ಬಹುದಿನಗಳ ಬೇಡಿಕೆ ಈಡೇರಿಕೆ


Team Udayavani, Apr 13, 2022, 5:46 PM IST

Untitled-1

ಗುಡಿಬಂಡೆ: ಪ್ರಗತಿ ಪರ ಸಂಘಟನೆಗಳ ಬಹು ದಿನಗಳ ಬೇಡಿಕೆಯಾದ ಅಂಬೇಡ್ಕರ್‌ ಭವನಕ್ಕಾಗಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆರ್‌.ಲತಾ ಗುಡಿಬಂಡೆ ಗ್ರಾಮದ ಸರ್ವೆ ನಂ. 250ರಲ್ಲಿ 30 ಗುಂಟೆ ಜಮೀನು ಸ್ವತ್ತನ್ನು ಕಾಯ್ದಿರಿಸಿ ಅಧಿಕೃತ ಆದೇಶ ಹೊರಡಿಸಿದ್ದಾರೆ.

ತಾಲೂಕು ಕೇಂದ್ರದಲ್ಲಿ ಅಂಬೇಡ್ಕರ್‌ ಭವನಕ್ಕಾಗಿ ಜಾಗ ಗುರುತಿಸಿಕೊಡುವಂತೆ ಹಲವು ವರ್ಷಗಳಿಂದ ತಾಲೂಕಿನ ಜನತೆಯ ಬೇಡಿಕೆಯಾಗಿದ್ದು, ಆ ಕೂಗಿಗೆ ಶಾಸಕ ಎಸ್‌.ಎನ್‌.ಸುಬ್ಟಾರೆಡ್ಡಿ ನೇತೃತ್ವದಲ್ಲಿ ಒತ್ತಾಯ ಕೇಳಿಬಂದು, ಕೊನೆಗೂ ತಹಶೀಲ್ದಾರ್‌ ಸಿಗ್ಬತುಲ್ಲಾ ಗುಡಿಬಂಡೆಯಲ್ಲಿ 30 ಗುಂಟೆ ಜಮೀನು ಗುರುತಿಸಿ, ಮಂಜೂರಾತಿಗಾಗಿ ಕಡತ ಸಿದ್ಧಪಡಿಸಿ ಜಿಲ್ಲಾಧಿ ಕಾರಿಗಳಿಗೆ ಸಲ್ಲಿಸಿದ್ದರು.

ಕಡತವನ್ನು ಪರಿಶೀಲಿಸಿ ಜಮೀನಿನಲ್ಲಿ 2 ವರ್ಷಗಳ ಒಳಗಾಗಿ ಪ್ರಸ್ತಾವಿತ ಉದ್ದೇಶಕ್ಕಾಗಿ ಜಮೀನನ್ನು ಬಳಸತಕ್ಕದ್ದು ಹಾಗೂ ಇನ್ನಿತರೆ ಷರತ್ತುಗಳನ್ನು ವಿಧಿಸಿ ಜಿಲ್ಲಾಧಿಕಾರಿಗಳು ಜಮೀನನ್ನು ಮಂಜೂರು ಮಾಡಿದ್ದಾರೆ.

ಜಾಗ ಮಂಜೂರಾತಿ ಬಳಿಕವೆ ಜಯಂತಿ: ಪ್ರತಿ ವರ್ಷವು ಅಂಬೇಡ್ಕರ್‌ ಜಯಂತಿಯಲ್ಲಿ ಅಂಬೇಡ್ಕರ್‌ ಭವನ ನಿರ್ಮಾಣ ಮಾಡಲು ಜಾಗಕ್ಕಾಗಿ ಒತ್ತಾಯ ಕೇಳಿ ಬರುತ್ತಿದ್ದು, ಆದರೆ ಈ ಭಾರಿ ಶಾಸಕ ಎಸ್‌.ಎನ್‌.ಸುಬ್ಟಾರೆಡ್ಡಿ ರವರು ಪೂರ್ವ ಭಾವಿ ಸಭೆಯಲ್ಲಿ ಸಾರ್ವಜನಿಕರ ಸಮ್ಮುಖದಲ್ಲಿ ಸರ್ಕಾರದ ನಿಯಮಾವಳಿಯಂತೆ 14 ರಂತೆ ಸರಳವಾಗಿ ಜಯಂತಿ ಆಚರಣೆ ಮಾಡಿ, ಏ. 30ರ ಒಳಗೆ ಭವನ ನಿರ್ಮಾಣ ಮಾಡಲು ಜಾಗ ಮಂಜೂರು ಮಾಡಿಸಿ, ವಿಜೃಂಭಣೆಯಿಂದ ಜಯಂತಿ ಆಚರಣೆ ಮಾಡಿ, ಜಯಂತಿ ದಿನದಂದು ಭೂಮಿ ಪೂಜೆ ಮಾಡುತ್ತೇನೆ ಎಂದು ಶಪಥ ಮಾಡಿದ್ದರು.

ಆದೇಶ ಹೊರಡಿಸಿದ ಜಿಲ್ಲಾಧಿಕಾರಿಗಳಿಗೆ, ಹಾಗೂ ಶಾಸಕ ಎಸ್‌.ಎನ್‌.ಸುಬ್ಟಾರೆಡ್ಡಿ ಮತ್ತು ತಹಶೀಲ್ದಾರ್‌ ಸಿಗ್ಬತುಲ್ಲಾ ರವರಿಗೆ ಪ್ರಗತಿ ಪರ ಸಂಘಟನೆಗಳ ಪರವಾಗಿ ಅಭಿನಂದನೆ ಸಲ್ಲಿಸಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.