ಚಿಂತಾಮಣಿ ಕ್ಷೇತ್ರದಲ್ಲಿ 4 ಚೆಕ್ಪೋಸ್ಟ್ ಸ್ಥಾಪನೆ
Team Udayavani, Mar 12, 2019, 7:43 AM IST
ಚಿಂತಾಮಣಿ: ಲೋಕಸಭಾ ಚುನಾವಣೆಗೆ ಭಾನುವಾರದಿಂದ ಮಾದರಿ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ. ಚಿಂತಾಮಣಿ ವಿಧಾನಸಭಾ ಕ್ಷೇತ್ರ ಸೂಕ್ಷ್ಮ ಮತ್ತು ಅತೀಸೂಕ್ಷ್ಮ ಕ್ಷೇತ್ರವಾಗಿರುವುದರಿಂದ ಕ್ಷೇತ್ರದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ 4 ಕಡೆ ಚೆಕ್ಪೋಸ್ಟ್ ಸ್ಥಾಪನೆ ಮಾಡಲಾಗಿದೆ ಎಂದು ತಹಶೀಲ್ದಾರ್ ವಿಶ್ವನಾಥ ತಿಳಿಸಿದರು.
ನಗರದ ತಾಲೂಕು ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲೂಕಿಗೆ ಹೊಂದಿಕೊಂಡಿರುವ ಗಡಿಭಾಗವಾದ ಅಂಕಾಲಮೊಡಗು, ಕಂಬಾಲಪಲ್ಲಿ ಹಾಗೂ ಮಾಡಿಕೆರೆ ಕ್ರಾಸ್, ಕೈವಾರ ಕ್ರಾಸ್ಗಳಲ್ಲಿ ಚೆಕ್ಪೋಸ್ಟ್ಗಳನ್ನು ಸ್ಥಾಪನೆ ಮಾಡಲಾಗಿದ್ದು, ಕೈವಾರ ಚೆಕ್ಪೋಸ್ಟ್ನಲ್ಲಿ ಸಂಚಾರ ಹೆಚ್ಚಿರುವುದರಿಂದ ಇಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರಕ್ಷಣಾ ಸಿಬ್ಬಂದಿಯನ್ನು ನೇಮಕ ಮಾಡಲಾಗುವುದು ಎಂದು ತಿಳಿಸಿದರು.
ಅನುಮತಿ ಕಡ್ಡಾಯ: ಖಾಸಗಿ ಸಭೆ ಸಮಾರಂಭಗಳನ್ನು ನಡೆಸುವವರು ಸಹಾಯಕ ಚುನಾವಣಾಧಿಕಾರಿಯ ಅನುಮತಿ ಕಡ್ಡಾಯವಾಗಿ ಪಡೆಯಬೇಕೆಂದು ಹೇಳಿದರು.
ಆದೇಶ ಬಂದಿಲ್ಲ: ಆಯೋಗದ ಸೂಚನೆಯಂತೆ ಸಾಮಾಜಿಕ ಜಾಲತಾಣಗಳಲ್ಲಿ ಚುನಾವಣೆ ವಿಚಾರಗಳು ಪ್ರಸಾರ ಮಾಡಬಾರದು ಎಂದು ಸೂಚಿಸಿದ್ದು, ಇದರ ಹಿನ್ನೆಲೆಯಲ್ಲಿ ಯುಟೂಬ್ ವಾಹಿನಿಗಳಲ್ಲೂ ಸಹ ರಾಜಕೀಯ ಸುದ್ದಿಗಳನ್ನು ರದ್ದು ಮಾಡಲು ಜಿಲ್ಲಾಧಿಕಾರಿಗಳಿಂದ ನಮಗೆ ಇನ್ನೂ ಅಧಿಕೃತ ಆದೇಶ ಬಂದಿಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ