ಪ್ಯಾರೀಸ್‌, ಯುಕೆಗೆ ರಾಜ್ಯದಿಂದ 11 ಟನ್‌ ಮಾವು ರಫ್ತು


Team Udayavani, Jun 22, 2023, 2:52 PM IST

ಪ್ಯಾರೀಸ್‌, ಯುಕೆಗೆ ರಾಜ್ಯದಿಂದ 11 ಟನ್‌ ಮಾವು ರಫ್ತು

ಚಿಕ್ಕಬಳ್ಳಾಪುರ: ಏಷ್ಯಾದಲ್ಲಿಯೇ ಅತಿ ಹೆಚ್ಚು ಮಾವು ಬೆಳೆಯುವ ಪ್ರದೇಶ ಎಂಬ ಹೆಗ್ಗಳಿಕೆ ಅವಿಭಜಿತ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಇದೆ. ಇಲ್ಲಿ ಬೆಳೆ ಯುವ ತರಹೇವಾರಿ ಮಾವುಗೆ ವಿದೇಶ ದಲ್ಲೂ ಬೇಡಿಕೆ ಇದೆ. ಈ ಬಾರಿ ಮಾವು ಸುಗ್ಗಿ ಆರಂಭದಿಂದ ಬರೋಬ್ಬರಿ 11 ಟನ್‌ನಷ್ಟು ಮಾವು ವಿದೇಶಕ್ಕೆ ರಫ್ತಾಗಿದೆ.

ಹೌದು, ಹಣ್ಣುಗಳ ರಾಜ ಮಾವು ರುಚಿ ಆಸ್ವಾಧಿಸುವವರಿಗೆ ಅಷ್ಟೇ ಗೊತ್ತು. ಅದರಲ್ಲೂ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಬೆಳೆಯುವ ಬಂಗನಪಲ್ಲಿ, ಬಾದಾಮಿ, ಮಲ್ಲಿಕಾ, ನೀಲ, ದಶೇಹರಿ ಮತ್ತಿತರ ಉತ್ಕೃಷ್ಟ ಮಾವು ವಿದೇಶಗಳಲ್ಲಿನ ಗ್ರಾಹಕರನ್ನು ಸೆಳೆಯುತ್ತವೆ.

ಪ್ರತಿ ವರ್ಷ ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಹಾಗೂ ಮಾರುಕಟ್ಟೆ ನಿಗಮ, ಕೋಲಾರ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಬೆಳೆಯುವ ಮಾವುನ್ನು ವಿದೇಶಗಳಿಗೂ ರಫ್ತು ಮಾಡಿಕೊಂಡು ಬರುತ್ತಿದ್ದು, ಈ ವರ್ಷ ಇಲ್ಲಿವರೆಗೂ 11 ಟನ್‌ನಷ್ಟು ಮಾವು ವಿದೇಶಗಳಿಗೆ ರಪು¤ ಆಗಿದೆ ಎಂದು ಮಾವು ಸಂಸ್ಕರಣೆ ಹಾಗೂ ಪ್ಯಾಕಿಂಗ್‌ ಮಾಡಿ ವಿದೇಶಕ್ಕೆ ರಫ್ತು ಮಾಡುವ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮಾಡಿಕೆರೆ ಸಮೀಪ ಇರುವ ಮಾವು ಸಂಸ್ಕರಣೆ ಘಟಕದ ನಿರ್ದೇಶಕರು ಉದಯವಾಣಿಗೆ ತಿಳಿಸಿದರು.

ಈ ಬಾರಿ ಬಂಗನಪಲ್ಲಿ ಮಾವು ಸುಮಾರು 7.10 ಟನ್‌, ಮಲ್ಲಿಕಾ 2.510 ಟನ್‌, ಬಾದಾಮಿ 2 ಟನ್‌ನಷ್ಟು ವಿದೇಶಗಳಿಗೆ ರಫ್ತು ಆಗಿದೆ. ವಿಶೇಷವಾಗಿ ಜಿಲ್ಲೆಯ ಬಂಗನಪಲ್ಲಿ, ಬಾದಾಮಿ ಹಾಗೂ ಮಲ್ಲಿಕಾ ಈ ಬಾರಿ ನೆದರ್‌ಲ್ಯಾಂಡ್‌, ಕೆನಡಾ, ಯುಕೆ, ರಷ್ಯಾ, ಪ್ಯಾರೀಸ್‌ ಮತ್ತಿತರ ದೇಶಗಳಿಗೆ ಹೋಗಿದೆ.

ಕೊರೊನಾದಿಂದ ಎರಡು ವರ್ಷ ಕುಸಿತ: ಕೊರೋನಾ ಸೋಂಕು ಇದ್ದ ಕಾರಣಕ್ಕೆ 2-3 ವರ್ಷದಿಂದ ಮಾವು ರಫ್ತು ಕುಸಿತ ಕಂಡಿದೆ. ಆದರೆ 2019 ರಲ್ಲಿ 10 ರೈತರಿಂದ 25.10 ಟನ್‌ ಮಾವು ವಿದೇಶಗಳಿಗೆ ರಫ್ತು ಆಗಿತ್ತು. ಮೊದ ಮೊದಲು ಒಂದರೆಡು ದೇಶಗಳಿಗೆ ಮಾತ್ರ ಸೀಮಿತವಾಗಿದ್ದ ರಫ್ತು ಇತ್ತೀಚಿನ ದಿನಗಳಲ್ಲಿ ಸಿಂಗಾಪೂರ್‌, ದುಬೈ, ಜರ್ಮನಿ, ಫ್ರಾನ್ಸ್‌, ಲಂಡನ್‌ ಇಂಗ್ಲೆಂಡ್‌ಗೆ ರಾಜ್ಯದ ಅದರಲ್ಲೂ ಕೋಲಾರ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಬೆಳೆಯುವ ಮಾವು ಹೆಚ್ಚಿನ ಪ್ರಮಾಣದಲ್ಲಿ ರಪು¤ ಆಗುವ ಮೂಲಕ ವಿದೇಶದಲ್ಲೂ ಬೇಡಿಕೆ ಸೃಷ್ಟಿಯಾಗಿದೆ.

8 ಮಂದಿ ರೈತರಿಂದ ಖರೀದಿ: ಜಿಲ್ಲೆಯ ಸುಮಾರು 8 ಮಂದಿ ರೈತರಿಂದ ಖರೀದಿಸಿದ ಗುಣಮಟ್ಟದ ಮಾವನ್ನು ಮಾವು ಸಂಸ್ಕರಣಾ ಘಟಕದ ಅಧಿಕಾರಿಗಳು ವಿಶೇಷ ಪ್ಯಾಕಿಂಗ್‌ ವ್ಯವಸ್ಥೆ ಮಾಡಿ ವಿದೇಶಗಳಿಗೆ ರಫ್ತು ಮಾಡುವ ಕೆಲಸದಲ್ಲಿ ತೊಡಗಿದ್ದು, ಮಾವಿನ ಸುಗ್ಗಿ ಮುಗಿಯುವುದರೊಳಗೆ ಸುಮಾರು 15 ರಿಂದ 20 ಟನ್‌ ಮಾವು ವಿದೇಶಗಳಿಗೆ ಸರಬರಾಜು ಮಾಡುವ ಗುರಿ ಇದೆ ಎಂದು ಜೊತೆಗೆ ಬೇಡಿಕೆ ಎಂದು ಮಾವು ಅಭಿವೃದ್ದಿ ಹಾಗೂ ಮಾರುಕಟ್ಟೆ ಅಧಿಕಾರಿಗಳು ತಿಳಿಸಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಈ ವರ್ಷ ಬಾದಾಮಿ, ಮಲ್ಲಿಕಾ, ಬಂಗನಪಲ್ಲಿ ಮತ್ತಿತರ ಮಾವು ವಿದೇಶಗಳಿಗೆ ಸುಮಾರು 11 ಟನ್‌ಷ್ಟು ಮಾವು ರಫ್ತು ಆಗಿದೆ. ವಿಶೇಷವಾಗಿ ಪ್ಯಾರೀಸ್‌, ನೆದರ್‌ಲ್ಯಾಂಡ್‌, ರಷ್ಯಾ, ಕೆನಡ ದೇಶಗಳಿಂದಲೂ ಬೇಡಿಕೆ ಬಂದಿದೆ. -ರಮಾದೇವಿ, ನಿರ್ದೇಶಕರು ಮಾವು ಸಂಸ್ಕರಣಾ ಕೇಂದ್ರ, ಮಾಡಿಕೆರೆ. ಚಿಂತಾಮಣಿ

-ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.