ನಿರುದ್ಯೋಗ, ಬಡತನ ಸವಾಲಾಗಿ ಸ್ವೀಕರಿಸಿ


Team Udayavani, May 6, 2019, 3:00 AM IST

nirudyoga

ಚಿಂತಾಮಣಿ: ನಿರುದ್ಯೋಗ ಮತ್ತು ಬಡತನ ಎರಡನ್ನು ಸವಾಲಾಗಿ ಸ್ವೀಕರಿಸಿ ತಮ್ಮ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ಕೊಡಿಸಬೇಕು ಎಂದು ಚಿಂತಾಮಣಿ ತಾಲೂಕಿನ ಆರಕ್ಷಕ ಉಪಾಧಿಕ್ಷಕ ಶ್ರೀನಿವಾಸ್‌ ಹೇಳಿದರು.

ನಗರಸಭೆ ಸಭಾಂಗಣದಲ್ಲಿ ಭಾನುವಾರ ಪೋಲಿಸ್‌ ಇಲಾಖೆಯಿಂದ ಏರ್ಪಡಿಸಿದ್ದ ದಲಿತರ ಕುಂದುಕೊರತೆಗಳ ಸಭೆ ಉದ್ದೇಶಿಸಿ ಮಾತನಾಡಿದ ಅವರು, ನಗರ ಭಾಗದಲ್ಲಿನ ಮಕ್ಕಳು ಶಾಲೆಗೆ ಹೋಗದೇ ಮನೆಯಲ್ಲಿಯೇ ಉಳಿದಿರುವ ಮಕ್ಕಳಿಗೆ ಮರಳಿ ಶಾಲೆಗೆ ಕಳುಹಿಸಬೇಕು. ಸರ್ಕಾರದ ಹತ್ತಾರು ಯೋಜನೆಗಳ ಬಗೆ ದಲಿತರಿಗೆ ವಿದ್ಯಾವಂತ ಯುವಕರು ಮಾಹಿತಿ ನೀಡಬೇಕು ಎಂದರು.

ನಗರ ಪ್ರದೇಶದಲ್ಲಿ ಓಡಾಡುವ ಅಪರಿಚಿತ ವ್ಯಕ್ತಿಗಳ ಬಗ್ಗೆ ಪ್ರತಿಯೊಬ್ಬ ನಾಗರಿಕರು ನಿಗಾ ಇಡಬೇಕು. ದಲಿತ ಕಾಲೋನಿಗಳಲ್ಲಿ ಮದ್ಯಪಾನ ಮಾರಾಟ ಮತ್ತು ಜೂಜು ಆಡುತ್ತಿರುವುದು ಕಂಡುಬಂದರೆ ಪೊಲೀಸ್‌ ಠಾಣೆಗೆ ದೂರು ನೀಡಿ ಸಹಕಾರ ನೀಡಬೇಕು ಎಂದು ಹೇಳಿದರು.

ದಲಿತ ಸಂಘದ ಮುಖಂಡ ಕಾವಾಲಿ ವೆಂಕಟರವಣಪ್ಪ ಮಾತನಾಡಿ, ದಲಿತರ ಕಾಲೋನಿಗಳಲ್ಲಿ ಮದ್ಯ ಮಾರಾಟ ನಡೆಯುತ್ತಿದೆ. ಅಕ್ರಮವಾಗಿ ಗ್ರಾಮಗಳಿಗೆ ಸರಬರಾಜು ಮಾಡುವ ವೈನ್ಸ್‌ ಮಾಲೀಕರ ವಿರುದ್ಧವೂ ಕ್ರಮ ಕೈಗೂಳ್ಳಬೇಕು. ಮದ್ಯದ ಅಂಗಡಿಯಲ್ಲಿ ನಿಗದಿತ ದರಕ್ಕಿಂತ ಹೆಚ್ಚಿನ ದರ ಪಡೆಯುತ್ತಿದ್ದಾರೆ ಎಂದು ಆರೋಪಿಸಿದರು.

ನಗರದ ಜೆ.ಜೆ ಕಾಲೋನಿಯ ಬಳಿ ನಿರ್ಮಾಣ ಮಾಡಿರುವ ಪೊಲೀಸ್‌ ಚೌಕಿಯಲ್ಲಿ ಹಗಲು, ರಾತ್ರಿ ವೇಳೆಯಲ್ಲೂ ಒಬ್ಬ ಪೇದೆಯನ್ನು ಒಪಿಡಿಯಲ್ಲಿಡಬೇಕು ಎಂದು ಆಗ್ರಹಿಸಿದರು.

ಗ್ರಾಮಾಂತರ ಆರಕ್ಷಕ ನೀರಿಕ್ಷಕ ಜಗದೀಶ್‌, ನಗರ ನಿರೀಕ್ಷಕ ಅಶೋಕ್‌ ಕುಮಾರ್‌, ನಗರಸಭೆ ಸದಸ್ಯ ಬ್ಲಿಡ್‌ ಮಂಜುನಾಥ್‌, ಹಮಾಲಿ ಯುವಕರ ಸಂಘದ ಸುಬ್ರಹ್ಮಣಿ, ಡಿಎಸ್‌ಎಸ್‌ ಮುಖಂಡರಾದ ಕವಾಲಿ ವೆಂಕಟರಣಪ್ಪ, ಲಕ್ಷ್ಮೀ ನಾರಾಯಣ,ಬಾಬು, ಛಲಪತಿ,ದೇವಾರಾಜು ಇದ್ದರು.

ಟಾಪ್ ನ್ಯೂಸ್

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.