ಸರ್ಕಾರದ ಯೋಜನೆ ಸದಳಕೆಗ್ಬೆ ಸಲಹೆ


Team Udayavani, Sep 28, 2020, 3:57 PM IST

cb-tdy-1

ಪಾತಪಾಳ್ಯ: ಗ್ರಾಮೀಣ ಪ್ರದೇಶದ ಹಳ್ಳಿಗಳ ಅಭಿವೃದ್ಧಿಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಸಾರ್ವಜನಿಕರು ಯೋಜನೆಗಳ ಬಗ್ಗೆ ಅರಿಯಬೇಕೆಂದು ಶಾಸಕ ಎಸ್‌.ಎನ್‌. ಸುಬ್ಟಾರೆಡ್ಡಿ ತಿಳಿಸಿದರು.

ಪೋಲನಾಯಕನಪಲ್ಲಿ ಗ್ರಾಪಂನ ಬೂಡದಿಗಡ್ಡಪ ‌ ಲ್ಲಿ ಗ್ರಾಮದ ಬಳಿ ನೂತನವಾಗಿ ನಿರ್ಮಿಸಿರುವ ಎಸ್‌.ಎನ್‌.ಸುಬ್ಟಾ ರೆಡ್ಡಿ ನವಗ್ರಾಮ ಮಹಾದ್ವಾರ ಉದ್ಘಾಟನೆ ಹಾಗೂ 85 ಆಶ್ರಯ ನಿವೇಶನಗಳ ಹಕ್ಕು ಪತ್ರ ವಿತರಣಾಕಾರ್ಯಕ್ರಮ ಭಾನುವಾರ ಉದ್ಘಾಟಿಸಿ ಅವರು ಮಾತನಾಡಿದರು. ಮನೆ, ನಿವೇಶನ ಇಲ್ಲದೆ ನಿರ್ಗತಿಕರು ಸಾಕಷ್ಟು ಜನ ಇದ್ದಾರೆ. ಅವರನ್ನು ಗುರುತಿಸುವ ಕೆಲಸವಾಗಬೇಕು. ಅಧಿಕಾರದಲ್ಲಿರುವಷ್ಟು ದಿನ ಜನಕ್ಕೆ ಉಪಯೋಗವಾಗುವಂತಹ ಕೆಲಸ ಮಾಡಬೇಕು. ಮಾಡಿದ  ಕೆಲಸಕ್ಕೆ ಪ್ರತಿಫ‌ಲ ಅಪೇಕ್ಷಿಸಬಾರದು. ಅಧಿಕಾರಿಗಳು ಸರ್ಕಾರದ ಯೋಜನೆಗಳ ಬಗ್ಗೆ ಜನರಿಗೆ ತಿಳಿಸುವುದರ ಜೊತೆಗೆ ಉದ್ಯೋಗ ಖಾತ್ರಿ ಯೋಜನೆಯಡಿ ಬರುವ ಸೋಪ್‌ಫಿಟ್‌, ಕೈತೋಟ, ಅಣಬೆ ಬೇಸಾಯದ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದರ ಜೊತೆಗೆ ಗ್ರಾಮ ನೈರ್ಮಲ್ಯ, ಪರಿಸರ ಅಭಿವೃದ್ಧಿ ಬಗ್ಗೆ ಜನ ರಲ್ಲಿ ಜಾಗೃತಿ ಮೂಡಿಸಬೇಕು ಎಂದರು.

ಜಿಪಂ ಸದಸ್ಯ ನರಸಿಂಹಪ್ಪ, ತಾಪಂ ಅಧ್ಯಕ್ಷ ನರೇಂದ್ರಬಾಬು, ಸ್ಥಾಯಿ ಸಮಿತಿ ತಾಲೂಕು ಅಧ್ಯಕ್ಷ ಮಂಜುನಾಥ, ಕೋಚಿ ಮಲ್‌ ನಿರ್ದೇಶಕ ವಿ.ಮಂಜುನಾಥರೆಡ್ಡಿ, ಪಿಎಲ್‌ಡಿ ಬ್ಯಾಂಕ್‌ ನಿರ್ದೇಶಕ ಪ್ರಭಾ ಕರರೆಡ್ಡಿ, ಇ.ಒ.ಮಂಜುನಾಥಸ್ವಾಮಿ, ತಹ ಶೀಲ್ದಾರ್‌ ನಾಗರಾಜ್‌, ಮುಖಂಡರಾದ ಪಿ.ವೆಂಕಟರವಣಪ್ಪ, ಎ.ಸತ್ಯನಾರಾಯಣ ರಾವ್‌, ಶಿವಶಂಕರರೆಡ್ಡಿ, ಮುರಳಿ ಮೋಹನ್‌, ಪಿಡಿಒ ಅಯೂಬ್‌ಪಾಷಾ, ಗ್ರಾಪಂಕಾರ್ಯದರ್ಶಿ ವೆಂಕಟರವಣಪ್ಪ,ಕರ ವಸೂಲಿಗಾರ ಎ.ರಾಜಶೇಖರರಾವ್‌ ಇದ್ದರು.

…………………………………………………………………………………………………………………………………………………………………

ಪೌರಕಾರ್ಮಿಕರಿಗೆ ಆರೋಗ್ಯ ತಪಾಸಣೆ : ಚಿಂತಾಮಣಿ: ಎಸ್ಟರ್‌ ಆಸ್ಪತ್ರೆ, ಅಶೋಕ್‌ ಲೇಲ್ಯಾಂಡ್‌ ಮತ್ತು ಟ್ರಿನಿಟಿ ಕೇರ್‌ ಫೌಂಡೇಷನ್‌ ಬೆಂಗಳೂರು ಸಂಯುಕ್ತಾಶ್ರಯದಲ್ಲಿ ಪೌರ ಕಾರ್ಮಿಕರ ದಿನಾಚರಣೆ ಅಂಗವಾಗಿ ನಗರಸಭೆ ಆವರಣದಲ್ಲಿ ಪೌರ ಕಾರ್ಮಿಕರಿಗೆ ಉಚಿತವಾಗಿ ಆರೋಗ್ಯ ತಪಾಸಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಟ್ರಿನಿಟಿ ಕೇರ್‌ ಪೌಂಡೇಷನ್‌ನ ಸಿರಾಜುದ್ದೀನ್‌, ಜಿಲ್ಲೆಯ ಹಲವು ಕೇಂದ್ರಗಳಲ್ಲಿ ಆರೋಗ್ಯ ತಪಾಸಣೆ ಮಾಡಿದ್ದು, ಇಲ್ಲಿಯಪೌರಕಾರ್ಮಿಕರಿಗೆನಗರಸಭೆ ಆವರಣದಲ್ಲಿ ಆರೋಗ್ಯ ತಪಾಸಣೆ ನಡೆಸುತ್ತಿದ್ದು, ಕೋವಿಡ್‌ ಸಂದರ್ಭದಲ್ಲಿ ಆಸ್ಪತ್ರೆಗಳಿಗೆ ಹೋಗದೆ ಕೆಲಸ ನಿರ್ವಹಿಸಿದ್ದು, ಅದಕ್ಕಾಗಿ ಸಾಮಾನ್ಯ ತಪಾಸಣೆ ಹಮ್ಮಿಕೊಂಡಿರುವುದಾಗಿ ಹೇಳಿದರು. ಈ ವೇಳೆ ಫೌಂಡೇಷನ್‌ನ ಡಾ.ಪ್ರದೀಪ್‌, ಪರಶುರಾಮ್‌, ಮೊಹಮ್ಮದ್‌ ರಫೀಕ್‌, ನಗರಸಭೆಯಹಿರಿಯ ಆರೋಗ್ಯಅಧಿಕಾರಿಆರತಿ, ಕಿರಿಯ ಅಧಿಕಾರಿ ಪ್ರತಿಭಾ ಸೇರಿದಂತೆ ನಗರಸಭೆ ಸಿಬ್ಬಂದಿ, ಪೌರಕಾರ್ಮಿಕರು ಉಪಸ್ಥಿತರಿದ್ದು, ಆರೋಗ್ಯ ತಪಾಸಣೆಗೆ ಒಳಗಾದರು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.