್ಗಹಟ್ಟಿ,ಕೆಸ್ತೂರು, ಹೊನ್ನೂರು, ಗಂಗವಾಡಿ, ಗುಂಬಳ್ಳಿ ದಾಸನಹುಂಡಿ ಗ್ರಾಮಗಳಲ್ಲಿ ಹೆಚ್ಚಾಗಿ ತೋಟಗಾರಿಕೆ ಬೆಳೆಗಳನ್ನು ಬೆಳೆಯಲಾಗುತ್ತದೆ. ಇಲ್ಲಿ ಕಲ್ಲಂಗಡಿ, ಟೊಮೆಟೋ,ಮಂಗಳೂರು ಸೌತೆ, ಚೆಂಡು ಹೂವು, ಬೂದಗುಂಬಳಕಾಯಿ ಸೇರಿದಂತೆ ಅನೇಕ ಬೆಳೆಗಳನ್ನು ಬೆಳೆಯಲಾಗಿದೆ.

ಈ ಸಂದರ್ಭದಲ್ಲಿ ಮದುವೆಗಳು, ಶುಭಕಾರ್ಯಗಳು ಹೆಚ್ಚಾಗಿರುತ್ತಿತ್ತು. ಇದನ್ನು ನಂಬಿ ಸಾಲ ಮಾಡಿಬೆಳೆ ಮಾಡಿದ್ದ ರೈತರು ಈಗ ಮಾರುಕಟ್ಟೆ ಇಲ್ಲದೆ ಪರದಾಡುವ ಸ್ಥಿತಿಗೆ ತಲುಪಿದ್ದಾರೆ. ಬೂದ ಗುಂಬಳ ಕಿಲೊಗೆ 3ರೂ.ಗೆ ಇಳಿದಿದ್ದು ಇದನ್ನು ಕೊಯ್ಲು ಮಾಡುವಕೂಲಿಗೂ ಹಣ ಸಾಲುತ್ತಿಲ್ಲ ಎಂಬುದು ರೈತರ ಅಳಲು.

ಏಪ್ರಿಲ್‌ ತಿಂಗಳಲ್ಲಿ ಮದುವೆ ಸಮಾರಂಭಗಳುಹೆಚ್ಚಾಗಿ ಹೂವಿಗೆ ಹಾಗೂ ಮಂಗಳೂರು ಸೌತೆ ಕಾಯಿಗೆಬೇಡಿಕೆ ಇರುತ್ತಿತ್ತು. ಸರ್ಕಾರವು ಲಾಕ್‌ಡೌನ್‌ ಮಾಡಿದಪರಿಣಾಮ ಯಾರೂ ಖರೀದಿಸುತ್ತಿಲ್ಲ. ಜೊತೆಗೆ ಇದಕ್ಕೆಮಾರುಕಟ್ಟೆಯಲ್ಲಿ ಸೂಕ್ತ ಬೆಲೆಯು ಇಲ್ಲ, ಅಧಿಕಖರ್ಚು ಮಾಡಿ ಬೆಳೆಯಲಾಗಿದೆ.

ಆದ್ದರಿಂದಸರ್ಕಾರವು ಇದಕ್ಕೆ ಸೂಕ್ತ ಪರಿಹಾರವನ್ನು ನೀಡಿ ರೈತರಿಗೆನೆರವಾಗಬೇಕಾಗಿದೆ ಎಂದು ಕೆಸ್ತೂರು ಗ್ರಾಮದ ರೈತಕುಮಾರ್‌ ಸೇರಿದಂತೆ ಮತ್ತಿತರರು ಆಗ್ರಹಿಸಿದ್ದಾರೆ.

ಯಳಂದೂರು ತಾಲೂಕಿನ ಹೂಹಾಗೂ ತರಕಾರಿಗಳು ಬೆಳೆಗಳಿಗೆ ನಷ್ಟಉಂಟಾಗುತ್ತಿರುವ ಬಗ್ಗೆ ರೈತರು ಕಚೇರಿಗೆಭೇಟಿ ನೀಡಿ ಅರ್ಜಿ ಸಲ್ಲಿಸಿದ್ದಾರೆ. ಇದನ್ನುಪರಿಶೀಲಿಸಿ ಸರ್ಕಾರಕ್ಕೆ ವರದಿ ನೀಡಿಮುಂದಿನ ಕ್ರಮ ವಹಿಸಲಾಗುವುದು.

  • ರಾಮಕೃಷ್ಣ , ಸಹಾಯಕ ನಿರ್ದೇಶಕ,ತೋಟಗಾರಿಕೆ ಇಲಾಖೆ

ಫೈರೋಜ್‌ ಖಾನ್

ಟಾಪ್ ನ್ಯೂಸ್

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.