ಸಣ್ಣ ವಿಷಯಕ್ಕೆ 3 ದಿನ ಶೋಧ ಮಾಡಿ ನಮಗೆ ಕಿರುಕುಳ ಕೊಟ್ಟರು

ಜಾಲಪ್ಪ ಸಂಬಂದಿ ಜಿ.ಎಚ್.ನಾಗರಾಜ್ ಹೇಳಿಕೆ

Team Udayavani, Oct 12, 2019, 9:24 PM IST

e-18

ಚಿಕ್ಕಬಳ್ಳಾಪುರ: ಸಣ್ಣ ವಿಷಯಕ್ಕೆಲ್ಲಾ ಮೂರು ದಿವಸ ನಮ್ಮ ಮನೆಯಲ್ಲಿ ಇದ್ದು ವಿಚಾರಣೆ ನಡೆಸಿದ್ದಾರೆ. ಬೇಕಾಗಿಯೇ ನಮಗೆ ಕಿರುಕುಳ ನೀಡುವ ದುರುದ್ದೇಶದಿಂದಲೇ ಐಟಿ ಅಧಿಕಾರಿಗಳು ನಮ್ಮ ಮನೆ ಮೇಲೆ ದಾಳಿ ನಡೆಸಿದ್ದಾರೆಂದು ಮಾಜಿ ಕೇಂದ್ರ ಸಚಿವ ಆರ್.ಎಲ್.ಜಾಲಪ್ಪ ಸಂಬಂದಿ ನಾಗರಾಜ್ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಆದಾಯಕ್ಕೂ ಮೀರಿ ಆಕ್ರಮ ಆಸ್ತಿ ಸಂಪಾದನೆ ಮಾಡಿದ್ದಾರೆಂಬ ಆರೋಪದಡಿ ಕಳೆದ ಗುರುವಾರ ಬೆಳ್ಳಂ ಬೆಳಗ್ಗೆ ನಗರದ ಪ್ರಶಾಂತ ನಗರದಲ್ಲಿರುವ ಮಾಜಿ ಕೇಂದ್ರ ಸಚಿವ ಆರ್.ಎಲ್,ಜಾಲಪ್ಪ ಸೋದರ ಅಳಿಯ ಜಿ.ಎಚ್.ನಾಗರಾಜ್ ಮನೆ ಮೇಲೆ ದಾಳಿ ನಡೆಸಿದ್ದ ಐಟಿ ಅಧಿಕಾರಿಗಳ ತಂಡ ಶನಿವಾರ ತನ್ನ ಕಾರ್ಯಾಚರಣೆಯನ್ನು ಅಂತ್ಯಗೊಳಿಸಿದೆ.

ಕೋಲಾರದಲ್ಲಿರುವ ಆರ್.ಎಲ್.ಜಾಲಪ್ಪ ಆಸ್ಪತ್ರೆಗೆ ನಾಗರಾಜ್ ಕಾರ್ಯದರ್ಶಿಯಾಗಿದ್ದರೆ, ಜಾಲಪ್ಪ ಸ್ಥಾಪಿಸಿರುವ ದೇವರಾಜ ಅರಸು ವೈದ್ಯಕೀಯ ಕಾಲೇಜಿಗೆ ಖಜಾಂಚಿಯಾಗಿದ್ದಾರೆ. ಈ ಹಿನ್ನಲೆಯಲ್ಲಿ ಐಟಿ ಅಧಿಕಾರಿಗಳು ಕೋಲಾಟದ ಟಮಕ ಸಮೀಪ ಇರುವ ಜಾಲಪ್ಪ ಆಸ್ಪತ್ರೆ ಹಾಗೂ ಮೆಡಿಕಲ್ ಕಾಲೇಜ್ ಮೇಲೆ ದಾಳಿ ಸಂದರ್ಭದಲ್ಲಿಯೆ ಚಿಕ್ಕಬಳ್ಳಾಪುರ ನಗರದಲ್ಲಿರುವ ನಾಗರಾಜ್ ಮನೆ ಮೇಲೆ ಕೂಡ ಐಟಿ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದರು.

ನಮ್ಮಲ್ಲಿ ಇದ್ದಿದ್ದು 12 ಲಕ್ಷ ಅಷ್ಟೆ:
ಮೂರು ದಿನಗಳ ಐಟಿ ಕಾರ್ಯಾಚರಣೆ ಮುಗಿದ ಬಳಿಕ ಶನಿವಾರ ಮದ್ಯಾಹ್ನ ಮನೆಯ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಎಲ್.ಜಾಲಪ್ಪ ಸಂಬಂಧಿಯಾಗಿರುವ ನಾಗರಾಜ್, ನಮ್ಮ ಮನೆಯಲ್ಲಿ ಇದ್ದಿದ್ದು ಬರೀ 12 ಲಕ್ಷ ರೂ, ಮಾತ್ರ. ಅದು ವ್ಯಾಪಾರದ ದುಡ್ಡು. ಅದಕ್ಕೆಲ್ಲಾ ನಾವು ಐಟಿ ಅಧಿಕಾರಿಗಳಿಗೆ ಅಕೌಂಟ್‌ಸ್ ತೋರಿದ್ದೇವೆ. ನಮ್ಮಲ್ಲಿರುವ ಎಲ್ಲ ಚಿನ್ನಾಭರಣ, ನಮಗೆ ಇರುವ ಜಮೀನು ಬಗ್ಗೆ ಎಲ್ಲ ಶೋ‘ನೆ ಮಾಡಿ ಅವರು ನಮಗೆ ಲೀಸ್‌ಟ್ ಬರೆದುಕೊಂಡಿದ್ದಾರೆಂದರು.

ಮಲಗಕ್ಕೂ ಬಿಡಲಿಲ್ಲ:
ನಮಗೆ ನ್ಯೂಸ್ ನೊಡಲಿಕ್ಕೆ ಸಹ ಅಧಿಕಾರಿಗಳು ಬಿಡಲಿಲ್ಲ. ಪೋನ್ ಮಾಡಲಿಕ್ಕೂ ಬಿಡಲಿಲ್ಲ. ರಾತ್ರಿ 10 , 11 ಗಂಟೆಯವರೆಗೂ ಶೋಧ ಕಾರ್ಯ ನಡೆಸಿದರು. ಸಾಮಾನ್ಯವಾಗಿ ನಾನು 9 ಗಂಟೆಗೆಲ್ಲಾ ಊಟ ಮುಗಿಸಿ ಮಲಗಿ ಬೆಳಗ್ಗೆ 6 ಗಂಟೆಗೆ ಎದ್ದೇಳುತ್ತಿದ್ದೆ. ಆದರ ಐಟಿ ಅಧಿಕಾರಿಗಳು ರಾತ್ರಿ 10 ಗಂಟೆಯಾದರೂ ನಮ್ಮನ್ನು ಮಲಗಕ್ಕೆ ಬಿಡಲಿಲ್ಲ ಎಂದರು. ಸಣ್ಣ ಕೆಲಸವನ್ನು ಒಂದು ದಿನದಲ್ಲಿ ಶೋಧ ಕಾರ್ಯ ಮುಗಿಸಬಹುದಿತ್ತು ಎಂದರು. ನಮಗೆ ಐಟಿ ದಾಳಿ ಹೊಸದೇನು ಅಲ್ಲ. ಸಾಕಷ್ಟು ಅನು‘ವ ಇದೆ. ಯಾವುದೇ ಐಟಿ ದಾಳಿಯನ್ನು ಒಂದು ದಿನದಲ್ಲಿ ಬೆಳಗ್ಗೆ ಬಂದು ಸಂಜೆಯೊಳಗೆ ಮುಗಿಸಿ ಹೋಗುತ್ತಿದ್ದರು ಎಂದರು.

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.