ಅಣಬೆ ಬೆಳೆಯಲು ರೈತರಿಗೆ ಸಲಹೆ
Team Udayavani, Sep 19, 2020, 5:39 PM IST
ಪಾತಪಾಳ್ಯ: ಅಣಬೆಯಲ್ಲಿ ಪ್ರೋಟಿನ್ ಮತ್ತು ಕ್ಯಾಲ್ಸಿಯಂ ಭಾರೀ ಪ್ರಮಾಣದಲ್ಲಿರುತ್ತದೆ. ಮೊಣಕಾಲು ನೋವು ಇರುವವರು, ಶುಗರ್, ಬಿಪಿ ಇರುವವರ ಆರೋಗ್ಯಕ್ಕೂ ಇದು ರಾಮಬಾಣದಂತೆ ಕೆಲಸ ಮಾಡುತ್ತದೆ ಎಂದು ಪುಲಗಲ್ ಗ್ರಾಪಂ ಆಡಳಿತಾಧಿಕಾರಿ ಎ.ಮಹೆಬೂಬ್ಬಾಷಾ (ಬಾಬು) ತಿಳಿಸಿದರು.
ಪುಲಗಲ್ ಗ್ರಾಪಂ ವತಿಯಿಂದ ಉದ್ಯೋಗ ಖಾತ್ರಿ ಯೋಜನೆಯಡಿ 2020ರ ವಿಶೇಷ ಅಭಿಯಾನದ ಅಡಿಯಲ್ಲಿಬಚ cಲುಗುಂಡಿ, ಪೌಷ್ಟಿಕ ತೋಟ ಹಾಗೂ ಅಣಬೆ ಬೇಸಾಯದ ಬಗ್ಗೆ ಹಮ್ಮಿಕೊಂಡಿದ್ದ ಜನ ಜಾಗೃತಿ ಜಾಥಾದಲ್ಲಿ ಅವರು ಮಾತನಾಡಿದರು. ಅಣಬೆಯಲ್ಲಿ ಪ್ರೊಟಿನ್, ಜೀವಸತ್ವಗಳು, ಖನಿಜಾಂಶಗಳು ಹೇರಳವಾಗಿದ್ದು, ಶರ್ಕರ ಪಿಷ್ಠ ಕಡಿಮೆ ಇರುವುದರಿಂದ ಸಕ್ಕರೆ ರೋಗಿಗಳಿಗೆ ಒಳ್ಳೆ ಆಹಾರವಾಗಿದೆ. ಅತ್ಯಧಿಕ ಪ್ರೊಟಿನ್ ಇರುವ ಆಹಾರವರ್ಧಕ ಅಣಬೆಗೆ ಬೇಡಿಕೆಯಿದ್ದು, ರೈತರು ಇದನ್ನು ಬೆಳೆಯಬೇಕೆಂದು ತಿಳಿಸಿದರು.
ಪಿಡಿಒ ಶ್ರೀನಿವಾಸ್ ಮಾತನಾಡಿ, ಉದ್ಯೋಗ ಖಾತ್ರಿ ಯೋಜನೆಯಲ್ಲಿ ಅಣಬೆ ಬೇಸಾಯದ ಸಮುದಾಯ ಶೆಡ್ ನಿರ್ಮಾಣಕ್ಕೆ 95 ಸಾವಿರ ರೂ. ಅನುದಾನವಿದ್ದು, ರೈತರು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು. ಎನ್ಆರ್ಎಲ್ ಎಂ ಸ್ವ ಸಹಾಯ ಗುಂಪುಗಳಿಗೆ ಆದ್ಯತೆ ನೀಡಲಾಗುವುದು ಎಂದರು. ಕರವಸೂಲಿಗಾರ ಎನ್.ಕೃಷ್ಣಪ್ಪ, ಗುಮಾಸ್ತ ಚಂದ್ರಾ ರೆಡ್ಡಿ, ಡಿಇಒ ಲವಾಣಿಸುಬಹಾನ್ಖಾನ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ
Lok Sabha Polls; ಮೊಯ್ಲಿ ಕೊನೇ ಚುನಾವಣೆ ಅಸ್ತ್ರದಿಂದ ಚಿಕ್ಕಬಳ್ಳಾಪುರ ಟಿಕೆಟ್ ಕಗ್ಗಂಟು
Gruha Jyothi scheme: ಗೃಹಜ್ಯೋತಿ ಗ್ರಾಹಕರ ಜೇಬಿಗೆ ಕತ್ತರಿ!
Chikaballapura: ಲೋಕ ಸಮರ ಹೊತ್ತಲ್ಲೇ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ
MUST WATCH
ಹೊಸ ಸೇರ್ಪಡೆ
Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ
Brahmavara: ವಿದ್ಯುತ್ ಕಂಬ ಮುರಿದು ಬಿದ್ದು ಯುವಕ ಮೃತ್ಯು
Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ
Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ