ಚಿಕ್ಕಬಳ್ಳಾಪುರ: 735 ಗ್ರಾಮ ಸೋಂಕು ಮುಕ್ತ


Team Udayavani, May 28, 2021, 6:08 PM IST

735 Village Infection Free

ಚಿಕ್ಕಬಳ್ಳಾಪುರ: ಕೊರೊನಾ ನಿಯಂತ್ರಣಕ್ಕೆಜಿಲ್ಲಾಡಳಿತ ಕಠಿಣ ಕ್ರಮ ಕೈಗೊಳ್ಳುತ್ತಿದ್ದರೆ,ಮತ್ತೂಂದೆಡೆ ಜಿಪಂ ಸಿಇಒ ಪಿ.ಶಿವಶಂಕರ್‌ನೇತೃತ್ವದಲ್ಲಿ 157 ಗ್ರಾಪಂ (1307 ಗ್ರಾಮ)ವ್ಯಾಪ್ತಿಯಲ್ಲಿ ಕಾರ್ಯಪಡೆ ರಚಿಸಿ ಕ್ರಮಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ 735ಗ್ರಾಮಗಳು ಸೋಂಕಿನಿಂದ ಮುಕ್ತಗೊಂಡಿವೆ.

ಗ್ರಾಮೀಣ ಭಾಗದಲ್ಲಿ ಸೋಂಕು ಹೆಚ್ಚುಕಾಣಿಸಿಕೊಂಡ ಕಾರಣ ಕಾರ್ಯಪಡೆ ರಚಿಸಿದ್ದು,ಜಿಪಂ ಸಿಇಒ ವಿಶೇಷ ಕ್ರಮ ಕೈಗೊಂಡಿದ್ದಾರೆ.ಸ್ವತಃ ಗ್ರಾಮಗಳಿಗೆ ಭೇಟಿ ನೀಡಿ, ಹೋಂಐಸೋಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಮನೆಗೆ ತೆರಳಿ, ಮನೆ ಸ್ಥಿತಿಗತಿಪರಿಶೀಲಿಸುವ ಜೊತೆಗೆ, ಅವರಿಗೆ ನೀಡುತ್ತಿರುವವೈದ್ಯಕೀಯ ಸೌಲಭ್ಯಗಳ ಮಾಹಿತಿ ಪಡೆದು,ಕೆಲವು ಸೋಂಕಿತರನ್ನು ಕೋವಿಡ್‌ ಕೇರ್‌ ಸೆಂಟರ್‌ಗೆ ಸ್ಥಳಾಂತರಿಸಲು ಸಿಇಒ ಕ್ರಮ ಕೈಗೊಂಡಿದ್ದಾರೆ.

ಚಿಕ್ಕಬಳ್ಳಾಪುರ ತಾಲೂಕು: 23 ಗ್ರಾಪಂ ವ್ಯಾಪ್ತಿಯ289 ಗ್ರಾಮಗಳಲ್ಲಿ 1266 ಪುರುಷ, 831ಮಹಿಳೆಯರೂ ಸೇರಿ 2097 ಮಂದಿಗೆ ಸೋಂಕು ಕಾಣಿಸಿಕೊಂಡಿದ್ದು, ಈಗಾಗಲೇ 174 ಮಂದಿ ಆಸ್ಪತ್ರೆಗಳಿಂದ ಬಿಡುಗಡೆ ಆಗಿದ್ದಾರೆ.
ಜೊತೆಗೆ ಹೋಂ ಐಸೋಲೇಷನ್‌ನಲ್ಲಿದ್ದ 966 ಮಂದಿಗುಣಮುಖರಾಗಿ, 895 ಸಕ್ರಿಯ ಪ್ರಕರಣ ಇದೆ.ಶಿಡ್ಲಘಟ್ಟ ತಾಲೂಕು: 28 ಗ್ರಾಪಂ, 262ಗ್ರಾಮ, 1499 ಪುರುಷ, 999 ಮಹಿಳೆ ಸಹಿತ2448 ಮಂದಿಗೆ ಸೋಂಕು, ಅದರಲ್ಲಿ 167ಮಂದಿ ಆಸ್ಪತ್ರೆಯಿಂದ ಬಿಡುಗಡೆ, ಹೋಂಕ್ವಾರಂಟೈನ್‌ ಆಗಿದ್ದ 1274 ಸೋಂಕಿತರುಗುಣಮುಖ, 820 ಸಕ್ರಿಯ ಪ್ರಕರಣ.ಗೌರಿಬಿದನೂರು ತಾಲೂಕು: 38 ಗ್ರಾಪಂ, 337ಗ್ರಾಮ, 1674 ಪುರುಷ, 1153 ಮಹಿಳೆ ಸಹಿತ2827 ಮಂದಿಗೆ ಸೋಂಕು, ಅದರಲ್ಲಿ 318 ಮಂದಿಆಸ್ಪತ್ರೆಗಳಿಂದ ಬಿಡುಗಡೆ, ಹೋಂ ಐಸೋಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 1460 ಸೋಂಕಿತರುಗುಣಮುಖ, 984 ಸಕ್ರಿಯ ಕೇಸು ಇವೆ.

ಚಿಂತಾಮಣಿ ತಾಲೂಕು: 35 ಗ್ರಾಪಂ, 395ಗ್ರಾಮ, 1088 ಪುರುಷ, 618 ಮಹಿಳೆ ಸಹಿತ1706 ಮಂದಿಗೆ ಸೋಂಕು, ಅದರಲ್ಲಿ 185ಮಂದಿ ಆಸ್ಪತ್ರೆಯಿಂದ ಬಿಡುಗಡೆ, ಹೋಂಐಸೋಲೇಷನ್‌ನಲ್ಲಿದ್ದ 879 ಮಂದಿಗುಣಮುಖ, 587 ಸಕ್ರಿಯ ಪ್ರಕರಣ.ಬಾಗೇಪಲ್ಲಿ ತಾಲೂಕು: 25 ಗ್ರಾಪಂ, 385ಗ್ರಾಮ, 687 ಪುರುಷ, 488 ಮಹಿಳೆ ಸಹಿತ1175 ಮಂದಿಗೆ ಸೋಂಕು, 91 ಮಂದಿಆಸ್ಪತ್ರೆಗಳಿಂದ ಬಿಡುಗಡೆ, ಹೋಂಐಸೋಲೇಷನ್‌ನಲ್ಲಿದ್ದ 356 ಸೋಂಕಿತರುಗುಣಮುಖ, 695 ಸಕ್ರಿಯ ಪ್ರಕರಣ.

ಗುಡಿಬಂಡೆ ತಾಲೂಕು: 8 ಗ್ರಾಪಂ, 120 ಗ್ರಾಮ,428 ಪುರುಷ, 351 ಮಹಿಳೆ ಸಹಿತ 779 ಮಂದಿಗೆಸೋಂಕು, 29 ಮಂದಿ ಆಸ್ಪತ್ರೆಗಳಿಂದ ಬಿಡುಗಡೆ,ಹೋಂ ಐಸೋಲೇಷನ್‌ನಲ್ಲಿದ್ದ 401 ಸೋಂಕಿತರುಗುಣಮುಖ, 347 ಸಕ್ರಿಯ ಪ್ರಕರಣ.

ಎಂ.ಎ.ತಮೀಮ್‌ ಪಾಷ

ಟಾಪ್ ನ್ಯೂಸ್

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

Lok Sabha Polls; ಮೊಯ್ಲಿ ಕೊನೇ ಚುನಾವಣೆ ಅಸ್ತ್ರದಿಂದ ಚಿಕ್ಕಬಳ್ಳಾಪುರ ಟಿಕೆಟ್‌ ಕಗ್ಗಂಟು

Lok Sabha Polls; ಮೊಯ್ಲಿ ಕೊನೇ ಚುನಾವಣೆ ಅಸ್ತ್ರದಿಂದ ಚಿಕ್ಕಬಳ್ಳಾಪುರ ಟಿಕೆಟ್‌ ಕಗ್ಗಂಟು

Gruha Jyothi scheme: ಗೃಹಜ್ಯೋತಿ ಗ್ರಾಹಕರ ಜೇಬಿಗೆ ಕತ್ತರಿ!

Gruha Jyothi scheme: ಗೃಹಜ್ಯೋತಿ ಗ್ರಾಹಕರ ಜೇಬಿಗೆ ಕತ್ತರಿ!

Chikaballapura: ಲೋಕ ಸಮರ ಹೊತ್ತಲ್ಲೇ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ 

Chikaballapura: ಲೋಕ ಸಮರ ಹೊತ್ತಲ್ಲೇ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ 

Hot meal: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿ ಬಿಸಿಯೂಟ

Hot meal: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿ ಬಿಸಿಯೂಟ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.