ನರೇಗಾ ಸದ್ಬಳಕೆಗೆ ಸಲಹೆ

ಸಾಮಾಜಿಕ ಲೆಕ್ಕಪರಿಶೋಧಕ ಶ್ರೀಕಾಂತ್‌ ಸಲಹೆ

Team Udayavani, Aug 9, 2019, 5:25 PM IST

cb-tdy-03

ಚಿಂತಾಮಣಿ ತಾಲೂಕಿನ ಕೆಂಚಾರ‌್ಲಹಳ್ಳಿ ಗ್ರಾಪಂನಲ್ಲಿ ಗ್ರಾಮಸಭೆ ಹಮ್ಮಿಕೊಳ್ಳಲಾಗಿತ್ತು.

ಚಿಂತಾಮಣಿ: ಪ್ರತಿಯೊಬ್ಬರು ಜಾಬ್‌ ಕಾರ್ಡ್‌ ಪಡೆದು ನರೇಗಾ ಯೋಜನೆಯನ್ನು ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕೆಂದು ಸಾಮಾಜಿಕ ಲೇಕ್ಕಪರಿಶೋಧಕ ಶ್ರೀಕಾಂತ್‌ ಸಲಹೆ ನೀಡಿದರು.

ತಾಲೂಕಿನ ಕೆಂಚಾರ‌್ಲಹಳ್ಳಿ ಗ್ರಾಪಂ ಆವರಣದಲ್ಲಿ ಹಮ್ಮಿಕೊಂಡಿದ್ದ ಗ್ರಾಮಸಭೆಯಲ್ಲಿ 2018-19ನೇ ಸಾಲಿನ ಬಸವ ವಸತಿ ಯೋಜನೆ ಫ‌ಲಾನುಭವಿ ಆಯ್ಕೆ ಮತ್ತು ಸಾಮಾಜಿಕ ಲೆಕ್ಕ ಪರಿಶೋಧನೆ ನಡೆಸಿ ಅವರು ಮಾತನಾಡಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನರೇಗಾ ಯೋಜನೆಯಡಿ ಕಾಮಗಾರಿ ನಡೆಸಿ ಗ್ರಾಮೀಣ ಭಾಗದ ಜನ ಆರ್ಥಿಕವಾಗಿ ಅಭಿವೃದ್ಧಿ ಹೊಂದಲಿ ಎಂದು ಹಾಗೂ ಕೂಲಿಗಾಗಿ ವಲಸೆ ಹೋಗುವುದು ನಿಲ್ಲಲಿ ಎಂದು ಸರ್ಕಾರ ನರೇಗಾ ಯೋಜನೆ ಜಾರಿ ಮಾಡಿದೆ. ಗ್ರಾಪಂ ವತಿಯಿಂದ ಜಾಬ್‌ ಕಾರ್ಡ್‌ ಪಡೆದು ತಮ್ಮ ಜಮೀನುಗಳಲ್ಲೇ ವಿವಿಧ ರೀತಿಯ ಕಾಮಗಾರಿಗಳನ್ನು ಮಾಡಿಕೊಂಡು ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕೆಂದು ತಿಳಿಸಿದರು.

ಪಿಡಿಒ ಎನ್‌.ವಿ.ರವಿ ಮಾತನಾಡಿ, ನಮ್ಮ ಭಾಗದಲ್ಲಿ ಬರಗಾಲವಿರುವುದರಿಂದ ಸರ್ಕಾರ ಅನೇಕ ಯೋಜನೆಗಳನ್ನು ನೀಡುತ್ತಿದೆ. ಆದರೆ ಆ ಯೋಜನೆಗಳನ್ನು ಅರ್ಹ ಫ‌ಲಾನುಭವಿಗಳಿಗೆ ತಲುಪುತ್ತಿಲ್ಲ. ಕೆಲವು ಪ್ರಭಾವಿಗಳು ಮಾತ್ರ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇದನ್ನು ತಪ್ಪಿಸಿ ಅರ್ಹ ಫ‌ಲಾನುಭವಿಗಳು ಯೋಜನೆಗಳನ್ನು ಪಡೆದುಕೊಳ್ಳಬೇಕು ಎಂದು ಹೇಳಿದರು.

ಗ್ರಾಮಸಭೆಯಲ್ಲಿ ಬಸವ ವಸತಿ ಯೋಜನೆಯಡಿಯಲ್ಲಿ 24 ಫ‌ಲಾನುಭವಿಗಳನ್ನು ಲಾಟರಿ ಮೂಲಕ ಆಯ್ಕೆ ಮಾಡಿದ ನೋಡಲ್ ಅಧಿಕಾರಿ ತೋಟಗಾರಿಕಾ ಇಲಾಖೆಯ ರಾಜೇಶ್‌ ಅವರು ತಮ್ಮ ಇಲಾಖೆಯ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದು ತಿಳಿಸಿದರು.

ಕೆಂಚಾರ್ಲಹಳ್ಳಿ ಗ್ರಾಪಂ ಅಧ್ಯಕ್ಷ ಸುಜಾತಮ್ಮ, ಉಪಾಧ್ಯಕ್ಷ ಎಸ್‌.ವಿ.ನಾಗೇಶ್‌, ಗ್ರಾಪಂ ನೋಡಲ್ ಅಧಿಕಾರಿ ರಾಜೇಶ್‌, ಕಾರ್ಯದರ್ಶಿ ಸಯ್ಯದ್‌ ಕಲೀಂ, ಅಕ್ವಸಫಿ ರೂರಲ್ ಡೆವಲಪ್‌ಮೆಂಟ್ ಫೌಂಡೇಷನ್‌ನ ಗಣೇಶ್‌ ಮತ್ತು ಗ್ರಾಪಂ ಸದಸ್ಯರು ಮತ್ತು ಗ್ರಾಮಸ್ಥರು ಹಾಜರಿದ್ದರು.

ಟಾಪ್ ನ್ಯೂಸ್

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.