ಸಾಹಿತ್ಯಕ್ಕೂ ಬೇಕಿದೆ ಆಧುನಿಕ ರೂಪ

ದಂಪತಿಗಿರಲಿ ಕಷ್ಟ-ಸುಖಗಳಲ್ಲಿ ಭಾಗಿಯಾಗುವ ಶಕ್ತಿ •ಸಾಹಿತ್ಯ ಅವಲೋಕಿಸಿ

Team Udayavani, Aug 25, 2019, 3:03 PM IST

25-Agust-28

ಚನ್ನಗಿರಿ: ಸಂತೆಬೆನ್ನೂರಿನಲ್ಲಿ ಏರ್ಪಡಿಸಿದ್ದ 'ಮಾಸದ ಮಾತು' ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು.

ಚನ್ನಗಿರಿ: ಆಧುನಿಕ ಭರಾಟೆಯಲ್ಲಿ ಎಲ್ಲವೂ ಕೂಡ ಮಾಡರ್ನ್ ಆದಂತೆ ಸಾಹಿತ್ಯ ಕ್ಷೇತ್ರವು ಆಧುನಿಕ ರೂಪ ಪಡೆದುಕೊಳ್ಳಬೇಕಿದೆ ಎಂದು ಸಾಹಿತಿ ಪೈಜ್ನಟ್ರಜ್‌ ಅಭಿಪ್ರಾಯಪಟ್ಟರು.

ತಾಲೂಕಿನ ಸಂತೆಬೆನ್ನೂರಿನ ಸರ್ಕಾರಿ ಪ್ರಾಥಮಿಕ ಪಾಠಶಾಲೆಯಲ್ಲಿ ಏರ್ಪಡಿಸಿದ್ದ ಮಾಸದ ಮಾತು ಕಾರ್ಯಕ್ರಮದಲ್ಲಿ ಭಾರತಾಂಬೆ ಫೋಟೋಗೆ ಪುಷ್ಪನಮನ ಸಲ್ಲಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸಾಹಿತ್ಯದಲ್ಲಿ ದೇಶದಲ್ಲಿನ ಅವಿಸ್ಮರಣೀಯ ಘಟನೆಗಳು, ಸಂದೇಶಗಳು, ನಾಡು, ನುಡಿ, ಐತಿಹಾಸಿಕತೆ, ಧಾರ್ಮಿಕತೆ, ಪರಂಪರೆ, ಇತಿಹಾಸ ಸೇರಿದಂತೆ ಹಲವಾರು ಅಂಶಗಳನ್ನು ತಿಳಿದುಕೊಳ್ಳುವ ಶಕ್ತಿ ಸಾಹಿತ್ಯಕ್ಕಿದೆ. ಆದರೆ ಇಂದು ಸಾಹಿತ್ಯವನ್ನು ಎಷ್ಟು ಜನ ಅಭ್ಯಸುತ್ತಿದ್ದಾರೆ ಎಂದರೆ ನಿಜಕ್ಕೂ ಬೇಸರವನ್ನುಂಟು ಮಾಡುತ್ತದೆ ಎಂದರು.

ಸಾಹಿತ್ಯವನ್ನು ಅವಲೋಕಿಸುವ ಶಕ್ತಿ ಕುಂದುತ್ತಿದೆ. ಸಾಹಿತ್ಯಕ್ಕೆ ಜೀವ ನೀಡಬೇಕಾದ ಯುವ ಸಮೂಹವು ಬೇರೆ ದಿಕ್ಕಿನಡೆ ಸಾಗುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಸಾಹಿತ್ಯವನ್ನು ಪ್ರತಿಯೊಬ್ಬರಿಗೂ ಪ್ರೇರಣೆ ಆಗುವ ನಿಟ್ಟಿನಲ್ಲಿ ಹಾಗೂ ಯುವಕರನ್ನು ಸಾಹಿತ್ಯ ದಿಕ್ಕಿನಡೆಗೆ ತರಲು ಸಾಹಿತ್ಯಾತ್ಮಕ ಕಾರ್ಯಕ್ರಮಗಳು ಹೆಚ್ಚು ನಡೆಯಬೇಕಿದೆ ಎಂದರು. ರಾಮಾಯಣ, ಮಹಾಭಾರತ, ಭಗವದ್‌ಗೀತೆ, ನಂತರದಲ್ಲಿ ನಾವುಗಳು ರಾಷ್ಟ್ರೀಯ ನಾಲ್ಕನೇ ಗ್ರಂಥವನ್ನು ದಾಂಪತ್ಯ ಎನ್ನಬಹುದು. ದಂಪತಿ ಒಟ್ಟುಗೂಡಿ ನಡೆಸುವ ಸಾರಥ್ಯವೇ ದಾಂಪತ್ಯ. ಧರ್ಮೆಚಾ ಅಂದರೆ ಧರ್ಮಬಿಟ್ಟು ಹೋಗುವುದಿಲ್ಲ, ಆರ್ಥೆಚಾ ಎಂದರೆ ಸಂಪತ್ತಿಗೆ ಆಸೆ ಪಡುವುದಿಲ್ಲ, ಕಾಮೆಚಾ ಎಂದರೆ ಅನ್ಯರಲ್ಲಿ ಕಾಮಕ್ಕೆ ಆಸಕ್ತರಾಗುವುದಿಲ್ಲ. ನಾತೆಚಾರಮಿ ಎಂದರೆ ಸುಖ-ದುಃಖದಲ್ಲ್ಲಿ ಸದಾಕಾಲ ಇರುವೆ ಎನ್ನುವ ನಾಲ್ಕು ಅಂಶಗಳಿಂದ ಹಸೆಮಣೆ ಏರಿ ಮದುವೆ ಬಂಧನವಾಗುತ್ತೇವೆ. ಆದರೆ ಪ್ರಸ್ತುತ ದಾಂಪತ್ಯ ಎಂಬುದು ಪತಿ-ಪತ್ನಿ ನಡುವೆಯಲ್ಲಿ ಕೆಲ ಬಂಧನಗಳೊಂದಿಗೆ ಜೀವನ ಸಾಗಿಸುವ ಪ್ರವೃತ್ತಿಯಾಗಿದೆ. ಇದೊಂದು ದುರಂತದ ಸಂಗತಿ ಎಂದರು.

ದಾಂಪತ್ಯದಲ್ಲಿ ಪ್ರೀತಿಸುವ ಮನೋಭಾವ ಇದ್ದರೆ ಮಾತ್ರ ಜೀವನ ಯಶಸ್ವಿ ಆಗಲಿದೆ. ಕಷ್ಟು ಸುಖಗಳಲ್ಲಿ ಭಾಗಿಯಾಗುವ ಶಕ್ತಿ ಅವರಿಬ್ಬರಿಗೂ ಇರಬೇಕು. ಆಗ ಮಾತ್ರ ನೈತಿಕ ದಾಂಪತ್ಯ ಜೀವನಕ್ಕೆ ಪರಿಪೂರ್ಣ ಆಗಲಿದೆ ಎಂದರು.

ಕನ್ನಡ ಸಾಹಿತ್ಯ ಪರಿಷತ್‌ ಮಾಜಿ ಅಧ್ಯಕ್ಷ ಕೆ.ಸಿದ್ದಲಿಂಗಪ್ಪ, ಎಂ. ಸಿದ್ದಪ್ಪ, ಶಿಕ್ಷಕಿ ಮಮತ ವೀರಯ್ಯ, ವಕೀಲೆ ಸಿ.ಪಿ. ಅನಿತಾ ಚಂದ್ರಶೇಖರ್‌, ಹೊನ್ನಪ್ಪ ಗೌಡರ್‌, ಸಮಾಜ ಸೇವಕ ಸಿದ್ದಿಕ್‌ ಅಹ್ಮದ್‌ ಇದ್ದರು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.