ಅಪಘಾತ: ಆಸ್ಪತ್ರೆಯಲ್ಲಿ ಸಕಾಲಕ್ಕೆ ಚಿಕಿತ್ಸೆ ಸಿಗದೇ ಬೈಕ್ ಸವಾರ ಸಾವು; ಆಸ್ಪತ್ರೆಯಲ್ಲಿ ಧರಣಿ
Team Udayavani, Oct 28, 2019, 2:35 PM IST
ಚಿಕ್ಕಬಳ್ಳಾಪುರ: ದ್ವಿಚಕ್ರ ವಾಹನ ಹಾಗೂ ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್ ಸವಾರ ಜಿಲ್ಲಾಸ್ಪತ್ರೆಯಲ್ಲಿ ಸಕಾಲದ ಚಿಕಿತ್ಸೆ ದೊರೆಯದೇ ಮೃತಪಟ್ಟಿರುವ ಸೋಮವಾರ ನಡೆದಿದೆ.
ಮೃತ ವ್ಯಕ್ತಿಯನ್ನು ಚಿಕ್ಕಬಳ್ಳಾಪುರ ನಗರದ ಶಾಂತಿನಗರದ ನಿವಾಸಿ ಜಭೀವುಲ್ಲಾ (26) ಎಂದು ಗುರುತಿಸಲಾಗಿದೆ.
ನಗರದ ಹೊರ ವಲಯದ ಕಂದವಾರ ಕೆರೆ ಸಮೀಪ ಇರುವ ನಗರಸಭೆಯ ಪಂಪ್ ಹೌಸ್ ಬಳಿ ಅಪಘಾತ ನಡೆದಿದ್ದು, ತಕ್ಷಣ ಕಾರು ಮಾಲೀಕ ಗಾಯಾಳು ಜಭೀವುಲ್ಲಾರನ್ನು ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆ ಕರೆ ತಂದರೂ ಸುಮಾರು ಒಂದು ಗಂಟೆ ಕಾಲ ಚಿಕಿತ್ಸೆ ದೊರೆಯದ ತಡವಾದ ಕಾರಣ ಗಾಯಳು ಜಭೀವುಲ್ಲಾ ಅಸುನೀಗಿದ್ದಾನೆ.
ಕಂದವಾರದಲ್ಲಿರುವ ತಮ್ಮ ಅತ್ತೆ ಮನೆಗೆ ಹೋಗಿ ಹೆರಿಗೆಯಾಗಿದ್ದ ಪತ್ನಿ ಹಾಗೂ ಮಗುವಿನ ಯೋಗಕ್ಷೇಮ ವಿಚಾರಿಸಿಕೊಂಡು ಚಿಕ್ಕಬಳ್ಳಾಪುರ ನಗರಕ್ಕರ ವಾಪಸ್ಸು ಬರುವ ವೇಳೆ ಅಪಘಾತ ಸಂಭವಿಸಿದೆ.
ವೈದ್ಯರ ಈ ನಿರ್ಲಕ್ಷ್ಯ ಖಂಡಿಸಿ ಪೋಷಕರು ಜಿಲ್ಲಾಸ್ಪತ್ರೆ ಎದುರು ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್ ಕಲ್ಯಾಣ್!
Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!
LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!
MUST WATCH
ಹೊಸ ಸೇರ್ಪಡೆ
Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು
Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್ಗೆ ಹಲ್ಲೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!