ಸೋಂಕಿತರ ಸಂಪರ್ಕಕ್ಕೆ 200 ಜನ?

ಸೋಂಕಿತ ಅಜ್ಜ, ಮೊಮ್ಮಗನಿಗೆ ಚಿನ್ನದ ವ್ಯಾಪಾರದ ಹಿನ್ನೆಲೆ; ಜಿಲ್ಲೆಯಲ್ಲಿ 23ನೇ ಪ್ರಕರಣ ದಾಖಲು

Team Udayavani, May 11, 2020, 4:50 PM IST

ಸೋಂಕಿತರ ಸಂಪರ್ಕಕ್ಕೆ 200 ಜನ?

ಸಾಂದರ್ಭಿಕ ಚಿತ್ರ

ಚಿಕ್ಕಬಳ್ಳಾಪುರ: ಆಂಧ್ರದ ಗಡಿಯಲ್ಲಿರುವ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮಹಾಮಾರಿ ಕೋವಿಡ್ ವೈರಸ್‌ ಸಂಕಷ್ಟ ಜಿಲ್ಲೆಯ ಪಾಲಿಗೆ ಈಗ ಹಾವು ಏಣಿ ಆಟದಂತೆ ಆಗಿದ್ದು, ಹಲವು ದಿನಗಳಿಂದ ಸೋಂಕಿತರು ಪತ್ತೆಯಾ ಗದೇ ನೆಮ್ಮದಿಯಾಗಿದ್ದ ಜಿಲ್ಲೆಗೆ ಈಗ ಚಿಂತಾ ಮಣಿ ನಗರದಲ್ಲಿ ಕಾಣಿಸಿಕೊಂಡಿರುವ ಹೊಸ ಎರಡು ಪ್ರಕರಣಗಳು ಕೋವಿಡ್  ಆರ್ಭಟದ ಮುನ್ಸೂಚನೆ ನೀಡಿವೆ.

ಸಂಪರ್ಕಿತರು 200ಕ್ಕೆ ಹೆಚ್ಚುವ ಸಾಧ್ಯತೆ ?: ಜಿಲ್ಲೆಯ ವಾಣಿಜ್ಯ ನಗರಿ ಚಿಂತಾ ಮಣಿಯಲ್ಲಿ ಚಿನ್ನದ ವ್ಯಾಪಾರಿ ಹಾಗೂ ಆತನ ಮೊಮ್ಮ ಗನದಲ್ಲಿ ಕಳೆದ ಶನಿವಾರ ಕಾಣಿಸಿಕೊಂಡಿರುವ ಸೋಂಕು ಚಿಂತಾಮಣಿ ನಗರದ ಜನತೆಯಲ್ಲಿ ಆತಂಕ ಮನೆ ಮಾಡಿದ್ದು, ಅವರ ಸಂಪರ್ಕಿತ ವ್ಯಕ್ತಿಗಳ ಪತ್ತೆಗೆ ಆರೋಗ್ಯ ಇಲಾಖೆ ಹರಸಾಹಸ ಮಾಡುತ್ತಿದ್ದು ಸಂಪರ್ಕಿತರು ಸದ್ಯಕ್ಕೆ 64 ಮಂದಿ ಇದ್ದರೂ ಅದರ ಸಂಖ್ಯೆ 200ಕ್ಕೆ ಏರುವ ಸಾಧ್ಯತೆ ದಟ್ಟವಾಗಿದೆ. ಜಿಲ್ಲೆಯಲ್ಲಿ ಮೊದಲ ಬಾರಿಗೆ ಗೌರಿಬಿದನೂರಲ್ಲಿ ಕೋವಿಡ್  ಸೋಂಕು ಕಾಣಿಸಿಕೊಂಡರೂ ಸೋಂಕಿತರು ಶರವೇಗದಲ್ಲಿ ಗುಣಮುಖರಾದರು. ಇನ್ನೇನು ಮಹಾಮಾರಿ ಜಿಲ್ಲೆಯಿಂದ ತೊಲಗಿದೆ ಎನ್ನುವಷ್ಟರಲ್ಲಿ ಚಿಕ್ಕಬಳ್ಳಾಪುರ ನಗರದಲ್ಲಿ 75 ವರ್ಷದ ವೃದ್ಧನ್ನನ್ನು ಬಲಿ ಪಡೆಯಿತು. ಅವ ರಿಂದ ಸುಮಾರು 9 ಮಂದಿಗೆ ಸೋಂಕು ಕಾಣಿಸಿ ಕೊಂಡಿತ್ತು. ಚಿಕ್ಕಬಳ್ಳಾಪುರದ ಲ್ಲಿಯು 6 ಸೋಕಿತರು ಚೇತರಿಸಿಕೊಂಡು ಮನೆಗೆ ಮರಳಿ ದ್ದಾರೆ. ಇದೀಗ ಜಿಲ್ಲೆಯ ಚಿಂತಾಮಣಿ ನಗರದಲ್ಲಿ 71 ವರ್ಷದ ವೃದ್ಧನ ಹಾಗೂ ಆತನ ಮೊಮ್ಮಗನಲ್ಲಿ ಕೋವಿಡ್  ಪಾಸಿಟಿವ್‌ ಬಂದಿರುವುದು ಚಿಂತಾಮಣಿ ಜನರನ್ನು ಚಿಂತೆಗೀಡು ಮಾಡಿದೆ.

ಸಂಪರ್ಕಿತರು ಹೆಚ್ಚಾಗುವ ಆತಂಕ: ಚಿಂತಾಮಣಿ ನಗರದಲ್ಲಿ ಕೋವಿಡ್ ಪತ್ತೆಯಾಗಿರುವುದು ಆರೋಗ್ಯ ಇಲಾಖೆಯನ್ನು ಸಂಕಷ್ಟಕ್ಕೀಡು ಮಾಡಿದೆ. ಅಜ್ಜ ಹಾಗೂ ಆತನ ಮೊಮ್ಮಗನದಲ್ಲಿ
ಸೋಂಕು ಕಾಣಿಸಿರುವುದರಿಂದ ಯಾರಿಂದ ಯಾರಿಗೆ ಸೋಂಕು ಬಂದಿದೆ, ಸೋಂಕು ಹರಡಿರುವ ಮೂಲ ಯಾವುದು ಎಂಬುದರ ಬಗ್ಗೆ ಆರೋಗ್ಯಾಧಿಕಾರಿಗಳು ತಲೆ ಕೆಡಿಸಿಕೊಂಡು ತನಿಖೆಗೆ ಮುಂದಾಗಿದ್ದಾರೆ. ಜೊತೆಗೆ ಸೋಂಕಿ ತರು ಚಿನ್ನದ ವ್ಯಾಪಾರಿ ಯಾಗಿದ್ದು, ಸಾಕಷ್ಟು ಮಂದಿ ಆತನ ಸಂಪರ್ಕಕ್ಕೆ ಬಂದಿರಬಹು ದೆಂದು ಆರೋಗ್ಯ ಇಲಾಖೆ ಅಂದಾಜಿಸಿದೆ. ಇದುವರೆಗೂ 64
ಮಂದಿಯನ್ನು ಪತ್ತೆ ಮಾಡಿ ಕ್ವಾರಂ ಟೈನ್‌ಗೆ ಒಳ ಪಡಿಸಲಾಗಿದ್ದು, ಇನ್ನೂ ಪತ್ತೆ ಕಾರ್ಯ ಮುಂದು ವರೆದಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯೋಗೇಶ್‌ಗೌರ ಭಾನುವಾರ ‘ಉದಯವಾಣಿ’ ಗೆ ತಿಳಿಸಿದರು.

ಜಿಲ್ಲೆಯ ಚಿಂತಾಮಣಿ ನಗರದಲ್ಲಿ ಎರಡು ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಅವರ ಸಂಪರ್ಕದಲ್ಲಿದ್ದ 64 ಮಂದಿಯನ್ನು ಪತ್ತೆ ಮಾಡಿ ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ. ಅವರ ದ್ವಿತೀಯ ಸಂಪರ್ಕಿತರ ಪತ್ತೆ ಕಾರ್ಯ ಮುಂದುವರಿದಿದೆ. ಇಬ್ಬರನ್ನು ಚಿಕ್ಕಬಳ್ಳಾಪುರ ನಗರದ ಐಸೋಲೇಷನ್‌ ವಾರ್ಡ್‌ನಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.
● ಡಾ.ಯೋಗೇಶ್‌ಗೌಡ, ಜಿಲ್ಲಾ ಆರೋಗ್ಯಾಧಿಕಾರಿ

ಟಾಪ್ ನ್ಯೂಸ್

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.