ಜಿಲ್ಲೆಯಲ್ಲಿ 5ರಿಂದ ಅದಾಲತ್‌

7ರವರೆಗೆಕಾರ್ಯಕ್ರಮ | ರಾಜ್ಯಾದ್ಯಂತ ನಡೆಸಲು ತೀರ್ಮಾನ: ಶಿವಶಂಕರ್‌

Team Udayavani, Oct 2, 2020, 1:48 PM IST

ಜಿಲ್ಲೆಯಲ್ಲಿ 5ರಿಂದ ಅದಾಲತ್‌

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಪ್ರಥಮ ಬಾರಿಗೆ ಚಿಕ್ಕಬಳ್ಳಾಪುರ ಜಿಲ್ಲೆಯ 06 ತಾಲೂಕುಗಳಲ್ಲಿ ಅಕ್ಟೋಬರ್‌ 5 ರಿಂದ 7ವರೆಗೆ ರಾಜ್ಯ ಆಹಾರ ಆಯೋಗದಿಂದ ಅದಾಲತ್‌ ನಡೆಸಲಾಗುತ್ತಿದ್ದು, ನಾಗರಿಕರು ಈ ಕಾರ್ಯಕ್ರಮವನ್ನು ಸದುಪಯೋಗ ಮಾಡಿಕೊಳ್ಳಬೇಕೆಂದು ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಎಚ್‌ .ವಿ.ಶಿವಶಂಕರ್‌ ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಹಾರ ಆಯೋಗ ರಾಷ್ಟ್ರೀಯ ಭದ್ರತಾ ಕಾಯ್ದೆ 2013 ರ ಅಡಿಯಲ್ಲಿ ಬರುವ ಆಹಾರ ಇಲಾಖೆ, ಅಂಗನವಾಡಿಗಳು, ಆಹಾರ ಗೋದಾಮುಗಳು, ಆಸ್ಪತ್ರೆಗಳಿಗೆ ಮಾತ್ರ ಭೇಟಿ ನೀಡಲಾಗುತ್ತಿತ್ತು. ಆದರೆ ಪ್ರಥಮ ಬಾರಿಗೆ ರಾಜ್ಯಾದ್ಯಂತ ಅದಾಲತ್‌ ನಡೆಸಲು ತೀರ್ಮಾನಿಸಿ, ಮೊದಲು ಚಿಕಬಳ್ಳಾಪುರಜಿಲ್ಲೆಯಿಂದ ಪ್ರಾರಂಭ ಮಾಡಲಾಗುತ್ತದೆ ಎಂದು ತಿಳಿಸಿದರು.

ಪಿಂಚಣಿ, ಕೃಷಿ, ನೀರಾವರಿ: ಅದಾಲತ್‌ ನಡೆಸಲು ಆಹಾರ ನಾಗರಿಕ ಸರಬರಾಜು ಇಲಾಖೆ, ಸಾಮಾಜಿಕಬದ್ರತಾ ಮತ್ತು ಪಿಂಚಣಿ ಇಲಾಖೆ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಗಳ ಅದಾಲತ್‌ ನಡೆಸಲು ಆಯೋಗ ತೀರ್ಮಾನಿಸಲಾಗಿದೆ. ಭದ್ರತಾ ಕಾಯ್ದೆ ಶೆಡ್ಯೂಲ್‌ 3 ರಲ್ಲಿ ಬರುವ ಪಿಂಚಣಿ, ಕೃಷಿ, ನೀರಾವರಿಯನ್ನು ಆದ್ಯತೆ ಮೇರೆಗೆ ತೆಗೆದುಕೊಳ್ಳಲಾಗಿದೆ ಎಂದರು. 5,469 ಫಲಾನುಭವಿಗಳು: ಸಾಮಾಜಿಕ ಭದ್ರತಾ ಮತ್ತು ಪಿಂಚಣಿ ನಿರ್ದೇಶನಾಲಯದಿಂದ ಒಟ್ಟು 12 ಯೋಜನೆಗಳಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 5,469 ಫಲಾನುಭವಿಗಳಿದ್ದಾರೆ ಹಾಗೂ ಸಾಮಾಜಿಕ ಭದ್ರತಾ ಮತ್ತು ಪಿಂಚಣಿ ನಿರ್ದೇಶನಾಲಯದಲ್ಲಿ 2,129 ಅರ್ಜಿಗಳು ಬಾಕಿ ಇವೆ ಮತ್ತು ವಿಲಕಚೇತನರ ಹಾಗೂ ಹಿರಿಯ ನಾಗರಿಕರ ಇಲಾಖೆಯಲ್ಲಿ 816 ಜನ ಫಲಾನುಭವಿಗಳಿದ್ದಾರೆ. ಅದಾಲತ್‌ ಕಾರ್ಯಕ್ರಮ ವ್ಯಾಪಕವಾಗಿ ಪ್ರಚಾರ ಮಾಡುವ ಮೂಲಕ ಸಮಾಜದ ಕಟ್ಟಕಡೆಯವ್ಯಕ್ತಿಗೂ ತಲುಪಿ ಇದರ ಪ್ರಯೋಜನ ಪಡೆದುಕೊಳ್ಳುವಂತಾಗಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಆಹಾರ ಆಯೋಗದ ಸದಸ್ಯರಾದ ಬಿ.ಎ ಮಹಮ್ಮದ್‌ ಅಲಿ, ಮಂಜುಳಾ ಆರ್‌ ಸಾತನೂರ್‌, ಜಿಲ್ಲಾ—ಕಾರಿ ಆರ್‌ ಲತಾ, ಜಿಲ್ಲಾ ಪಂಚಾಯತ್‌ ಸಿಇಒ ಪಿ. ಶಿವಶಂಕರ್‌, ಅಪರ ಜಿಲ್ಲಾ—ಕಾರಿ ಎಚ್‌ ಅಮರೇಶ್‌, ಆಹಾರ, ನಾಗರಿಕ ಸರಬರಾಜ ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕಿ ಸವಿತಾ, ಮಹಿಳಾ ಮತ್ತು

ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ನಾರಾಯಣಸ್ವಾಮಿ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾ—ಕಾರಿಗಳಾದ ಜ್ಯೋತಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

 

ಅದಾಲತ್‌ ವಿವರ :  ಅಕ್ಟೋಬರ್‌5 ರಂದು ಗೌರಿಬಿದನೂರು ತಾಲೂಕಿನ ತಾಪಂ ಸಭಾಂಗಣದಲ್ಲಿ ಬೆಳಗ್ಗೆ 10 ರಿಂದ12 ಗಂಟೆಯವರೆಗೆ, ಮಧ್ಯಾಹ್ನ2ರಿಂದ 4 ಗಂಟೆಯವರೆಗೆ ಗುಡಿಬಂಡೆ  ತಾಲೂಕಿನ ತಾಲೂಕುಕಚೇರಿ ಸಭಾಂಗಣದಲ್ಲಿ,6 ರಂದು ಬಾಗೇಪಲ್ಲಿ ತಾ. ತಾಪಂ ಸಭಾಂಗಣದಲ್ಲಿ ಬೆಳಗ್ಗೆ 10 ರಿಂದ12 ಗಂಟೆ, ಮಧ್ಯಾಹ್ನ2ರಿಂದ4 ಗಂಟೆಯವರೆಗೆ ಚಿಕ್ಕಬಳ್ಳಾಪುರ ನಗರದ

ಡಾ ಬಿ.ಆರ್‌.ಅಂಬೇಡ್ಕರ್‌ ಭವನದಲ್ಲಿ, ಅ.7 ರಂದು ಶಿಡÛಘಟ್ಟ ತಾಲೂಕಿನ ತಾಲೂಕು ಕಚೇರಿ ಸಭಾಂಗಣದಲ್ಲಿ ಬೆಳಗ್ಗೆ 10 ರಿಂದ12 ಗಂಟೆಯವರೆಗೆ, ಮಧ್ಯಾಹ್ನ2ರಿಂದ4 ಗಂಟೆಯವರೆಗೆ ಚಿಂತಾಮಣಿ ತಾಲೂಕಿನ ತಾಪಂ ಸಭಾಂಗಣದಲ್ಲಿ ಅದಾಲತ್‌ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಎಚ್‌.ವಿ.ಶಿವಶಂಕರ್‌ ತಿಳಿಸಿದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.