ಸತ್ಯಸಾಯಿ ಲೋಕಸೇವಾ ಸಮೂಹ ಸಂಸ್ಥೆಯಿಂದ ಸಿಎಂ ಪರಿಹಾರ ನಿಧಿಗೆ 50 ಲಕ್ಷ ರೂ. ನೆರವು
Team Udayavani, Apr 22, 2020, 5:23 PM IST
ಚಿಕ್ಕಬಳ್ಳಾಪುರ: ಜಿಲ್ಲೆಯ ಶ್ರೀ ಸತ್ಯಸಾಯಿ ಗ್ರಾಮದ ಶ್ರೀ ಸತ್ಯಸಾಯಿ ಲೋಕ ಸೇವಾ ಸಮೂಹ ಸಂಸ್ಥೆಗಳು, ಸತ್ಯಸಾಯಿ ಗ್ರಾಮ, ಮುದ್ದೇನಹಳ್ಳಿ, ಚಿಕ್ಕಬಳ್ಳಾಪುರ ಜಿಲ್ಲೆ, ಮತ್ತು ಅಂಗ ಸಂಸ್ಥೆಗಳ ಪರವಾಗಿ ಸದ್ಗುರು ಮಧುಸೂದನ್ ಸಾಯಿರವರು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಐವತ್ತು ಲಕ್ಷ ರೂಪಾಯಿ ಗಳನ್ನು ನೀಡಿದ್ದಾರೆ.
ಶ್ರೀ ಸತ್ಯಸಾಯಿ ಮಾನವಾಭ್ಯುದಯ ವಿಶ್ವವಿದ್ಯಾಲಯದ ಕುಲಾಧಿಪತಿ ಬಿ ಎನ್ ನರಸಿಂಹ ಮೂರ್ತ ಯವರು ಬಿ ಎಸ್ ಯಡಿಯೂರಪ್ಪ ಅರವರನ್ನು ಭೇಟಿಯಾಗಿ ಚೆಕ್ ನೀಡಿದರು.
ಉಪ ಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ್ ಹಾಗೂ ವೈದ್ಯಕೀಯ ಶಿಕ್ಷಣ, ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಸುಧಾಕರ್, ಸಂಸ್ಥೆಯ ಮುಖ್ಯ ಸಮನ್ವಯಾಧಿಕಾರಿ ಗೋವಿಂದ ರೆಡ್ಡಿ, ಆಡಳಿತಾಧಿಕಾರಿ ಶಿವಸುಬ್ರಮಣ್ಯ, ಡಾ. ಸತೀಶ್ ಬಾಬು ಹಾಜರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್ ಕಲ್ಯಾಣ್!