40 ವರ್ಷದಿಂದ ಸೌಲಭ್ಯ ಕಾಣದ ಅಟ್ಟೂರು

ವಸತಿ ಸೌಲಭ್ಯವಿಲ್ಲದೆ ಹಳೇ ಮನೆಗಳಲ್ಲೇ ವಾಸ ; ರಸ್ತೆ, ಚರಂಡಿ, ವಿದ್ಯುತ್‌ ವ್ಯವಸ್ಥೆಯೂ ಇಲ್ಲ: ಆರೋಪ

Team Udayavani, Sep 2, 2021, 4:08 PM IST

40 ವರ್ಷದಿಂದ ಸೌಲಭ್ಯ ಕಾಣದ ಅಟ್ಟೂರು

ಚಿಂತಾಮಣಿ: ಕೇವಲ ಹೆಸರಿಗಷ್ಟೇ ಗ್ರಾಮ. ಸುಮಾರು 40 ವರ್ಷದಿಂದಲೂ ಸೌಲಭ್ಯ ಮರೀಚಿಕೆ. ಮನವಿ ಸಲ್ಲಿಸಿದರೂ ಅಧಿಕಾರಿಗಳು-ಜನಪ್ರತಿನಿಧಿಗಳು ಮೌನ.

ಹೌದು, ತಾಲೂಕಿನ ತಳಗವಾರ ಗ್ರಾಪಂ ವ್ಯಾಪ್ತಿಯ ಅಟ್ಟೂರು ಗ್ರಾಮವನ್ನು ಅಧಿಕಾರಿಗಳು- ಜನಪ್ರತಿನಿಧಿಗಳು ನಿರ್ಲಕ್ಷ್ಯಿಸಿದ್ದು ಜನತೆ ರೋಸಿ ಹೋಗಿದ್ದಾರೆ.

ಪರಿಶಿಷ್ಟ ಜಾತಿ ಸಮುದಾಯದವರೇ ಈಗ್ರಾಮದಲ್ಲಿಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಕೂಲಿಯೇ ಇವರಿಗೆ ಆದಾಯದ ಮೂಲ. ಈಗಲೂ ಪಾಳು ಬಿದ್ದ, ಟಾರ್ಪಲ್‌ ಹೊದಿಸಿದ ಗುಡಿಸಲುಗಳಲ್ಲೇ ಜನತೆ ವಾಸಿಸುತ್ತಿದ್ದಾರೆ. ಗ್ರಾಪಂ ಮೂಲಕ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದರೂ ಈ ಗ್ರಾಮದಲ್ಲಿ ಸಮರ್ಪಕವಾಗಿ ಮನೆಗಳಿಲ್ಲ. ಸರಿಯಾದ ರಸ್ತೆ, ಕುಡಿಯಲು ಶುದ್ಧನೀರು, ವಿದ್ಯುತ್‌ ವ್ಯವಸ್ಥೆಯೂ ಇಲ್ಲದಂತಾಗಿದೆ.

ಅಟ್ಟೂರು ಗ್ರಾಮದ ಸರ್ವೆ ನಂ1ರಲ್ಲಿ 2.20 ಎಕರೆ ಸರ್ಕಾರಿ ಗೋಮಾಳವಿದ್ದು ಸದರಿ ಜಮೀನಿನಲ್ಲಿ ಸವರ್ಣೀಯರು ಸೇರಿದಂತೆ 70 ಕುಟುಂಬಗಳು ಮನೆಗಳನ್ನು ನಿರ್ಮಿಸಿಕೊಂಡಿವೆ.ಈ ಪೈಕಿ 20-30 ಸರ್ವಣಿಯರ ಕುಟುಂಬಗಳಿಗೆ ನಿವೇಶನ ಖಾತೆಯಾಗಿ ಎಲ್ಲಾ ಸೌಲಭ್ಯಗಳು ದೊರೆಯುತ್ತಿವೆ. ಆದರೆ, ಉಳಿದ 30-40 ಪರಿಶಿಷ್ಟ ಜಾತಿಯ ಕುಟುಂಬಗಳಿಗೆ ನಿವೇಶನ ಖಾತೆಯಾಗಿಲ್ಲ. ವಸತಿ ಸೌಲಭ್ಯಗಳೂ ದೊರೆತಿಲ್ಲ. ಅಷ್ಟೇ ಅಲ್ಲದೆ ಸಕ್ರಿಯವಾಗಿ ವಿದ್ಯುತ್‌ ಸಂಪರ್ಕವೂ ಇಲ್ಲದಂತಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಇದನ್ನೂ ಓದಿ:ಕೆಲವು ವಾಹಿನಿ, ವೆಬ್ ಪೋರ್ಟಲ್ ಗಳಲ್ಲಿ ಹರಡುವ ಸುದ್ದಿಗಳಿಗೆ ನಿಯಂತ್ರಣವೇ ಇಲ್ಲ : ಸುಪ್ರೀಂ

ನಿರ್ಲಕ್ಷ್ಯ: ಇನ್ನು ಸರ್ಕಾರ ವಸತಿ ಕಲ್ಪಿಸಲು ಹತ್ತು ಹಲವುಯೋಜನೆ ರೂಪಿಸಿದ್ದರೂ ಅವುಗಳ ಜಾರಿಯಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿರು ‌ ವುದು ಆಟ್ಟೂರು ಗ್ರಾಮದ ವ್ಯವಸ್ಥೆಗೆ ಸಾಕ್ಷಿಯಾದಂತಿದೆ.

ನರೇಗಾ ಯೋಜನೆ ವ್ಯರ್ಥ: ಕಳೆದ 40 ವರ್ಷಗಳಿಂದಲೂ ಹಳೆ ಮನೆಗಳಲ್ಲೇ ವಾಸವಿದ್ದೇವೆ. ನಮಗೆ ಯಾವುದೇ ಸೌಲಭ್ಯ ಕಲ್ಪಿಸಿಲ್ಲ. ಯಾವ ಅಧಿಕಾರಿಯೂ ನಮ್ಮ ಊರಿಗೆ ಭೇಟಿ ನೀಡಿ ಸಮಸ್ಯೆ ಕೇಳಿಲ್ಲ. ಇನ್ನು ಜನಪ್ರತಿನಿಧಿಗಳು ಚುನಾವಣೆ ಸಮಯದಲ್ಲಿ ಮಾತ್ರ ಬಂದು ಹೋಗುತ್ತಾರೆ.  ಸಮಸ್ಯೆಗಳ ಬಗ್ಗೆ ಹಲವು ಬಾರಿ ಅಧಿಕಾರಿಗಳಿಗೆ ಮನವಿ‌ ಮಾಡಿದರೂ ಸೌಲಭ್ಯ ಕಲ್ಪಿಸಿಲ್ಲವೆಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಾನು ಗ್ರಾಪಂ ಸದಸ್ಯನಾಗಿ 8 ತಿಂಗಳು ಆಗಿದ್ದು ಕೆಲವು ಮೂಲಭೂತ ಸೌಲಭ್ಯಕಲ್ಪಿಸಿದ್ದೇನೆ. ನನ್ನಅವಧಿಯಲ್ಲಿ ಸಂಪೂರ್ಣವಾಗಿ ರಸ್ತೆ,
ಚರಂಡಿಗಳನ್ನು ನಿರ್ಮಿಸಿಕೊಡುತ್ತೇನೆ. ಆದಷ್ಟು ಎಲ್ಲಾ ಸಮಸ್ಯೆ ಬಗೆಹರಿಸಲು ಪ್ರಯತ್ನಿಸುವೆ.
– ನರಸಿಂಹಮೂರ್ತಿ, ಗ್ರಾಪಂ ಸದಸ್ಯ.

ಅಟ್ಟೂರು ಗ್ರಾಮದಲ್ಲಿ ಸಮಸ್ಯೆಗಳಿರುವುದಾಗಿ ತಿಳಿದು ಬಂದಿದೆ. ಗ್ರಾಮಕ್ಕೆಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡುತ್ತೇನೆ. ಅಭಿವೃದ್ಧಿಗೆ ಕ್ರಮಕೈಗೊಳ್ಳುತ್ತೇನೆ.
-ಮಂಜುನಾಥ್‌, ತಾಪಂ ಇಒ

ಅಟ್ಟೂರು ಗ್ರಾಮದಲ್ಲಿ ರಸ್ತೆ ಮತ್ತು ಚರಂಡಿ, ವಸತಿ ಸೌಲಭ್ಯಇಲ್ಲವೆಂದು ಗ್ರಾಮಸ್ಥರು ದೂರಿದ್ದಾರೆ. ಗ್ರಾಮ ಸದಸ್ಯರೊಂದಿಗೆ ಚರ್ಚಿಸಿ ನರೇಗಾ ಯೋಜನೆಯಡಿವಸತಿ ಸೌಲಭ್ಯಕಲ್ಪಿಸುವೆ.
– ಸುಕಾಂತ್‌, ತಳಗವಾರ ಗ್ರಾಪಂ ಪಿಡಿಒ

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.