ವಿವಿಧ ಕಾಮಗಾರಿಗೆ 5 ಕೋಟಿ ಅನುದಾನ: ಶಾಸಕ


Team Udayavani, Nov 22, 2019, 2:47 PM IST

cb-tdy-02

ಗುಡಿಬಂಡೆ: ಚುನಾವಣೆ ಸಮಯದಲ್ಲಿ ವಾರ್ಡ್‌ಗಳಿಗೆ ಭೇಟಿ ನೀಡಿದ ನಂತರ ಮೊದಲ ಬಾರಿಗೆ ಪಟ್ಟಣದ ವಿವಿಧ ವಾರ್ಡ್‌ಗಳಿಗೆ ಶಾಸಕ ಸುಬ್ಟಾರೆಡ್ಡಿ ಅವರು ಭೇಟಿ ನೀಡುತ್ತಿದ್ದಂತೆ ಮಹಿಳೆಯರು ಮತ್ತು ಹಿರಿಯ ನಾಗರಿಕರು ಶಾಸಕರಿಗೆ ಸಮಸ್ಯೆಗಳ ಬಗ್ಗೆ ತಿಳಿಸಿದರು.

ಸಾರ್ವಜನಿಕರ ಸಮಸ್ಯೆಗಳ ಇತ್ಯರ್ಥಕ್ಕಾಗಿ ಪಟ್ಟಣದ ವಿವಿಧ ವಾರ್ಡ್‌ಗಳಿಗೆ ಭೇಟಿ ನೀಡಿ ಪರಿಶೀಲಿಸಿ ಸ್ಥಳೀಯರಿಂದ ಸಮಸ್ಯೆಗಳ ಮಾಹಿತಿ ಪಡೆದರು. ನಿವೇಶನ ಇಲ್ಲ, ಸರಿಯಾದ ರಸ್ತೆ, ಚರಂಡಿ ವ್ಯವಸ್ಥೆ ಇಲ್ಲ. ನೀರಿನ ಸಮಸ್ಯೆ, ಮನೆ ನಿರ್ಮಾಣದ ಅನುದಾನ ಬಿಡುಗಡೆ ಆಗಿಲ್ಲ, ಮಳೆ ಬಂದರೆಸುರಸದ್ಮಗಿರಿ ಬೆಟ್ಟದ ನೀರು ಮನೆಗಳಿಗೆ ನುಗ್ಗುವುದರ ಬಗ್ಗೆ, ರಸ್ತೆ ಅಗಲೀಕರಣ ವೇಳೆ ಮನೆ ಕಳೆದುಕೊಂಡವರಿಗೆ ಇದುವರೆಗೆ ನಿವೇಶನ ನೀಡಿಲ್ಲ ಎಂದು ಸಾರ್ವಜನಿಕರು ದೂರುಗಳ ಬಗ್ಗೆ ಶಾಸಕರಿಗೆ ತಿಳಿಸಿದರು.

ಶಾಸಕ ಸುಬ್ಟಾರೆಡ್ಡಿ ಮಾತನಾಡಿ, ಸಾರ್ವಜನಿಕರ ಸಮಸ್ಯೆಗಳನ್ನು ಬಗೆ ಹರಿಸುವುದೇ ನನ್ನ ಮುಖ್ಯ ಉದ್ದೇಶವಾಗಿದ್ದು, ಅದಕ್ಕಾಗಿ ಪಟ್ಟಣದ ಎಲ್ಲಾ ವಾರ್ಡ್‌ಗಳಿಗೂ ಭೇಟಿ ನೀಡಿ ಸಾರ್ವಜನಿಕರ ಸಮಸ್ಯೆಗಳ ಬಗ್ಗೆ ಪಡೆದುಕೊಂಡಿದ್ದೇನೆ. ನಿವೇಶನ ಮತ್ತು ರಸ್ತೆಗಳ ಬಗ್ಗೆ ದೂರು ಬಂದಿದ್ದು, 5 ಕೋಟಿ ರೂ. ವೆಚ್ಚದಲ್ಲಿ ಪಟ್ಟಣದ ವಿವಿಧ ವಾರ್ಡ್‌ಗಳಲ್ಲಿ ರಸ್ತೆ, ಚರಂಡಿ, ವಿದ್ಯುತ್‌ ಕಂಬಗಳ ಬದಲಾವಣೆ ಹಾಗೂ ಗುಡಿಬಂಡೆಯ ಸುರಸದ್ಮಗಿರಿ ಬೆಟ್ಟದಿಂದ ನೀರು ನೇರವಾಗಿ ಮನೆಗಳಿಗೆ ನುಗ್ಗುತ್ತಿದ್ದು, ಅದಕ್ಕೆ ಪರಿಹಾರವಾಗಿ ದೊಡ್ಡ ಚರಂಡಿ ವ್ಯವಸ್ಥೆ ಮಾಡಲಾಗುತ್ತದೆ. ಪಟ್ಟಣದ ಮುಖ್ಯ ರಸ್ತೆ ಅಗಲೀಕರಣದ ವೇಳೆ ಶಾಲೆಗಳ ತಡೆಗೊಡೆಗಳನ್ನು ಧ್ವಂಸಗೊಳಿಸಿದ್ದು, ನೀತಿ ಸಂಹಿತೆ ಮುಗಿದ ನಂತರದೇ ತಡೆಗೋಡೆ ನಿರ್ಮಿಸಲಾಗುವುದು ಎಂದು ತಿಳಿಸಿದರು.

ರಸ್ತೆ ಅಗಲೀಕರಣದ ವೇಳೆ ಮನೆ ಕಳೆದುಕೊಂಡವರಿಗೆ ಗುಡಿಬಂಡೆ ಬೆಟ್ಟದ ಬುಡದಲ್ಲಿ ಮತ್ತು ಬ್ರಾಹ್ಮಣರಹಳ್ಳಿ ರಸ್ತೆಯ ಬಳಿ ಈಗಾಗಲೇ ನಿವೇಶನ ಕಾಯ್ದಿರಿಸಿದ್ದು, ಕೆಲ ದಿನಗಳಲ್ಲಿ ಹಂಚಿಕೆ ಮಾಡಲಾಗುತ್ತದೆ ಎಂದು ತಿಳಿಸಿದರು. ನಿಚ್ಚನಬಂಡಹಳ್ಳಿ ರಸ್ತೆಗೆ 48 ಲಕ್ಷ ಅನುದಾನ ಬಿಡುಗಡೆಯಾಗಿ ಟೆಂಡರ್‌ಗೆ ಹೋಗಿದ್ದು, ಕೆಲ ದಿನಗಳಲ್ಲಿ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ತಿಳಿಸಿದರು.

ಟಾಪ್ ನ್ಯೂಸ್

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Code of conduct: ಚುನಾವಣಾ ನೀತಿ ಸಂಹಿತೆ; ರಾಜಕೀಯ ಫ್ಲೆಕ್ಸ್‌, ಬ್ಯಾನರ್‌ ತೆರವು!

Code of conduct: ಚುನಾವಣಾ ನೀತಿ ಸಂಹಿತೆ: ರಾಜಕೀಯ ಫ್ಲೆಕ್ಸ್‌, ಬ್ಯಾನರ್‌ ತೆರವು!

H. D. Deve Gowda, ಕುಮಾರಸ್ವಾಮಿ ಬಿಜೆಪಿ ವಕ್ತಾರರು: ಸಿಎಂ ಸಿದ್ದರಾಮಯ್ಯ

H. D. Deve Gowda, ಕುಮಾರಸ್ವಾಮಿ ಬಿಜೆಪಿ ವಕ್ತಾರರು: ಸಿಎಂ ಸಿದ್ದರಾಮಯ್ಯ

LokSabha Election: ಕ್ಲೈಮ್ಯಾಕ್ಸ್‌ ತಲುಪಿದ ಕೈ, ಕಮಲ ಅಭ್ಯರ್ಥಿಗಳ ಆಯ್ಕೆ!

LokSabha Election: ಕ್ಲೈಮ್ಯಾಕ್ಸ್‌ ತಲುಪಿದ ಕೈ, ಕಮಲ ಅಭ್ಯರ್ಥಿಗಳ ಆಯ್ಕೆ!

Lok Sabha Elections; ವರಿಷ್ಠರು ಅವಕಾಶ ನೀಡಿದರೆ ಸ್ಪರ್ಧೆ: ಸುಧಾಕರ್‌

Lok Sabha Elections; ವರಿಷ್ಠರು ಅವಕಾಶ ನೀಡಿದರೆ ಸ್ಪರ್ಧೆ: ಸುಧಾಕರ್‌

marriage 2

Chikkaballapur: ಕಾರಿನಲ್ಲಿ ಇರಿಸಿದ್ದ 3 ಲಕ್ಷ ರೂ. ಮದುವೆ ಮುಯ್ಯಿ ಕಳ್ಳರ ಪಾಲು!

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.