ಸರ್ಕಾರದ ಯೋಜನೆ ಸದಳಕೆಗ್ಬೆ ಸಲಹೆ


Team Udayavani, Sep 28, 2020, 3:57 PM IST

cb-tdy-1

ಪಾತಪಾಳ್ಯ: ಗ್ರಾಮೀಣ ಪ್ರದೇಶದ ಹಳ್ಳಿಗಳ ಅಭಿವೃದ್ಧಿಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಸಾರ್ವಜನಿಕರು ಯೋಜನೆಗಳ ಬಗ್ಗೆ ಅರಿಯಬೇಕೆಂದು ಶಾಸಕ ಎಸ್‌.ಎನ್‌. ಸುಬ್ಟಾರೆಡ್ಡಿ ತಿಳಿಸಿದರು.

ಪೋಲನಾಯಕನಪಲ್ಲಿ ಗ್ರಾಪಂನ ಬೂಡದಿಗಡ್ಡಪ ‌ ಲ್ಲಿ ಗ್ರಾಮದ ಬಳಿ ನೂತನವಾಗಿ ನಿರ್ಮಿಸಿರುವ ಎಸ್‌.ಎನ್‌.ಸುಬ್ಟಾ ರೆಡ್ಡಿ ನವಗ್ರಾಮ ಮಹಾದ್ವಾರ ಉದ್ಘಾಟನೆ ಹಾಗೂ 85 ಆಶ್ರಯ ನಿವೇಶನಗಳ ಹಕ್ಕು ಪತ್ರ ವಿತರಣಾಕಾರ್ಯಕ್ರಮ ಭಾನುವಾರ ಉದ್ಘಾಟಿಸಿ ಅವರು ಮಾತನಾಡಿದರು. ಮನೆ, ನಿವೇಶನ ಇಲ್ಲದೆ ನಿರ್ಗತಿಕರು ಸಾಕಷ್ಟು ಜನ ಇದ್ದಾರೆ. ಅವರನ್ನು ಗುರುತಿಸುವ ಕೆಲಸವಾಗಬೇಕು. ಅಧಿಕಾರದಲ್ಲಿರುವಷ್ಟು ದಿನ ಜನಕ್ಕೆ ಉಪಯೋಗವಾಗುವಂತಹ ಕೆಲಸ ಮಾಡಬೇಕು. ಮಾಡಿದ  ಕೆಲಸಕ್ಕೆ ಪ್ರತಿಫ‌ಲ ಅಪೇಕ್ಷಿಸಬಾರದು. ಅಧಿಕಾರಿಗಳು ಸರ್ಕಾರದ ಯೋಜನೆಗಳ ಬಗ್ಗೆ ಜನರಿಗೆ ತಿಳಿಸುವುದರ ಜೊತೆಗೆ ಉದ್ಯೋಗ ಖಾತ್ರಿ ಯೋಜನೆಯಡಿ ಬರುವ ಸೋಪ್‌ಫಿಟ್‌, ಕೈತೋಟ, ಅಣಬೆ ಬೇಸಾಯದ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದರ ಜೊತೆಗೆ ಗ್ರಾಮ ನೈರ್ಮಲ್ಯ, ಪರಿಸರ ಅಭಿವೃದ್ಧಿ ಬಗ್ಗೆ ಜನ ರಲ್ಲಿ ಜಾಗೃತಿ ಮೂಡಿಸಬೇಕು ಎಂದರು.

ಜಿಪಂ ಸದಸ್ಯ ನರಸಿಂಹಪ್ಪ, ತಾಪಂ ಅಧ್ಯಕ್ಷ ನರೇಂದ್ರಬಾಬು, ಸ್ಥಾಯಿ ಸಮಿತಿ ತಾಲೂಕು ಅಧ್ಯಕ್ಷ ಮಂಜುನಾಥ, ಕೋಚಿ ಮಲ್‌ ನಿರ್ದೇಶಕ ವಿ.ಮಂಜುನಾಥರೆಡ್ಡಿ, ಪಿಎಲ್‌ಡಿ ಬ್ಯಾಂಕ್‌ ನಿರ್ದೇಶಕ ಪ್ರಭಾ ಕರರೆಡ್ಡಿ, ಇ.ಒ.ಮಂಜುನಾಥಸ್ವಾಮಿ, ತಹ ಶೀಲ್ದಾರ್‌ ನಾಗರಾಜ್‌, ಮುಖಂಡರಾದ ಪಿ.ವೆಂಕಟರವಣಪ್ಪ, ಎ.ಸತ್ಯನಾರಾಯಣ ರಾವ್‌, ಶಿವಶಂಕರರೆಡ್ಡಿ, ಮುರಳಿ ಮೋಹನ್‌, ಪಿಡಿಒ ಅಯೂಬ್‌ಪಾಷಾ, ಗ್ರಾಪಂಕಾರ್ಯದರ್ಶಿ ವೆಂಕಟರವಣಪ್ಪ,ಕರ ವಸೂಲಿಗಾರ ಎ.ರಾಜಶೇಖರರಾವ್‌ ಇದ್ದರು.

…………………………………………………………………………………………………………………………………………………………………

ಪೌರಕಾರ್ಮಿಕರಿಗೆ ಆರೋಗ್ಯ ತಪಾಸಣೆ : ಚಿಂತಾಮಣಿ: ಎಸ್ಟರ್‌ ಆಸ್ಪತ್ರೆ, ಅಶೋಕ್‌ ಲೇಲ್ಯಾಂಡ್‌ ಮತ್ತು ಟ್ರಿನಿಟಿ ಕೇರ್‌ ಫೌಂಡೇಷನ್‌ ಬೆಂಗಳೂರು ಸಂಯುಕ್ತಾಶ್ರಯದಲ್ಲಿ ಪೌರ ಕಾರ್ಮಿಕರ ದಿನಾಚರಣೆ ಅಂಗವಾಗಿ ನಗರಸಭೆ ಆವರಣದಲ್ಲಿ ಪೌರ ಕಾರ್ಮಿಕರಿಗೆ ಉಚಿತವಾಗಿ ಆರೋಗ್ಯ ತಪಾಸಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಟ್ರಿನಿಟಿ ಕೇರ್‌ ಪೌಂಡೇಷನ್‌ನ ಸಿರಾಜುದ್ದೀನ್‌, ಜಿಲ್ಲೆಯ ಹಲವು ಕೇಂದ್ರಗಳಲ್ಲಿ ಆರೋಗ್ಯ ತಪಾಸಣೆ ಮಾಡಿದ್ದು, ಇಲ್ಲಿಯಪೌರಕಾರ್ಮಿಕರಿಗೆನಗರಸಭೆ ಆವರಣದಲ್ಲಿ ಆರೋಗ್ಯ ತಪಾಸಣೆ ನಡೆಸುತ್ತಿದ್ದು, ಕೋವಿಡ್‌ ಸಂದರ್ಭದಲ್ಲಿ ಆಸ್ಪತ್ರೆಗಳಿಗೆ ಹೋಗದೆ ಕೆಲಸ ನಿರ್ವಹಿಸಿದ್ದು, ಅದಕ್ಕಾಗಿ ಸಾಮಾನ್ಯ ತಪಾಸಣೆ ಹಮ್ಮಿಕೊಂಡಿರುವುದಾಗಿ ಹೇಳಿದರು. ಈ ವೇಳೆ ಫೌಂಡೇಷನ್‌ನ ಡಾ.ಪ್ರದೀಪ್‌, ಪರಶುರಾಮ್‌, ಮೊಹಮ್ಮದ್‌ ರಫೀಕ್‌, ನಗರಸಭೆಯಹಿರಿಯ ಆರೋಗ್ಯಅಧಿಕಾರಿಆರತಿ, ಕಿರಿಯ ಅಧಿಕಾರಿ ಪ್ರತಿಭಾ ಸೇರಿದಂತೆ ನಗರಸಭೆ ಸಿಬ್ಬಂದಿ, ಪೌರಕಾರ್ಮಿಕರು ಉಪಸ್ಥಿತರಿದ್ದು, ಆರೋಗ್ಯ ತಪಾಸಣೆಗೆ ಒಳಗಾದರು.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-gudibande

Gudibande: ಬೆಳ್ಳಂಬೆಳಗ್ಗೆ ಶೂಟ್ ಔಟ್, ಓರ್ವ ಸಾವು

Chikkaballapura: ಇದು ರಾಜಕೀಯ ಬಜೆಟ್‌ ಅಲ್ಲ, ರಾಷ್ಟ್ರೀಯ ಬಜೆಟ್‌: ಸಂಸದ ಡಾ.ಕೆ.ಸುಧಾಕರ್‌

Chikkaballapura: ಇದು ರಾಜಕೀಯ ಬಜೆಟ್‌ ಅಲ್ಲ, ರಾಷ್ಟ್ರೀಯ ಬಜೆಟ್‌: ಸಂಸದ ಡಾ.ಕೆ.ಸುಧಾಕರ್‌

Chikkaballapur: Siddaramaiah should resign if there is morality: MP Dr K Sudhakar

Chikkaballapur: ನೈತಿಕತೆ ಇದ್ದರೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು: ಸಂಸದ ಡಾ.ಕೆ.ಸುಧಾಕರ್

Mysore ಮೂಡಾ ಹಗರಣ… ಸಿಎಂ ಸಿದ್ದರಾಮಯ್ಯಗೆ ಕಪ್ಪು ‌ಚುಕ್ಕೆ: ನಟ ಚೇತನ್ ಆರೋಪ

MUDA Scam: ಸಿಎಂ ಸಿದ್ದರಾಮಯ್ಯಗೆ ಕಪ್ಪು ‌ಚುಕ್ಕೆ… ಸಿಬಿಐ ತನಿಖೆಗೆ ವಹಿಸಿ: ನಟ ಚೇತನ್

4-gudibande

Gudibanda: ಎರಡು ಪ್ರತ್ಯೇಕ ಅಪಘಾತ; ಒಬ್ಬ ಸವಾರ ಸ್ಥಳದಲ್ಲೇ ಸಾವು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.