ಗಿಡ, ಮರ ಬೆಳೆಸಿ ಪರಿಸರ ಉಳಿಸಿ


Team Udayavani, Jun 7, 2022, 2:59 PM IST

ಗಿಡ, ಮರ ಬೆಳೆಸಿ ಪರಿಸರ ಉಳಿಸಿ

ಕೊಳ್ಳೇಗಾಲ: ಜೆಎಸ್‌ಎಸ್‌ ನರ್ಸಿಂಗ್‌ ಶಾಲಾ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪ್ರಾಂಶುಪಾಲ ಹೇಮೇಶ್‌ ಮೂರ್ತಿ ಸೋಮವಾರ ಗಿಡ ನೆಟ್ಟು ನೀರೆರೆದರು.

ನಂತರ ಮಾತನಾಡಿದ ಅವರು, ಪರಿಸರ ಮಾಲಿನ್ಯದಿಂದ ತೀವ್ರವಾಗಿ ಹವಾಮಾನ ಬದಲಾವಣೆಗಳು, ಹಸಿರು ಮನೆ, ಪರಿಣಾಮ, ಜಾಗತಿಕ ತಾಪಮಾನ ಹೀಗೆ ಹಲವಾರು ಸಮಸ್ಯೆಗಳು ಸೃಷ್ಟಿಯಾಗುತ್ತಿವೆ. ಸಮಸ್ಯೆಗಳ ಬಗ್ಗೆ ಜಾಗರೂಕತೆ ಇದ್ದರೆ ಪರಿಸರದ ಬಗ್ಗೆ ಕಾಳಜಿ ವಹಿಸಿ ಗಿಡ, ಮರ ಬೆಳೆಸಿ ಪರಿಸರ ಉಳಿಸಿ ಎಂದು ಸಲಹೆ ನೀಡಿದರು.

ವಿದ್ಯಾರ್ಥಿಗಳು ಪ್ರತಿವರ್ಷದಂತೆ ಈ ಬಾರಿಯು ತಮ್ಮ ಮನೆಗಳ ಮುಂದೆ ಗಿಡ ನೆಟ್ಟು ಸಮಾಜಕ್ಕೆ ಪ್ರಕೃತಿಯನ್ನು ಉಳಿಸೋಣ ಮತ್ತು ಬೆಳೆಸೋಣ ಎಂಬ ಸಂದೇಶವನ್ನು ಸಾರಿದರು. ಉಪ ಪ್ರಾಂಶುಪಾಲರಾದ ರಂಗನಾಯಕಿ ಹಾಗೂ ಸಿಬ್ಬಂದಿವರ್ಗ, ವಿದ್ಯಾರ್ಥಿಗಳು ಇತರರು ಇದ್ದರು.

ಪ್ರತಿಯೊಬರೂ ಗಿಡನೆಟ್ಟು ಪೋಷಿಸಿ:

ಗುಂಡ್ಲುಪೇಟೆ: ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಕಾವಲು ಪಡೆ ತಾಲೂಕು ಸಂಘಟನೆಯಿಂದ ಆಯೋಜನೆ ಮಾಡಿದ್ದ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಆಸ್ಪತ್ರೆಯ ಹಿರಿಯ ವೈದ್ಯಾಧಿಕಾರಿ ಡಾ.ಸಂಧ್ಯಾ ಗಿಡನೆಟ್ಟು ನೀರೆರೆಯುವ ಮೂಲಕ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ಗಿಡನೆಟ್ಟರೆ ಸಾಲದು. ಅದನ್ನು ಪೋಷಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ. ಮನೆಗೊಂದು ಮರವಿದ್ದರೆ ಊರಿಗೊಂದು ವನ ತಾನಾಗಿಯೇ ಸೃಷ್ಟಿಯಾಗುತ್ತದೆ. ಆದ್ದರಿಂದ ಪ್ರತಿಯೊಬ್ಬರು ಗಿಡನೆಡಬೇಕೆಂದು ಸಲಹೆ ನೀಡಿದರು. ಕಾವಲು ಪಡೆಯ ತಾಲೂಕು ಅಧ್ಯಕ್ಷ ಎ.ಅಬ್ದುಲ್‌ ಮಾಲಿಕ್‌ ಮಾತನಾಡಿ, ಪರಿಸರದ ಕಾಳಜಿ ಎಲ್ಲರು ವಹಿಸಿ ಗಿಡ ನೆಟ್ಟರೆ ಉತ್ತಮ ಗಾಳಿ ಬೆಳಕು ದೊರಕುತ್ತದೆ ಎಂದು ತಿಳಿಸಿದರು.

ಕಾವಲು ಪಡೆಯ ತಾಲೂಕು ಕಾರ್ಯದರ್ಶಿ ಎಸ್‌. ಮುಬಾರಕ್‌, ಚಾಮರಾಜನಗರ ಜಿಲ್ಲಾ ಕಾರ್ಯಾಧ್ಯಕ್ಷ ಅಬ್ದುಲ್‌ ರಶೀದ್‌, ಚಾಮರಾ ಜನಗರ ಜಿಲ್ಲಾ ಉಪಾಧ್ಯಕ್ಷ ಅಮೀರ್‌, ತಾಲೂಕು ಗೌರವಾಧ್ಯಕ್ಷ ವೆಂಕಟೇಶ್‌ ಗೌಡ, ಕಾರ್ಯಾಧ್ಯಕ್ಷರಾದ ಇಲಿಯಾಸ್‌, ಸಂಚಾಲಕರಾದ ಕುಂಜುಟ್ಟಿ, ಟೌನ್‌ ಉಪಾಧ್ಯಕ್ಷ ಸಾದಿಕ್‌ ಪಾಷಾ, ಕಸಬಾ ಹೋಬಳಿ ಘಟಕದ ಅಧ್ಯಕ್ಷ ಎಚ್‌.ರಾಜು, ಟೌನ್‌ ಸಂಚಾಲಕ ಮಿಮಿಕ್ರಿರಾಜು, ರೈತ ಸಂಘದ ಮುಖಂಡ ಶ್ರೀನಿವಾಸ್‌ ಸೇರಿದಂತೆ ಆಸ್ಪತ್ರೆ ಸಿಬ್ಬಂದಿ ವರ್ಗದವರು ಇದ್ದರು.

ಟಾಪ್ ನ್ಯೂಸ್

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-wr3

Record; ಮಲೆ ಮಹದೇಶ್ವರ ಬೆಟ್ಟ ಹುಂಡಿ ಎಣಿಕೆ: 25 ದಿನಗಳಲ್ಲಿ 3.13 ಕೋಟಿ!

Chamarajanagar; ಆನೆ ದಾಳಿಗೆ ಬಲಿಯಾದ ಯುವಕ

Chamarajanagar; ಆನೆ ದಾಳಿಗೆ ಬಲಿಯಾದ ಯುವಕ

Election Boycott: ಮತದಾನ ಬಹಿಷ್ಕಾರದಿಂದ ಹಿಂದೆ ಸರಿಯಲ್ಲ; ಗ್ರಾಮಸ್ಥರು

Election Boycott: ಮತದಾನ ಬಹಿಷ್ಕಾರದಿಂದ ಹಿಂದೆ ಸರಿಯಲ್ಲ; ಗ್ರಾಮಸ್ಥರು

Lok Sabha Election: ಯಾರಿಗೆ ದೊರಕಲಿದೆ ಚಾ.ನಗರ ಲೋಕಸಭೆ ಕಾಂಗ್ರೆಸ್‌ ಟಿಕೆಟ್‌?

Lok Sabha Election: ಯಾರಿಗೆ ದೊರಕಲಿದೆ ಚಾ.ನಗರ ಲೋಕಸಭೆ ಕಾಂಗ್ರೆಸ್‌ ಟಿಕೆಟ್‌?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.