ಅಂಬೇಡ್ಕರ್‌ ಆದರ್ಶ ಸಮಾಜಕ್ಕೆ ದಾರಿದೀಪ


Team Udayavani, Aug 28, 2019, 3:00 AM IST

ambedkar

ಗೌರಿಬಿದನೂರು: ಬುದ್ಧ, ಬಸವ, ಸಾವಿತ್ರಿಬಾಯಿಪುಲೆ, ಅಂಬೇಡ್ಕರ್‌ ಅವರ ಇತಿಹಾಸ ಅರಿತು ತತ್ವಗಳನ್ನು ಅಳವಡಿಸಿಕೊಂಡರೆ ಮಾತ್ರ ದೇಶದ ಉತ್ತಮ ಪ್ರಜೆ ಆಗಲು ಸಾಧ್ಯ ಎಂದು ಪಾವಗಡದ ಹಿರಿಯ ಶ್ರೇಣಿ ನ್ಯಾಯಾಧೀಶರಾದ ವಿ.ಹನುಮಂತಪ್ಪ ತಿಳಿಸಿದರು.

ಸಾವಿತ್ರಿ ಬಾಯಿಪುಲೆ ಸಂಸ್ಮರಣಾ ದಿನದ ಅಂಗವಾಗಿ ನಗರದ ಎಚ್‌.ಎನ್‌.ಕಲಾಭವನದಲ್ಲಿ ಭಾರತರತ್ನ ಡಾ.ಬಿ.ಆರ್‌.ಅಂಬೇಡ್ಕರ್‌ ವಿಚಾರ ವೇದಿಕೆ ಹಮ್ಮಿಕೊಂಡಿದ್ದ ಸರ್ಕಾರಿ ಅನುದಾನಿತ ಶಾಲೆ- ಕಾಲೇಜಿನಲ್ಲಿ ವ್ಯಾಸಂಗ ಮಾಡಿ ಹೆಚ್ಚು ಅಂಕಗಳಿಸಿದ ಪ.ಜಾತಿ, ಇತರೆ ಹಿಂದುಳಿದ ವರ್ಗಗಳ 2018-19ನೇ ಶೈಕ್ಷಣಿಕ ವರ್ಷದ ಎಸ್ಸೆಸ್ಸೆಲ್ಸಿ, ಪಿಯುಸಿ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರದಲ್ಲಿ ಮಾತನಾಡಿದರು.

ಆದರ್ಶ ಮೈಗೂಡಿಸಿಕೊಳ್ಳಿ: ಇಂದಿನ ಯುವ ಪೀಳಿಗೆ ಶಿಕ್ಷಣ ಪಡೆದು ಮಹನೀಯರ ತತ್ವಗಳನ್ನು ಮೈಗೊಡಿಸಿಕೊಂಡಾಗ ಮಾತ್ರ ಉದ್ದೇಶ ಈಡೇರಿಕೆ ಸಾಧ್ಯ ಎಂದು ತಿಳಿಸಿದರು. ಸರ್ಕಾರ ನೀಡುವ ಉಚಿತ ಶಿಕ್ಷಣ ಪಡೆದು ವೈಚಾರಿಕತೆ ಮೈಗೊಡಿಸಿಕೊಂಡು ತಮ್ಮ ಬಾಳನ್ನು ಉಜ್ವಲಗೊಳಿಸಿಕೊಳ್ಳಬೇಕು ಎಂದು ತಿಳಿಸಿದರು.

ಪುಸ್ತಕ ಅಧ್ಯಯನಕ್ಕೆ ಒತ್ತು ನೀಡಿ: ಹಿರಿಯ ವಕೀಲ ಎಚ್‌.ಎಲ್‌.ವಿ.ವೆಂಕಟೇಶ್‌ ಮಾತನಾಡಿ, ಇಂದಿನ ಮಕ್ಕಳು ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕು. ಮೊಬೈಲ್‌ ಗೀಳು ಬಿಟ್ಟು ಪುಸ್ತಕಗಳ ಅಧ್ಯಯನಕ್ಕೆ ಹೆಚ್ಚು ಶ್ರದ್ಧೆª ನೀಡಿದಾಗಿ ಮಾತ್ರ ಸ್ಪರ್ಧಾತ್ಮಕ ಯುಗದಲ್ಲಿ ಮುಂದೆ ಬರಲು ಸಾಧ್ಯವೆಂದರು. ಮನೆಗಳಲ್ಲಿ ಪೋಷಕರು ದೇವರ ಪೂಜೆಗಳ ಬದಲು ಮಕ್ಕಳಿಗೆ ಆದರ್ಶ ವ್ಯಕ್ತಗಳ ಬಗ್ಗೆ ತಿಳಿ ಹೇಳುವುದು ಒಳಿತು ಎಂದು ಕಿವಿಮಾತು ತಿಳಿಸಿದರು.

ಸಮಾಜಕ್ಕೆ ಬೆಳಕಾದರು: ವೇದಿಕೆ ಅಧ್ಯಕ್ಷ ಕೆ.ಪೂಜಪ್ಪ ಮಾತನಾಡಿ, ವಿಶ್ವಜ್ಞಾನಿ ಡಾ.ಬಿ.ಆರ್‌.ಅಂಬೇಡ್ಕರ್‌ ತಮ್ಮ ಕಾಲಮಾನವನ್ನು ಮೆಟ್ಟಿನಿಂತು ಮಹಾ ಮಾನವರಲ್ಲಿ ಒಬ್ಬರಾಗಿ ದಲಿತರ ಪಾಲಿಗೆ ಬೆಳಕಾದರು. ದೇಶದ ದೀನ ದಲಿತರ ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟರು. ಜೊತೆಗೆ ಸಂವಿಧಾನ ರಚಿಸಿ ಅವರಿಗೆ ಮೂಲಭೂತ ಹಕ್ಕು ನೀಡಿ ಸ್ವಾತಂತ್ರ ದಿಂದ ಬದುಕುವ ಎಲ್ಲಾ ಸೌಕರ್ಯ ನೀಡಿದರು ಎಂದು ಹೇಳಿದರು.

ಅಂಬೇಡ್ಕರ್‌ ಕನಸು ಈಡೇರಿಸಿ: ಆಳುವ ಸರ್ಕಾರಗಳು ಹಕ್ಕುಗಳನ್ನು ಯತಾವತ್ತಾಗಿ ಜಾರಿಗೊಳಿಸದಿದ್ದರಿಂದ ಇಂದಿಗೂ ದಲಿತರ ಬದುಕು ಸುಧಾರಿಸಿಯೇ ಇಲ್ಲದಂತಾಗಿದೆ. ಹೀಗಾಗಿ ಅಂಬೇಡ್ಕರ್‌ ಕನಸು ನನಸಾಗಿಯೇ ಇದೆ ಎಂದು ವಿಷಾದಿಸಿದರು. ವಕೀಲರ ಸಂಘದ ಅಧ್ಯಕ್ಷ ವಿ.ಸಿ.ಗಂಗಯ್ಯ, ಕನ್ನಡ ಉಪನ್ಯಾಸಕರಾದ ನರಸಿಂಹಪ್ಪ, ಅಂಬೇಡ್ಕರ್‌ ಜೀವನ ಚರಿತ್ರೆ ಕುರಿತು ಮಾಹಿತಿ ನೀಡಿದರು.

ಇದೇ ಸಮಯದಲ್ಲಿ ಸುಮಾರು 125 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಕಾರ್ಯಕ್ರಮದಲ್ಲಿ ಶಿಕ್ಷಕರ ಸಂಘದ ಉಪಾಧ್ಯಕ್ಷ ಬಿ.ಸಂಜೀವರಾಯಪ್ಪ, ಕೃಷ್ಣಪ್ಪ, ಎನ್‌.ಅಶ್ವತ್ಥಯ್ಯ, ಉಪ ಪ್ರಾಂಶುಪಾಲರಾದ ಆಂಜನೇಯಲು, ಮುತ್ತಪ್ಪ, ಲಕ್ಷ್ಮಣ್‌, ದಲಿತ ಮುಖಂಡರಾದ ಪಿ.ನರಸಿಂಹಮೂರ್ತಿ ಮತ್ತಿತರರು ಉಪಸ್ಥಿತರಿದ್ದರು.

ಮುಖ್ಯವಾಹಿನಿಗೆ ಬರಲು ಸಾಧ್ಯವಾಗಿಲ್ಲ: ಶತಮಾನಗಳಿಂದ ದೇಶದಲ್ಲಿ ತಳ ಸಮುದಾಯಗಳ ತುಳಿತ ಹಾಗೂ ನಿರ್ಲಕ್ಷ್ಯದಿಂದ ಮುಖ್ಯವಾಹಿನಿಗೆ ಬರಲು ಸಾಧ್ಯವಾಗದೇ ಕಗ್ಗತ್ತಲಲ್ಲಿ ಜೀವನ ಕಳೆಯುವಂತಾಗಿತ್ತು. ಆದರೆ, ಬುದ್ಧ, ಬಸವಣ್ಣ, ಸಾವಿತ್ರಿ ಬಾಯಿಪುಲೆ, ಅಂಬೇಡ್ಕರ್‌ರ ಜೀವನ, ತ್ಯಾಗದಿಂದ ತಳ ಸಮುದಾಯಗಳ‌ ಬಾಳಿಗೆ ಬೆಳಕು ಬಂದಿರುವುದು ಇತಿಹಾಸ. ಆದರೆ, ಅವರ ಕನಸು ನನಸಾಗದೇ ಇನ್ನೂ ಅಂಧಕಾರದಲ್ಲಿದೆ ಎಂದು ಪಾವಗಡದ ಹಿರಿಯ ಶ್ರೇಣಿ ನ್ಯಾಯಾಧೀಶರಾದ ವಿ.ಹನುಮಂತಪ್ಪ ತಿಳಿಸಿದರು.

ಟಾಪ್ ನ್ಯೂಸ್

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.