ಅಜ್ಜಂಪುರ ಅಮೃತ್‌ ಮಹಲ್‌ ಜಾಗೆ ತೆರವು

ಕಳೆದ 70 ವರ್ಷಗಳಿಂದ ಸಂಸ್ಥೆಯ 523 ಎಕರೆ ಕೃಷಿ ಮಾಡುತ್ತಿದ್ದ ರೈತರು

Team Udayavani, Jan 5, 2020, 11:35 AM IST

5-January-4

ಚನ್ನಗಿರಿ: ಸಂತೇಬೆನ್ನೂರು ಹೋಬಳಿ ವ್ಯಾಪ್ತಿಯ ಸರ್ಕಾರಿ ಜಾಗದಲ್ಲಿ ಸುಮಾರು 70ವರ್ಷಗಳಿಂದ ರೈತರು ಉಳುಮೆ ಮಾಡಿಕೊಂಡು ಬಂದಿದ್ದ ಜಮೀನು ತೆರವಿಗೆ ಅಧಿಕಾರಿಗಳು ಮುಂದಾದರೆ ಮತ್ತೂಂದು ಕಡೆ ರೈತರು ಜೀವ ಬಿಟ್ಟೇವು, ಜಮೀನು ಬಿಡುವುದಿಲ್ಲ ಎಂದು ಪಟ್ಟು ಹಿಡಿದ ಘಟನೆ ನಡೆಯಿತು.

ಸಂತೇಬೆನ್ನೂರು ವ್ಯಾಪ್ತಿಯ ಶಿವಕುಳೇನೂರು ಸರ್ವೇ ನಂ 77, ಕಾಕನೂರು ಸರ್ವೇ ನಂ 72, ದೊಡ್ಡೇರಿಕಟ್ಟೆ ಸರ್ವೇ ನಂ 11, ಸಂತೇಬೆನ್ನೂರು ಸರ್ವೇ ನಂ 181 ರ ಒಟ್ಟು 523 ಎಕರೆ 13 ಗುಂಟೆ ಜಮೀನನ್ನು ರೈತರು ಸಾಗುವಳಿ ಮಾಡಿದ್ದಾರೆ. ಈ ಜಮೀನು ಸರ್ಕಾರಿ ಸ್ವಾಮ್ಯದ ಅಜ್ಜಂಪುರ ಅಮೃತ್‌ ಮಹಲ್‌ ಸಂವರ್ಧನ ಸಂಸ್ಥೆಗೆ ಸೇರಿದ ಜಮೀನು ಎಂದು ಲೋಕಾಯುಕ್ತ ನ್ಯಾಯಾಲಯ ಆದೇಶ ನೀಡಿದೆ. ಅದರಂತೆಯೇ ಜಮೀನನ್ನು ಬಿಟ್ಟುಕೊಡಬೇಕು ಎಂದು ರೈತರಿಗೆ ಮನವಿ ಮಾಡಿದ್ದಾರೆ. ಸ್ಥಳದಲ್ಲಿದ್ದ ರೈತರು ಈ ಜಮೀನು ನಂಬಿಕೊಂಡೇ ಜೀವನ ನಡೆಸುತ್ತಿದ್ದು, ಒಂದು ವೇಳೆ ಜಮೀನು ಕೈಬಿಟ್ಟರೆ ವಿಷ ಕುಡಿಯುವ ಸ್ಥಿತಿ ನಮ್ಮದಾಗಲಿದೆ.

ದಯವಿಟ್ಟು ಜಮೀನು ಉಳಿಸಿಕೊಡಿ ಎಂದು ರೈತರು ಅಧಿಕಾರಿಗಳಿಗೆ ಮನವಿ ಮಾಡಿದರೂ ಏನೂ ಪ್ರಯೋಜನ ಆಗದೆ ಅಧಿ ಕಾರಿಗಳು ಜಮೀನನ್ನು ತೆರವುಗೊಳಿಸಿ ಸೂಕ್ತ ಭದ್ರತೆಯನ್ನು ಒದಗಿಸಿದ್ದಾರೆ.

ತೆರವಿಗೆ ಯಾವುದೇ ನೋಟಿಸ್‌ ನೀಡಿಲ್ಲ:ಜಮೀನು ತೆರವುಗೊಳಿಸುವುದಾಗಿ ಅಧಿಕಾರಿಗಳು ಗ್ರಾಮದ ಯಾವೊಬ್ಬ ರೈತರಿಗೂ ನೋಟಿಸ್‌ ನೀಡಿಲ್ಲ. ಏಕಾಏಕಿ ತಾಲೂಕು ಆಡಳಿತ ಪೊಲೀಸ್‌ ಬಂದೋಬಸ್ತ್ನೊಂದಿಗೆ ಜೆಸಿಬಿ ಯಂತ್ರಗಳನ್ನು ತಂದು ನಮ್ಮ ಜಮೀನು ವಶಕ್ಕೆ ಪಡೆದಿದೆ ಎಂದು ಗ್ರಾಮದ ರೈತ ಶಿವಣ್ಣ ತಮ್ಮ ಅಳಲನ್ನು ಮಾಧ್ಯಮಕ್ಕೆ ತಿಳಿಸಿದರು.

ಶಿವಕುಳೇನೂರು ಗ್ರಾಮದಲ್ಲಿ 150 ಕುಟುಂಬಗಳ ಸುಮಾರು 1500 ಜನರಿದ್ದು, ಉಳುಮೆ ಮಾಡುತ್ತಿರುವ ಜಮೀನಿಗೆ ಪಹಣಿ ಮತ್ತು ಮ್ಯೂಟೇಶನ್‌ ನೀಡಿದೆ. ಗ್ರಾಮಸ್ಥರು ಪ್ರತಿಭಟನೆ ಮಾಡಲು ಮುಂದಾದಾಗ ನಾವು ನ್ಯಾಯ್ಯಾಲಯದ ಆದೇಶವನ್ನು ಪಾಲಿಸಬೇಕಿದೆ ಎಂದು ಎಸಿ ಜನರ ಮನವೊಲಿಸುವಲ್ಲಿ ಸಫಲರಾದರು.

ಸ್ಥಳದಲ್ಲಿ ಡಿವೈಎಸ್‌ಪಿ ಪ್ರಶಾಂತ್‌ ಮನೋಳ್ಳಿ, ತಹಾಶೀಲ್ದಾರ್‌ ನಾಗರಾಜ್‌, ಅಮೃತ್‌ ಮಹಲ್‌ ಸಂವರ್ಧನೆ ಸಂಸ್ಥೆಯ ಉಪ ನಿರ್ದೇಶಕ ಡಾ|ರಮೇಶ್‌ ಕುಮಾರ್‌, ಪಶುಪಾಲನಾ ಉಪ ನಿರ್ದೇಶಕ ಭಾಸ್ಕರ್‌ ನಾಯ್ಕ, ಸಹಾಯಕ ನಿರ್ದೇಶಕ ದೇವೇಂದ್ರಪ್ಪ, ಪಿಎಸ್‌ಐ ಶಾಂತಲಾ ಇದ್ದರು.

ಕೋರ್ಟ್‌ ಆದೇಶದಂತೆ ತಾಲೂಕು ಆಡಳಿತ ಶಿವಕೂಳೆನೂರು ಗ್ರಾಮದಲ್ಲಿ ಸರ್ವೇ ನಡೆಸಿ 523 ಎಕರೆ ಜಮೀನನ್ನು ವಶಕ್ಕೆ ಪಡೆದಿದ್ದೇವೆ ಎಂದು ಎಸಿ ಮಮತ ಗೌಡರ್‌ ತಿಳಿಸಿದರು.

ಕಳೆದ 70 ವರ್ಷಗಳಿಂದಲೂ ಜಮೀನು ಉಳುಮೆ ಮಾಡಿಕೊಂಡು
ಬಂದಿದ್ದೇವೆ. ನಮ್ಮ ಹೆಸರಿಗೆ ಪಾಣಿ ಮತ್ತು ಮ್ಯೂಟೇಶನ್‌ ಇವೆ. ಆದರೂ ನಮಗೆ ಭದ್ರತೆ ನೀಡಲು ಸರ್ಕಾರಕ್ಕೆ ಸಾಧ್ಯವಾಗಿಲ್ಲ, ನಾವೆಲ್ಲರೂ ನಿರ್ಗತಿಕರಾಗಿದ್ದೇವೆ.
ಕುಬೇರಪ್ಪ,
ರೈತ, ಶಿವಕುಳೇನೂರು

ಈ ಮುಂಚೆಯೇ ಈ ವಿಷಯವನ್ನು ಗ್ರಾಮಸ್ಥರ ಗಮನಕ್ಕೆ ತರಲಾಗಿತ್ತು, ಈಗ ನ್ಯಾಯಾಲಯದ ತೀರ್ಪಿಗೆ ಬದ್ಧರಾಗಿ ನಾವು ಕ್ರಮ ಕೈಗೊಂಡಿದ್ದೇವೆ.
ನಾಗರಾಜ್‌,
ತಹಶೀಲ್ದಾರ್‌, ಚನ್ನಗಿರಿ

ಟಾಪ್ ನ್ಯೂಸ್

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.