ಪಂಚಮಸಾಲಿ 2ಎ ಮೀಸಲಾತಿ ಹೋರಾಟಕ್ಕೆ ಬೆಂಬಲ ನೀಡಿ

ಸೆ.30 ಗಡುವು ಮುಗಿದ ಬಳಿಕ ಅ.1ರಿಂದ ಹೋರಾಟ ಮುಂದುವರಿಕೆ: ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್‌

Team Udayavani, Aug 28, 2021, 4:28 PM IST

ಪಂಚಮಸಾಲಿ 2ಎ ಮೀಸಲಾತಿ ಹೋರಾಟಕ್ಕೆ ಬೆಂಬಲ ನೀಡಿ

ಗುಂಡ್ಲುಪೇಟೆ: ಲಿಂಗಾಯತರಿಗೆ 2ಎ ಮೀಸಲಾತಿ ಸಿಗದಿದ್ದಲ್ಲಿ ಮುಂದಿನ ಹೋರಾಟಗಳಿಗೆ ದಕ್ಷಿಣ ಭಾಗದ ಎಲ್ಲ ಲಿಂಗಾಯತರು ಬೆಂಬಲ
ನೀಡಬೇಕು ಎಂದು ಲಿಂಗಾಯಿತ ಮೀಸಲಾತಿ ಹೋರಾಟ ಸಮಿತಿ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಶಾಸಕ ವಿಜಯಾನಂದ ಕಾಸಪ್ಪನವರ್‌ ತಿಳಿಸಿದರು.

ತಾಲೂಕಿನ ಹಂಗಳದಲ್ಲಿ ಲಿಂಗಾಯಿತರ 2 ಮೀಸಲಾತಿ ಹೋರಾಟದ ನೇ ದಿನದ ಪ್ರತಿಜ್ಞಾ ಪಂಚಾಯತ್‌ ಅಭಿಯಾನ(2ಎ ಮೀಸಲಾತಿ
ಕೊಡಿರಿ-ಹೇಳಿದಂತೆ ನಡೆಯಿರಿ)ದಲ್ಲಿ ಮಾತನಾಡಿದರು.

ನಾವು ನೀಡಿರುವ ಸೆ.30 ಗಡುವು ಮುಗಿದ ಬಳಿಕ ಅ.1ರಿಂದ ಹೋರಾಟ ಮುಂದುವರಿಸ ಬೇಕಿದೆ. ಮೈಸೂರು, ಮಂಡ್ಯ, ಕೊಡುಗು, ಚಾಮರಾಜ ನಗರ ಜಿಲ್ಲೆಯಲ್ಲಿ ಬೇರೆ ಬೇರೆ ಹೆಸರಿನಿಂದ ಕರೆಯಲ್ಪಡುವ ಗೌಡ ಲಿಂಗಾಯತರು ನಮ್ಮೊಂದಿಗೆ ಬೆಂಗಳೂರಿನಲ್ಲಿ 20 ಲಕ್ಷ ಜನ ಸೇರಿಸಿ ಹೋರಾಟ ಮಾಡಲು ಸಾಧ್ಯವಾಗುತ್ತದೆ ಎಂದರು.

ಕೂಡಲ ಸಂಗಮದ ಜಗದ್ಗುರು ಮೃತ್ಯುಂಜಯ ಸ್ವಾಮೀಜಿ ಮಾತನಾಡಿ, ಲಿಂಗಾಯಿತರ 2ಎ ಮೀಸಲಾತಿ, ಪಾದಯಾತ್ರೆ, ಹೋರಾಟ, ಈಗ ಮಲೆ ಮಹದೇಶ್ವರ ಬೆಟ್ಟದಲ್ಲಿ ಪ್ರತಿಜ್ಞಾ ಪಂಚಾಯತ್‌ ಅಭಿಯಾನದ ಮೂಲಕ ಮುಂದುವರಿಯುತ್ತಿದೆ. ರಾಜ್ಯದಲ್ಲಿ 3800 ಲಿಂಗಾಯತ ಮಠಗಳಿವೆ. ಆದರೆ ಮೀಸಲಾತಿ ಇಂದಿನ ಅತಿ ಅಗತ್ಯ ಎಂಬುದನ್ನು ನಾವು ಅರಿಯಬೇಕು ಎಂದರು.

ಇದನ್ನೂ ಓದಿ:ಗೋವಾ: ಪ್ರವಾಸಿಗನನ್ನು ದೋಚಿದ್ದ ಆರೋಪಿಗಳ ಬಂಧನ

ಗೌಡ ಲಿಂಗಾಯತ ಸಭಾ ರಾಜ್ಯಾಧ್ಯಕ್ಷ ಆಲನಹಳ್ಳಿ ಪುಟ್ಟಸ್ವಾಮಿ, ಅಖೀಲ ಭಾರತ ವೀರಶೈವ ಮಹಾಸಭಾ ತಾಲೂಕು ಅಧ್ಯಕ್ಷ ಎಚ್‌.ಎಸ್‌
.ನಂಜಪ್ಪ, ಮುಖಂಡರಾದ ಎಸ್‌.ಪಿ.ಸುರೇಶ್‌, ಸಿದ್ದೇಶ್‌ ಬಾಬು(ಗೊಂಬೆ), ಡಾ.ಬಿ.ಎಸ್‌ .ಪಾಟೀಲ್‌ ನಾಗರಾಳ ಇತರಿದ್ದರು.

ಸಮುದಾಯ ಇನ್ನಾದರೂ ಎಚ್ಚೆತ್ತುಕೊಳ್ಳಲಿ:ಮಲ್ಲೇಶ್‌
ಗೌಡ ಲಿಂಗಾಯತ ಮುಂದುವರಿದ ಜಾತಿ ಎನ್ನುವುದಾದರೆ ಕೇಂದ್ರದ ಶೇ.10 ಮೀಸಲಾತಿ ಕೊಡಿ ಎಂದರೂ ಸಾಧ್ಯವಿಲ್ಲ ಎನ್ನಲಾಗುತ್ತಿದೆ.
ಹಿಂದುಳಿದವರು ಎಂಬ ಕಾರಣಕ್ಕೆ 2ಎ ಕೊಡಿ ಎಂದರೂ ಕೊಡುತ್ತಿಲ್ಲ. ಈಗ ಸಮುದಾಯಕ್ಕೆ ಮೀಸಲು ಪಡೆಯುವ ಅಗತ್ಯ ಕುತ್ತಿಗೆಗೆ ಬಂದಿದೆ. ಇನ್ನಾದರೂ ಎಚ್ಚೆತ್ತುಕೊಳ್ಳಿ. ಮೃತ್ಯುಂಜಯ ಸ್ವಾಮೀಜಿ ನಮ್ಮ ಆಶಾಕಿರಣವಾಗಿದ್ದಾರೆ. ತ್ಯಾಗ ಮನೋಭಾವ ಇರುವವರನ್ನು ಬೆಂಬಲಿಸೋಣ. ಜಿಲ್ಲೆಯ ಬಹುದಿನದ ಕನಸಿನ ಕಬಿನಿ 2ನೇ ಹಂತದ ಯೋಜನೆಗೆ ಹೋರಾಡೋಣ ಎಂದು ಗೌಡ ಲಿಂಗಾಯಿತ ಸಂಘಟನೆ ಸಂಚಾಲಕ ಅಮ್ಮನಪುರ ಮಲ್ಲೇಶ್‌ ತಿಳಿಸಿದರು.

ಟಾಪ್ ನ್ಯೂಸ್

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wr3

Record; ಮಲೆ ಮಹದೇಶ್ವರ ಬೆಟ್ಟ ಹುಂಡಿ ಎಣಿಕೆ: 25 ದಿನಗಳಲ್ಲಿ 3.13 ಕೋಟಿ!

Chamarajanagar; ಆನೆ ದಾಳಿಗೆ ಬಲಿಯಾದ ಯುವಕ

Chamarajanagar; ಆನೆ ದಾಳಿಗೆ ಬಲಿಯಾದ ಯುವಕ

Election Boycott: ಮತದಾನ ಬಹಿಷ್ಕಾರದಿಂದ ಹಿಂದೆ ಸರಿಯಲ್ಲ; ಗ್ರಾಮಸ್ಥರು

Election Boycott: ಮತದಾನ ಬಹಿಷ್ಕಾರದಿಂದ ಹಿಂದೆ ಸರಿಯಲ್ಲ; ಗ್ರಾಮಸ್ಥರು

Lok Sabha Election: ಯಾರಿಗೆ ದೊರಕಲಿದೆ ಚಾ.ನಗರ ಲೋಕಸಭೆ ಕಾಂಗ್ರೆಸ್‌ ಟಿಕೆಟ್‌?

Lok Sabha Election: ಯಾರಿಗೆ ದೊರಕಲಿದೆ ಚಾ.ನಗರ ಲೋಕಸಭೆ ಕಾಂಗ್ರೆಸ್‌ ಟಿಕೆಟ್‌?

Gundlupete: ಬಿಸಿಯೂಟ ಸೇವಿಸಿ 14 ಮಕ್ಕಳಿಗೆ ವಾಂತಿ; ಆಸ್ಪತ್ರೆಗೆ ದಾಖಲು

Gundlupete: ಬಿಸಿಯೂಟ ಸೇವಿಸಿ 14 ಮಕ್ಕಳಿಗೆ ವಾಂತಿ; ಆಸ್ಪತ್ರೆಗೆ ದಾಖಲು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.